News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

657

ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ ಬೆಂಗಳೂರಿನ ಖಾಸಗಿ ಅಸ್ಪೆತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋಗಿದ್ದೆ,ಅದೂ ಬೇರೆ ನಮ್ಮ ತಾಯಿಯವರಿಗೆ ಸಕ್ಕರೆ ಖಾಯಿಲೆ ಇತ್ತು,ಆಸ್ಪೆತ್ರೆಯವರು ಶುಗರ್ ಕಡಿಮೆ ಆದ ಮೇಲೆ ಮಂಡಿ ಚೀಪು ಆಪರೇಷನ್ ಮಾಡಬೇಕು ಒಂದು ಕಾಲಿನ ಆಪರೇಷನ್ ಗೆ ಒಂದು ಲಕ್ಷ ಖರ್ಚು ಬರುತ್ತದೆ ಎರಡೂ ಕಾಲಿನ ಆಪರೇಷನ್ ಮಾಡಬೇಕಾದರೆ ಎರಡು ಲಕ್ಷ ಆಗುತ್ತದೆ ಎಂದು ತಿಳಿಸಿದರು.

ಜಯನಗರದಲ್ಲಿ ನಮ್ಮ ಸ್ನೇಹಿತನ ತಂಗಿಯ ಮದುವೆಗೆ ಅಂತ ಹೋಗಿದ್ದೆ,ನಮ್ಮ ಸ್ನೇಹಿತನ ತಾಯಿಗೂ ಮಂಡಿ ಚಿಪ್ಪು ಸವೆದಿರುವ ಸಮಸ್ಯೆ ಮತ್ತು ಶುಗರ್ ಪ್ರಾಬ್ಲೆಮ್ ಇತ್ತು,ಮದುವೆ ಮನೆಯಲ್ಲಿ ಅವರು ಎಲ್ಲರಂತೆ ಚನ್ನಾಗಿ ಓಡಾಡುತ್ತಿರುವುದನ್ನು ನೋಡಿ ನಮ್ಮ ಸ್ನೇಹಿತನಲ್ಲಿ ವಿಚಾರಿಸಿದಾಗ ಕೃಷ್ಣರಾಜಪುರದಲ್ಲಿರುವ ನಾಲ್ಕು ತಲೆಮಾರಿನ ಪುತ್ತೂರು ನಾಟಿ ವೈದ್ಯ ಶಿವ ಕುಮಾರ್ ರವರ ಔಷಧಿಯ ಬಗ್ಗೆ ಹಾಗೂ ಅವರ ವಿಳಾಸ ಕೊಟ್ಟರು.

ಮದುವೆ ಮುಗಿಸಿಕೊಂಡು ವೈದ್ಯ ಶಿವ ಕುಮಾರ್ ರವರ ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್ ಗೆ ನಮ್ಮ ತಾಯಿಯವರನ್ನು ಕರೆದುಕೊಂಡು ಹೋದೆ,ನಮ್ಮ
ತಾಯಿಯವರ ಮಂಡಿ ಚಿಪ್ಪಿನ ಏಕ್ಸರೆ ತೋರಿಸಿ ಅವರಿಗೆ ಶುಗರ್ (ಮಧುಮೇಹ) ಬಗ್ಗೆಯೂ ತಿಳಿಸಿದೆ,
ಏಕ್ಸರೆ ಪರೀಕ್ಷಿಸಿ,ಮಂಡಿ ಚಿಪ್ಪು ಸವೆದಿದೆ,ಕ್ಯಾಲ್ಸಿಯಮ್ ಜೆಲ್ ಪ್ರಾಬ್ಲಮ್,ನಮ್ಮ ಔಷಧಿಯನ್ನು ನೀವು ಒಂದು ತಿಂಗಳು ಸೇವಿಸಿದರೆ ಮಂಡಿ ನೋವು ಕಡಿಮೆ ಆಗುತ್ತದೆ,ಎರಡನೇ ತಿಂಗಳು ಸೇವಿಸಿದರೆ ಸವೆದಿರುವ ಮಂಡಿ ಚಿಪ್ಪು ಸರಿಹೋಗುತ್ತದೆ,ಮೂರನೆ ತಿಂಗಳು ಔಷಧಿಯನ್ನು ಸೇವಿಸಿದರೆ ಸಂಪೂರ್ಣ ಗುಣಮುಖರಾಗಬಹುದು ಜೊತೆಗೆ ಬೇಕಾದರೆ ನಮ್ಮಲ್ಲಿ ಮಧುಮೇಹಕ್ಕೂ ಔಷಧಿ ಸಿಗುತ್ತದೆ,ಮಧುಮೇಹಕ್ಕೆ ಒಟ್ಟು ಎಂಟು ತಿಂಗಳು ಔಷಧಿ ತೆಗೆದುಕೊಂಡರೆ ಸಾಕು,ಜೀವನ ಪರ್ಯಂತ ಇನ್ಸುಲಿನ್ ಲೆವೆಲ್ ಕಂಟ್ರೋಲ್ ಇರುತ್ತದೆ,ಮುಖ್ಯವಾಗಿ ನಮ್ಮ ಔಷಧಿಗೆ ಯಾವುದೇ ಪಥ್ಯ ಇರುವುದಿಲ್ಲ, ಎಂದು ತಿಳಿಸಿ ಒಂದು ತಿಂಗಳ ಮಂಡಿ ನೋವಿನ ಔಷಧಿ ಹಾಗೂ ಶುಗರ್ ಔಷಧಿಯನ್ನು ಕೊಟ್ಟು ಕಳುಹಿಸಿದರು.


ಪುತ್ತೂರು ವೈದ್ಯ ಶಿವ ಕುಮಾರ್ ರವರು ತಿಳಿಸಿದ ಹಾಗೆ ಔಷಧಿಯನ್ನು ಸೇವಿಸಿದ ದಿನೆ ದಿನೆ ಒಂದು ತಿಂಗಳಿನಲ್ಲಿ ನಮ್ಮ ತಾಯಿಯವರ ಮಂಡಿ ನೋವು ಶೇಕಡ ಅರ್ಧ ಭಾಗ ಕಡಿಮೆ ಆಗಿತ್ತು ಮತ್ತು ಶುಗರ್ ಕೂಡ ಕಂಟ್ರೋಲ್ ಆಗಿತ್ತು ನಂತರ,ಪುನಃ ಎರಡನೇ ತಿಂಗಳು ಪುತ್ತೂರು ವೈದ್ಯ ಶಿವ ಕುಮಾರ್ ರವರ ಚಿಕಿತ್ಸಾಲಕ್ಕೆ ಹೋಗಿ ಒಂದು ತಿಂಗಳ ಔಷಧಿಯನ್ನು ಕೇಳಿದ್ದಕ್ಕೆ,ಶುಗರ್ ಔಷಧಿಯನ್ನು ಬೇಕಾದರೆ ನಿಮಗೆ ಕೊರಿಯರ್ ಮಾಡುತ್ತೇನೆ ನೀವು ಬಿಪೋರ್ ಪುಡ್ ಮತ್ತು ಆಪ್ಟರ್ ಪುಡ್ ಬ್ಲೆಡ್ ಟೆಸ್ಟ್ ಮಾಡಿಸಿ ನನಗೆ ವಾಟ್ಸಪ್ ಮಾಡಿ ನೀವು ದೂರದ ಊರಿನಿಂದ ಬರಬೇಕು ಅದಕ್ಕೆ ಒಂದೇ ಬಾರಿ ಎರಡು ತಿಂಗಳ ಮಂಡಿ ನೋವಿನ ಔಷಧಿಯನ್ನ ಕೊಡುತ್ತೇನೆ,ಎರಡು ತಿಂಗಳ ಔಷಧಿಯನ್ನು ಸೇವಿಸಿದರೆ ಜೀವನ ಪರ್ಯಂತ ಮಂಡಿ ನೋವಿನ ಸಮಸ್ಯೆ ಇರುವುದಿಲ್ಲ ಇನ್ನು ಶುಗರ್ ಔಷಧಿ ಏಳು ತಿಂಗಳು ಸೇವಿಸಬೇಕು,ನಿಮ್ಮ ತಾಯಿಯವರಿಗೆ ಗುಣವಾದ ಮೇಲೆ ನಿಮಗೆ ಗೊತ್ತಿರುವವರಿಗೆಲ್ಲಾ ನನ್ನ ವಿಳಾಸ ಕೊಟ್ಟು ಕಳುಹಿಸಿ ಎಂದು ಹೇಳಿ ಕಳುಹಿಸಿದರು,ನಮ್ಮ ತಾಯಿಯವರ ಮಂಡಿ ನೋವು ಸಂಪೂರ್ಣ ಗುಣವಾಯಿತು,ಶುಗರ್ ಸಮಸ್ಯೆಯೂ ಕೂಡ ಈಗ ಕಂಟ್ರೋಲ್ ನಲ್ಲಿದೆ,ನಮ್ಮ ತಾಯಿಯವರಿಗೆ ಗುಣವಾದಮೇಲೆ ನಮ್ಮ ಶ್ರೀಮತಿಯವರ ತಾಯಿಗೂ ಮಂಡಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಿದೆ,ಈಗ ಅವರಿಗೂ ಗುಣವಾಗಿದೆ,ನಮಗೆ ಗೊತ್ತಿರುವವರಿಗೆಲ್ಲಾ ಅವರ ವಿಳಾಸ ಕೊಟ್ಟು ಕಳುಹಿಸಿದ್ದೇನೆ.

ಮಿತ್ರರೆ ನೀವು ಕೂಡ ನಿಮಗೆ ಗೊತ್ತಿರುವ ಎಲ್ಲರಿಗೂ ಈ ವಿಷಯ ತಿಳಿಸಿ ನಮ್ಮಿಂದ ಸಹಾಯವಾಗಲಿ.

ಪುತ್ತೂರು ವೈದ್ಯ ಶಿವ ಕುಮಾರ್ ರವರ ವಿಳಾಸ
ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ಚರ್ಚ್ ಪಕ್ಕ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಮೊಬೈಲ್ ಸಂಖ್ಯೆ
8970788888,8747099983

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • ಉಪಯುಕ್ತ ಮಾಹಿತಿ

    ‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

    ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • ಜೀವನಶೈಲಿ

    ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳ ನಿರ್ಮೂಲನೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಮನೆಯಲ್ಲಿನ  ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ  ಎಲ್ಲಾ ಕೋಣೆಗಳನ್ನು  ಸ್ವಚ್ಛಗೊಳಿಸಿ  ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…