News

ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ
“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”
ಉಪಯುಕ್ತ ಮಾಹಿತಿ

ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

656

ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ ಬೆಂಗಳೂರಿನ ಖಾಸಗಿ ಅಸ್ಪೆತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋಗಿದ್ದೆ,ಅದೂ ಬೇರೆ ನಮ್ಮ ತಾಯಿಯವರಿಗೆ ಸಕ್ಕರೆ ಖಾಯಿಲೆ ಇತ್ತು,ಆಸ್ಪೆತ್ರೆಯವರು ಶುಗರ್ ಕಡಿಮೆ ಆದ ಮೇಲೆ ಮಂಡಿ ಚೀಪು ಆಪರೇಷನ್ ಮಾಡಬೇಕು ಒಂದು ಕಾಲಿನ ಆಪರೇಷನ್ ಗೆ ಒಂದು ಲಕ್ಷ ಖರ್ಚು ಬರುತ್ತದೆ ಎರಡೂ ಕಾಲಿನ ಆಪರೇಷನ್ ಮಾಡಬೇಕಾದರೆ ಎರಡು ಲಕ್ಷ ಆಗುತ್ತದೆ ಎಂದು ತಿಳಿಸಿದರು.

ಜಯನಗರದಲ್ಲಿ ನಮ್ಮ ಸ್ನೇಹಿತನ ತಂಗಿಯ ಮದುವೆಗೆ ಅಂತ ಹೋಗಿದ್ದೆ,ನಮ್ಮ ಸ್ನೇಹಿತನ ತಾಯಿಗೂ ಮಂಡಿ ಚಿಪ್ಪು ಸವೆದಿರುವ ಸಮಸ್ಯೆ ಮತ್ತು ಶುಗರ್ ಪ್ರಾಬ್ಲೆಮ್ ಇತ್ತು,ಮದುವೆ ಮನೆಯಲ್ಲಿ ಅವರು ಎಲ್ಲರಂತೆ ಚನ್ನಾಗಿ ಓಡಾಡುತ್ತಿರುವುದನ್ನು ನೋಡಿ ನಮ್ಮ ಸ್ನೇಹಿತನಲ್ಲಿ ವಿಚಾರಿಸಿದಾಗ ಕೃಷ್ಣರಾಜಪುರದಲ್ಲಿರುವ ನಾಲ್ಕು ತಲೆಮಾರಿನ ಪುತ್ತೂರು ನಾಟಿ ವೈದ್ಯ ಶಿವ ಕುಮಾರ್ ರವರ ಔಷಧಿಯ ಬಗ್ಗೆ ಹಾಗೂ ಅವರ ವಿಳಾಸ ಕೊಟ್ಟರು.

ಮದುವೆ ಮುಗಿಸಿಕೊಂಡು ವೈದ್ಯ ಶಿವ ಕುಮಾರ್ ರವರ ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್ ಗೆ ನಮ್ಮ ತಾಯಿಯವರನ್ನು ಕರೆದುಕೊಂಡು ಹೋದೆ,ನಮ್ಮ
ತಾಯಿಯವರ ಮಂಡಿ ಚಿಪ್ಪಿನ ಏಕ್ಸರೆ ತೋರಿಸಿ ಅವರಿಗೆ ಶುಗರ್ (ಮಧುಮೇಹ) ಬಗ್ಗೆಯೂ ತಿಳಿಸಿದೆ,
ಏಕ್ಸರೆ ಪರೀಕ್ಷಿಸಿ,ಮಂಡಿ ಚಿಪ್ಪು ಸವೆದಿದೆ,ಕ್ಯಾಲ್ಸಿಯಮ್ ಜೆಲ್ ಪ್ರಾಬ್ಲಮ್,ನಮ್ಮ ಔಷಧಿಯನ್ನು ನೀವು ಒಂದು ತಿಂಗಳು ಸೇವಿಸಿದರೆ ಮಂಡಿ ನೋವು ಕಡಿಮೆ ಆಗುತ್ತದೆ,ಎರಡನೇ ತಿಂಗಳು ಸೇವಿಸಿದರೆ ಸವೆದಿರುವ ಮಂಡಿ ಚಿಪ್ಪು ಸರಿಹೋಗುತ್ತದೆ,ಮೂರನೆ ತಿಂಗಳು ಔಷಧಿಯನ್ನು ಸೇವಿಸಿದರೆ ಸಂಪೂರ್ಣ ಗುಣಮುಖರಾಗಬಹುದು ಜೊತೆಗೆ ಬೇಕಾದರೆ ನಮ್ಮಲ್ಲಿ ಮಧುಮೇಹಕ್ಕೂ ಔಷಧಿ ಸಿಗುತ್ತದೆ,ಮಧುಮೇಹಕ್ಕೆ ಒಟ್ಟು ಎಂಟು ತಿಂಗಳು ಔಷಧಿ ತೆಗೆದುಕೊಂಡರೆ ಸಾಕು,ಜೀವನ ಪರ್ಯಂತ ಇನ್ಸುಲಿನ್ ಲೆವೆಲ್ ಕಂಟ್ರೋಲ್ ಇರುತ್ತದೆ,ಮುಖ್ಯವಾಗಿ ನಮ್ಮ ಔಷಧಿಗೆ ಯಾವುದೇ ಪಥ್ಯ ಇರುವುದಿಲ್ಲ, ಎಂದು ತಿಳಿಸಿ ಒಂದು ತಿಂಗಳ ಮಂಡಿ ನೋವಿನ ಔಷಧಿ ಹಾಗೂ ಶುಗರ್ ಔಷಧಿಯನ್ನು ಕೊಟ್ಟು ಕಳುಹಿಸಿದರು.


ಪುತ್ತೂರು ವೈದ್ಯ ಶಿವ ಕುಮಾರ್ ರವರು ತಿಳಿಸಿದ ಹಾಗೆ ಔಷಧಿಯನ್ನು ಸೇವಿಸಿದ ದಿನೆ ದಿನೆ ಒಂದು ತಿಂಗಳಿನಲ್ಲಿ ನಮ್ಮ ತಾಯಿಯವರ ಮಂಡಿ ನೋವು ಶೇಕಡ ಅರ್ಧ ಭಾಗ ಕಡಿಮೆ ಆಗಿತ್ತು ಮತ್ತು ಶುಗರ್ ಕೂಡ ಕಂಟ್ರೋಲ್ ಆಗಿತ್ತು ನಂತರ,ಪುನಃ ಎರಡನೇ ತಿಂಗಳು ಪುತ್ತೂರು ವೈದ್ಯ ಶಿವ ಕುಮಾರ್ ರವರ ಚಿಕಿತ್ಸಾಲಕ್ಕೆ ಹೋಗಿ ಒಂದು ತಿಂಗಳ ಔಷಧಿಯನ್ನು ಕೇಳಿದ್ದಕ್ಕೆ,ಶುಗರ್ ಔಷಧಿಯನ್ನು ಬೇಕಾದರೆ ನಿಮಗೆ ಕೊರಿಯರ್ ಮಾಡುತ್ತೇನೆ ನೀವು ಬಿಪೋರ್ ಪುಡ್ ಮತ್ತು ಆಪ್ಟರ್ ಪುಡ್ ಬ್ಲೆಡ್ ಟೆಸ್ಟ್ ಮಾಡಿಸಿ ನನಗೆ ವಾಟ್ಸಪ್ ಮಾಡಿ ನೀವು ದೂರದ ಊರಿನಿಂದ ಬರಬೇಕು ಅದಕ್ಕೆ ಒಂದೇ ಬಾರಿ ಎರಡು ತಿಂಗಳ ಮಂಡಿ ನೋವಿನ ಔಷಧಿಯನ್ನ ಕೊಡುತ್ತೇನೆ,ಎರಡು ತಿಂಗಳ ಔಷಧಿಯನ್ನು ಸೇವಿಸಿದರೆ ಜೀವನ ಪರ್ಯಂತ ಮಂಡಿ ನೋವಿನ ಸಮಸ್ಯೆ ಇರುವುದಿಲ್ಲ ಇನ್ನು ಶುಗರ್ ಔಷಧಿ ಏಳು ತಿಂಗಳು ಸೇವಿಸಬೇಕು,ನಿಮ್ಮ ತಾಯಿಯವರಿಗೆ ಗುಣವಾದ ಮೇಲೆ ನಿಮಗೆ ಗೊತ್ತಿರುವವರಿಗೆಲ್ಲಾ ನನ್ನ ವಿಳಾಸ ಕೊಟ್ಟು ಕಳುಹಿಸಿ ಎಂದು ಹೇಳಿ ಕಳುಹಿಸಿದರು,ನಮ್ಮ ತಾಯಿಯವರ ಮಂಡಿ ನೋವು ಸಂಪೂರ್ಣ ಗುಣವಾಯಿತು,ಶುಗರ್ ಸಮಸ್ಯೆಯೂ ಕೂಡ ಈಗ ಕಂಟ್ರೋಲ್ ನಲ್ಲಿದೆ,ನಮ್ಮ ತಾಯಿಯವರಿಗೆ ಗುಣವಾದಮೇಲೆ ನಮ್ಮ ಶ್ರೀಮತಿಯವರ ತಾಯಿಗೂ ಮಂಡಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಿದೆ,ಈಗ ಅವರಿಗೂ ಗುಣವಾಗಿದೆ,ನಮಗೆ ಗೊತ್ತಿರುವವರಿಗೆಲ್ಲಾ ಅವರ ವಿಳಾಸ ಕೊಟ್ಟು ಕಳುಹಿಸಿದ್ದೇನೆ.

ಮಿತ್ರರೆ ನೀವು ಕೂಡ ನಿಮಗೆ ಗೊತ್ತಿರುವ ಎಲ್ಲರಿಗೂ ಈ ವಿಷಯ ತಿಳಿಸಿ ನಮ್ಮಿಂದ ಸಹಾಯವಾಗಲಿ.

ಪುತ್ತೂರು ವೈದ್ಯ ಶಿವ ಕುಮಾರ್ ರವರ ವಿಳಾಸ
ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ಚರ್ಚ್ ಪಕ್ಕ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಮೊಬೈಲ್ ಸಂಖ್ಯೆ
8970788888,8747099983

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

  • ಸುದ್ದಿ

    ನಗರಸಭೆ ಚುನಾವಣೆಗೂ ಮುಂಚಿತವಾಗಿಯೇ ಖಾತೆಯನ್ನು ತೆರೆದ ಜೆಡಿಎಸ್ ಶಾಸಕರು!

    ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….

  • ಉಪಯುಕ್ತ ಮಾಹಿತಿ

    ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

    ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..