ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ ಬೆಂಗಳೂರಿನ ಖಾಸಗಿ ಅಸ್ಪೆತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋಗಿದ್ದೆ,ಅದೂ ಬೇರೆ ನಮ್ಮ ತಾಯಿಯವರಿಗೆ ಸಕ್ಕರೆ ಖಾಯಿಲೆ ಇತ್ತು,ಆಸ್ಪೆತ್ರೆಯವರು ಶುಗರ್ ಕಡಿಮೆ ಆದ ಮೇಲೆ ಮಂಡಿ ಚೀಪು ಆಪರೇಷನ್ ಮಾಡಬೇಕು ಒಂದು ಕಾಲಿನ ಆಪರೇಷನ್ ಗೆ ಒಂದು ಲಕ್ಷ ಖರ್ಚು ಬರುತ್ತದೆ ಎರಡೂ ಕಾಲಿನ ಆಪರೇಷನ್ ಮಾಡಬೇಕಾದರೆ ಎರಡು ಲಕ್ಷ ಆಗುತ್ತದೆ ಎಂದು ತಿಳಿಸಿದರು.

ಜಯನಗರದಲ್ಲಿ ನಮ್ಮ ಸ್ನೇಹಿತನ ತಂಗಿಯ ಮದುವೆಗೆ ಅಂತ ಹೋಗಿದ್ದೆ,ನಮ್ಮ ಸ್ನೇಹಿತನ ತಾಯಿಗೂ ಮಂಡಿ ಚಿಪ್ಪು ಸವೆದಿರುವ ಸಮಸ್ಯೆ ಮತ್ತು ಶುಗರ್ ಪ್ರಾಬ್ಲೆಮ್ ಇತ್ತು,ಮದುವೆ ಮನೆಯಲ್ಲಿ ಅವರು ಎಲ್ಲರಂತೆ ಚನ್ನಾಗಿ ಓಡಾಡುತ್ತಿರುವುದನ್ನು ನೋಡಿ ನಮ್ಮ ಸ್ನೇಹಿತನಲ್ಲಿ ವಿಚಾರಿಸಿದಾಗ ಕೃಷ್ಣರಾಜಪುರದಲ್ಲಿರುವ ನಾಲ್ಕು ತಲೆಮಾರಿನ ಪುತ್ತೂರು ನಾಟಿ ವೈದ್ಯ ಶಿವ ಕುಮಾರ್ ರವರ ಔಷಧಿಯ ಬಗ್ಗೆ ಹಾಗೂ ಅವರ ವಿಳಾಸ ಕೊಟ್ಟರು.

ಮದುವೆ ಮುಗಿಸಿಕೊಂಡು ವೈದ್ಯ ಶಿವ ಕುಮಾರ್ ರವರ ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್ ಗೆ ನಮ್ಮ ತಾಯಿಯವರನ್ನು ಕರೆದುಕೊಂಡು ಹೋದೆ,ನಮ್ಮ
ತಾಯಿಯವರ ಮಂಡಿ ಚಿಪ್ಪಿನ ಏಕ್ಸರೆ ತೋರಿಸಿ ಅವರಿಗೆ ಶುಗರ್ (ಮಧುಮೇಹ) ಬಗ್ಗೆಯೂ ತಿಳಿಸಿದೆ,
ಏಕ್ಸರೆ ಪರೀಕ್ಷಿಸಿ,ಮಂಡಿ ಚಿಪ್ಪು ಸವೆದಿದೆ,ಕ್ಯಾಲ್ಸಿಯಮ್ ಜೆಲ್ ಪ್ರಾಬ್ಲಮ್,ನಮ್ಮ ಔಷಧಿಯನ್ನು ನೀವು ಒಂದು ತಿಂಗಳು ಸೇವಿಸಿದರೆ ಮಂಡಿ ನೋವು ಕಡಿಮೆ ಆಗುತ್ತದೆ,ಎರಡನೇ ತಿಂಗಳು ಸೇವಿಸಿದರೆ ಸವೆದಿರುವ ಮಂಡಿ ಚಿಪ್ಪು ಸರಿಹೋಗುತ್ತದೆ,ಮೂರನೆ ತಿಂಗಳು ಔಷಧಿಯನ್ನು ಸೇವಿಸಿದರೆ ಸಂಪೂರ್ಣ ಗುಣಮುಖರಾಗಬಹುದು ಜೊತೆಗೆ ಬೇಕಾದರೆ ನಮ್ಮಲ್ಲಿ ಮಧುಮೇಹಕ್ಕೂ ಔಷಧಿ ಸಿಗುತ್ತದೆ,ಮಧುಮೇಹಕ್ಕೆ ಒಟ್ಟು ಎಂಟು ತಿಂಗಳು ಔಷಧಿ ತೆಗೆದುಕೊಂಡರೆ ಸಾಕು,ಜೀವನ ಪರ್ಯಂತ ಇನ್ಸುಲಿನ್ ಲೆವೆಲ್ ಕಂಟ್ರೋಲ್ ಇರುತ್ತದೆ,ಮುಖ್ಯವಾಗಿ ನಮ್ಮ ಔಷಧಿಗೆ ಯಾವುದೇ ಪಥ್ಯ ಇರುವುದಿಲ್ಲ, ಎಂದು ತಿಳಿಸಿ ಒಂದು ತಿಂಗಳ ಮಂಡಿ ನೋವಿನ ಔಷಧಿ ಹಾಗೂ ಶುಗರ್ ಔಷಧಿಯನ್ನು ಕೊಟ್ಟು ಕಳುಹಿಸಿದರು.

ಪುತ್ತೂರು ವೈದ್ಯ ಶಿವ ಕುಮಾರ್ ರವರು ತಿಳಿಸಿದ ಹಾಗೆ ಔಷಧಿಯನ್ನು ಸೇವಿಸಿದ ದಿನೆ ದಿನೆ ಒಂದು ತಿಂಗಳಿನಲ್ಲಿ ನಮ್ಮ ತಾಯಿಯವರ ಮಂಡಿ ನೋವು ಶೇಕಡ ಅರ್ಧ ಭಾಗ ಕಡಿಮೆ ಆಗಿತ್ತು ಮತ್ತು ಶುಗರ್ ಕೂಡ ಕಂಟ್ರೋಲ್ ಆಗಿತ್ತು ನಂತರ,ಪುನಃ ಎರಡನೇ ತಿಂಗಳು ಪುತ್ತೂರು ವೈದ್ಯ ಶಿವ ಕುಮಾರ್ ರವರ ಚಿಕಿತ್ಸಾಲಕ್ಕೆ ಹೋಗಿ ಒಂದು ತಿಂಗಳ ಔಷಧಿಯನ್ನು ಕೇಳಿದ್ದಕ್ಕೆ,ಶುಗರ್ ಔಷಧಿಯನ್ನು ಬೇಕಾದರೆ ನಿಮಗೆ ಕೊರಿಯರ್ ಮಾಡುತ್ತೇನೆ ನೀವು ಬಿಪೋರ್ ಪುಡ್ ಮತ್ತು ಆಪ್ಟರ್ ಪುಡ್ ಬ್ಲೆಡ್ ಟೆಸ್ಟ್ ಮಾಡಿಸಿ ನನಗೆ ವಾಟ್ಸಪ್ ಮಾಡಿ ನೀವು ದೂರದ ಊರಿನಿಂದ ಬರಬೇಕು ಅದಕ್ಕೆ ಒಂದೇ ಬಾರಿ ಎರಡು ತಿಂಗಳ ಮಂಡಿ ನೋವಿನ ಔಷಧಿಯನ್ನ ಕೊಡುತ್ತೇನೆ,ಎರಡು ತಿಂಗಳ ಔಷಧಿಯನ್ನು ಸೇವಿಸಿದರೆ ಜೀವನ ಪರ್ಯಂತ ಮಂಡಿ ನೋವಿನ ಸಮಸ್ಯೆ ಇರುವುದಿಲ್ಲ ಇನ್ನು ಶುಗರ್ ಔಷಧಿ ಏಳು ತಿಂಗಳು ಸೇವಿಸಬೇಕು,ನಿಮ್ಮ ತಾಯಿಯವರಿಗೆ ಗುಣವಾದ ಮೇಲೆ ನಿಮಗೆ ಗೊತ್ತಿರುವವರಿಗೆಲ್ಲಾ ನನ್ನ ವಿಳಾಸ ಕೊಟ್ಟು ಕಳುಹಿಸಿ ಎಂದು ಹೇಳಿ ಕಳುಹಿಸಿದರು,ನಮ್ಮ ತಾಯಿಯವರ ಮಂಡಿ ನೋವು ಸಂಪೂರ್ಣ ಗುಣವಾಯಿತು,ಶುಗರ್ ಸಮಸ್ಯೆಯೂ ಕೂಡ ಈಗ ಕಂಟ್ರೋಲ್ ನಲ್ಲಿದೆ,ನಮ್ಮ ತಾಯಿಯವರಿಗೆ ಗುಣವಾದಮೇಲೆ ನಮ್ಮ ಶ್ರೀಮತಿಯವರ ತಾಯಿಗೂ ಮಂಡಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಿದೆ,ಈಗ ಅವರಿಗೂ ಗುಣವಾಗಿದೆ,ನಮಗೆ ಗೊತ್ತಿರುವವರಿಗೆಲ್ಲಾ ಅವರ ವಿಳಾಸ ಕೊಟ್ಟು ಕಳುಹಿಸಿದ್ದೇನೆ.

ಮಿತ್ರರೆ ನೀವು ಕೂಡ ನಿಮಗೆ ಗೊತ್ತಿರುವ ಎಲ್ಲರಿಗೂ ಈ ವಿಷಯ ತಿಳಿಸಿ ನಮ್ಮಿಂದ ಸಹಾಯವಾಗಲಿ.
ಪುತ್ತೂರು ವೈದ್ಯ ಶಿವ ಕುಮಾರ್ ರವರ ವಿಳಾಸ
ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ಚರ್ಚ್ ಪಕ್ಕ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಮೊಬೈಲ್ ಸಂಖ್ಯೆ
8970788888,8747099983
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ