ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಈ ರಹಸ್ಯದ ಬಗ್ಗೆ ಅಧ್ಯಯನ ನಡೆಸಿದ ಮನಃ ಶಾಸ್ತ್ರಜ್ಞರು ಒಬ್ಬ ಮನುಷ್ಯನಲ್ಲಿ ಒಂದು ಸಲಕ್ಕೆ 13 ರಹಸ್ಯಗಳು ಅಡಗಿರುತ್ತವಂತೆ. ಅವುಗಳಲ್ಲಿ ಐದು ಗುಟ್ಟುಗಳನ್ನು ಬೇರೊಬ್ಬ ವ್ಯಕ್ತಿಗೆ ಯಾವತ್ತೂ ಹೇಳುವುದಿಲ್ಲವಂತೆ.
ಅಮೆರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯದ ಸಂಶೋಧಕರು 10 ವಿಭಿನ್ನ ಅಧ್ಯಯನಗಳ ಮೂಲಕ 13,000 ರಹಸ್ಯಗಳನ್ನು ಸಂಶೋಧನೆ ಮಾಡಿದ್ದಾರೆ. 38 ಅತ್ಯಂತ ಸಾಮಾನ್ಯ ವಿಭಾಗಗಳ ರಹಸ್ಯಹಗಳಾಗಿವೆ.
ಆರ್ಥಿಕ ರಹಸ್ಯಗಳಿಂದ ಹಿಡಿದು ದಾಂಪತ್ಯ ದ್ರೋಹದವರೆಗೆ ಅಧ್ಯಯನಕ್ಕೊಳಗಾದವರು ಯಾವೆಲ್ಲಾ ರಹಸ್ಯಗಳನ್ನು ಬಿಟ್ಟುಕೊಡುವುದೇ ಇಲ್ಲ ಎಂದು ನೋಡಲಾಯಿತು.
ಪರ್ಸನಾಲಿಟಿ ಅಂಡ್ ಸೋಷಿಯಲ್ ಸೈಕಾಲಜಿಯಲ್ಲಿ ಈ ಅಧ್ಯಯನ ಪ್ರಕಟಗೊಂಡಿದ್ದು ಒಂದು ಸಲಕ್ಕೆ ವ್ಯಕ್ತಿಯೊಬ್ಬ 13 ರಹಸ್ಯಗಳನ್ನು ಇಟ್ಟುಕೊಂಡಿರುತ್ತಾನೆ ಅವುಗಳಲ್ಲಿ ಐದು ರಹಸ್ಯಗಳನ್ನು ಯಾರ ಜೊತೆಯೂ ಯಾರೊಟ್ಟಿಗೂ ಹಂಚಿಕೊಂಡಿರುವುದಿಲ್ಲ.
ಸಾಮಾನ್ಯವಾಗಿ ಯಾರೊಟ್ಟಿಗೂ ಹಂಚಿಕೊಳ್ಳದಿರುವ ರಹಸ್ಯಗಳೆಂದರೆ ಅನೈತಿಕ ರೋಮ್ಯಾಂಟಿಕ್ ಬಯಕೆ, ಲೈಂಗಿಕ ನಡವಳಿಕೆ ಮತ್ತು ಸುಳ್ಳುಗಳನ್ನು ಯಾವತ್ತೂ ಯಾರೊಟ್ಟಿಗೂ ಹಂಚಿಕೊಂಡಿರುವುದಿಲ್ಲ ಎಂದು ಅಟ್ಲಾಂಟಿಕ್ ವರದಿ ಮಾಡಿದೆ.
ರಹಸ್ಯಗಳನ್ನು ರಹಸ್ಯವಾಗಿಟ್ಟುಕೊಳ್ಳುವುದು ಮೂಲಭೂತವಾಗಿ ಒಂದು ಏಕಾಂಗಿ ಅನುಭವ. ಜನರು ತಮ್ಮ ರಹಸ್ಯಗಳ ಬಗ್ಗೆ ಯೋಚನೆ ಮಾಡಿದಾಗ ಶಾರೀರಿಕ ಹೊರೆಯಾದಂತೆ ಭಾವಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…