ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ
ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.
ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ. ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?
ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .
ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 % ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.
ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.
… ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…