ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ
ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.
ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ. ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?
ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .
ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 % ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.
ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.
… ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…