ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ
ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.
ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ. ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?
ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .
ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 % ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.
ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.
… ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….