ವಿಚಿತ್ರ ಆದರೂ ಸತ್ಯ

ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

1311

 

ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ  ನಮ್ಮನ್ನ  ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ  ಅಂತೆಲ್ಲಾ ಬೈತಿರ್ತರೆ.

ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ  ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ

  • ನೀವೂ ನಕ್ಕು ಬೇರೆಯವ್ರನ್ನೂ ತುಂಬ ನಗಿಸ್ತೀರಾ ?

ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.

  • ನೀವುಸ್ವಲ್ಪ ಟೆನ್ಷನ್ ಪಾರ್ಟಿನಾ ?

ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ.                                                                                        ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?

  • ನೀವು ನಿಮ್ಮ ಶಾಲಾ, ಕಾಲೇಜುಗಳಲ್ಲಿ ಯಾವಾಗ್ಲೂ ಲಾಸ್ಟ್ ಬೆಂಚಾ ?

ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .

  • ನೀವು ಜನರ ಜೊತೆ ಹೆಚ್ಚಾಗಿ ಬೆರೆಯಕ್ಕೆ ಇಷ್ಟ ಪಡಲ್ವಾ ?

 

ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 %  ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.

  • ನೀವು ನಿಮ್ಮ ಎಡಗೈನೇ ಹೆಚ್ಚಾಗಿ ಬಳಸ್ತೀರಾ ?

ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.

ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ರಾಜಕೀಯ

    ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

    ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.