News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

1315

 

ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ  ನಮ್ಮನ್ನ  ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ  ಅಂತೆಲ್ಲಾ ಬೈತಿರ್ತರೆ.

ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ  ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ

  • ನೀವೂ ನಕ್ಕು ಬೇರೆಯವ್ರನ್ನೂ ತುಂಬ ನಗಿಸ್ತೀರಾ ?

ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.

  • ನೀವುಸ್ವಲ್ಪ ಟೆನ್ಷನ್ ಪಾರ್ಟಿನಾ ?

ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ.                                                                                        ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?

  • ನೀವು ನಿಮ್ಮ ಶಾಲಾ, ಕಾಲೇಜುಗಳಲ್ಲಿ ಯಾವಾಗ್ಲೂ ಲಾಸ್ಟ್ ಬೆಂಚಾ ?

ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .

  • ನೀವು ಜನರ ಜೊತೆ ಹೆಚ್ಚಾಗಿ ಬೆರೆಯಕ್ಕೆ ಇಷ್ಟ ಪಡಲ್ವಾ ?

 

ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 %  ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.

  • ನೀವು ನಿಮ್ಮ ಎಡಗೈನೇ ಹೆಚ್ಚಾಗಿ ಬಳಸ್ತೀರಾ ?

ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.

ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…

  • ಸಿನಿಮಾ

    ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

    ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಜ್ಯೋತಿಷ್ಯ

    ಅರ್ಧನಾರೀಶ್ವರನನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯದಲ್ಲಿ ಏನಿದೆ ಎಂದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…