ಸುದ್ದಿ

ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

72

ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…

  • ಸುದ್ದಿ

    ಪ್ಲಾಸ್ಟಿಕ್ ಬಾಟಲ’ಗಳನ್ನು ಬಿಸಾಡ್ತೀರಾ.!ನೋಡಿ ಇವರು ಈ ವೇಸ್ಟ್ ಬಾಟಲ’ಗಳಿಂದಲೇ ಮನೆ ಕಟ್ಟಿದ್ದಾರೆ..ಹೇಗೆ ತಿಳಿಯಲು ಈ ಲೇಖನ ಓದಿ…

    ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಸುದ್ದಿ

    ಪಾನಿ ಪುರಿ ಮಾಡೋದಕ್ಕೂ ಬಂತು ಮಷೀನ್.!ಇನ್ಮೇಲೆ ಮನೆಯಲ್ಲೇ ಪಾನಿ ಪುರಿ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.   ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.