ಉಪಯುಕ್ತ ಮಾಹಿತಿ

ನಿಮ್ಮ ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು.! ಮನೆ ಮದ್ದು ಬಗ್ಗೆ ತಿಳಿಯಲು ಈ ಉಪಯುಕ್ತ ಮಾಹಿತಿ ಓದಿ..

429

ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ ಯಾವುದೇ ಅಡ್ಡಪರಿಣಾಮಗಳು ಇಲ್ಲದೆ ಇರುವಂತಹ ಮನೆ ಮದ್ದನ್ನು ಬಳಸಿದರೆ ಅದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡು ವುದು.

ತೂಕ ಇಳಿಸಿಕೊಳ್ಳಲು ನೀವು ಬಳಸಬಹುದಾದ ಮನೆಮದ್ದುಗಳನ್ನು ಈ ಲೇಖನದಲ್ಲಿ ನಿಮಗಾಗಿ ನೀಡಿದ್ದೇವೆ. ಇದು ಯಾವುದೆಂದು ತಿಳಿಯಲು ಮುಂದೆ ಓದಿಕೊಳ್ಳಿ….

ತೂಕ ಹೆಚ್ಚಿಸಿಕೊಳ್ಳಲು ಹೆಚ್ಚಿನವರಿಗೆ ಯಾವುದೇ  ಕಷ್ಟವಾಗುವುದಿಲ್ಲ. ಆದರೆ ತೂಕ ಇಳಿಸಿಕೊಳ್ಳುವುದು ಅವರಿಗೆ ದೊಡ್ಡ ಸಮಸ್ಯೆಯಾಗಿರುವುದು. ದೇಹದಲ್ಲಿ ತುಂಬಿರುವ ಬೊಜ್ಜಿನಿಂದ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲು ಅವರಿಗೆ ಮನಸ್ಸಾಗುವುದಿಲ್ಲ. ಇಂತಹ ಸಮಯದಲ್ಲಿ ತೂಕ ಕಡಿಮೆ ಮಾಡ ಬೇಕೆಂದು ಶತಪ್ರಯತ್ನ ಮಾಡುತ್ತಾರೆ.

ಶುಂಠಿ :-

ಶುಂಠಿಯು ಹೊಟ್ಟೆಯಲ್ಲಿ ತುಂಬಿರುವಂತಹ ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಕಡಿಮೆ ಮಾಡುವುದು. ಇದರಿಂದ ತೂಕ ಕಳೆದುಕೊಳ್ಳಲು ಸುಲಭವಾಗುವುದು ಮತ್ತು ಹೊಟ್ಟೆಯು ಸಣ್ಣದಾಗಿ ಕಾಣಿಸುವುದು. ಶುಂಠಿ ಸೇವಿಸಿದರೆ ಬೇಗನೆ ತೂಕ ಕಳೆದುಕೊಳ್ಳಬಹುದು.

ಬೆಳ್ಳುಳ್ಳಿ :-

ಬೆಳ್ಳುಳ್ಳಿ ಸ್ವಲ್ಪ ಘಾಟು. ಆದರೆ ಹಸಿ ಬೆಳ್ಳುಳ್ಳಿಯ ಕೆಲವು ಎಸಲುಗಳನ್ನು ಸೇವಿಸಿದರೆ ತೂಕ ಇಳಿಸಬಹುದು. ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆ ಇದೆ.

ದಾಲ್ಚಿನ್ನಿ :-

ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರು ದಾಲ್ಚಿನ್ನಿಯು ತೂಕ ಕಳೆದುಕೊಳ್ಳಲು ತುಂಬಾ ಸಹಕಾರಿ. ಬೆಳಗ್ಗೆ ನಿಮ್ಮ ಕಾಫಿಗೆ ದಾಲ್ಚಿನ್ನಿ ಹುಡಿ ಹಾಕಿದರೆ ಅದರಿಂದ ಸುಲಭವಾಗಿ ತೂಕ ಕಳೆದುಕೊಳ್ಳಬಹುದು.

ಕೆಂಪು ಮೆಣಸು :-

ಕೆಂಪು ಮೆಣಸಿನಲ್ಲಿ ಕಡಿಮೆ ಕ್ಯಾಲರಿ ಇದೆ ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಹಸಿವನ್ನು ಕಡಿಮೆ ಮಾಡಬಹುದು ಮತ್ತು ಕ್ಯಾಲರಿ ದಹಿಸಲು ಸಹಕಾರಿ ಎಂದು ಅಧ್ಯಯನಗಳು ಕೂಡ ಕಂಡುಕೊಂಡಿವೆ. ತೂಕ ಕಳೆದು ಕೊಳ್ಳಲು ಇದು ತುಂಬಾ ಪರಿಣಾಮಕಾರಿ ಮನೆಮದ್ದು. ಇದು ಮೂಗುಕಟ್ಟುವಿಕೆಯನ್ನು ನಿವಾರಿಸುವ ನೈಸರ್ಗಿಕ ಔಷಧಿಯಾಗಿದ್ದು, ಇದು ಕೂಡ ನಿಮ್ಮ ಹಸಿವನ್ನು ನಿಯಂತ್ರಣದಲ್ಲಿ ಇಡುವುದು.

ಸಾಸಿವೆ ಕಾಳು :-

ಸಾಸಿವೆ ಕಾಳುಗಳಲ್ಲಿ ಸೆಲೇನಿಯಂ ಅಂಶವಿದೆ. ಈ ಖನಿಜಾಂಶವು ದೇಹದಲ್ಲಿ ಥೈರಾಯ್ಡ್ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ಇದು ಕೂಡ ತೂಕ ಇಳಿಸಲು ಸಹಕಾರಿ.

ನಿಂಬೆ :-

ನಿಂಬೆಯು ಆಹಾರದ ರುಚಿಯನ್ನು ಹೆಚ್ಚಿಸುವುದು ಎನ್ನುವುದರಲ್ಲಿ ಸಂಶಯವಿಲ್ಲ. ಇದರಲ್ಲಿ ಕ್ಯಾಲರಿ ಇಲ್ಲದಿರುವುದು ತೂಕ ಕಳೆದುಕೊಳ್ಳಲು ನಿಮ್ಮ ಆಹಾರ ಕ್ರಮಕ್ಕೆ ಸೇರಿಸಬಹುದು. ಈ ಅದ್ಭುತ ಆಹಾರದಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಇದರಿಂದ ಮಗೆ ಹೊಟ್ಟೆ ತುಂಬಿದಂತೆ ಆಗುವುದು. ಇದು ತೂಕ ಕಳೆದು ಕೊಳ್ಳಲು ಒಳ್ಳೆಯದು.

ಬಾದಾಮಿ :-

ಬಾದಾಮಿಯನ್ನು ನಿಯಮಿತವಾಗಿ ಸೇವನೆ ಮಾಡುವವರು ತೂಕ ಕಳೆದುಕೊಳ್ಳುವ ಆಹಾರ ಕ್ರಮ ಪಾಲಿಸಬೇಕಿಲ್ಲವೆಂದು ಅಧ್ಯಯನಗಳು ಹೇಳಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • inspirational

    ಈಕೆ ಹೇಗೆ IPS ಆಫೀಸರ್ ಆದಳು ಎಂದು ಗೊತ್ತಾದರೆ ನಿಂತಲ್ಲಿಯೇ ಸೆಲ್ಯೂಟ್ ಹೊಡೆಯುತ್ತೀರಾ.

    ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…