ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ ಯಾವುದೇ ಅಡ್ಡಪರಿಣಾಮಗಳು ಇಲ್ಲದೆ ಇರುವಂತಹ ಮನೆ ಮದ್ದನ್ನು ಬಳಸಿದರೆ ಅದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡು ವುದು.

ತೂಕ ಹೆಚ್ಚಿಸಿಕೊಳ್ಳಲು ಹೆಚ್ಚಿನವರಿಗೆ ಯಾವುದೇ ಕಷ್ಟವಾಗುವುದಿಲ್ಲ. ಆದರೆ ತೂಕ ಇಳಿಸಿಕೊಳ್ಳುವುದು ಅವರಿಗೆ ದೊಡ್ಡ ಸಮಸ್ಯೆಯಾಗಿರುವುದು. ದೇಹದಲ್ಲಿ ತುಂಬಿರುವ ಬೊಜ್ಜಿನಿಂದ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲು ಅವರಿಗೆ ಮನಸ್ಸಾಗುವುದಿಲ್ಲ. ಇಂತಹ ಸಮಯದಲ್ಲಿ ತೂಕ ಕಡಿಮೆ ಮಾಡ ಬೇಕೆಂದು ಶತಪ್ರಯತ್ನ ಮಾಡುತ್ತಾರೆ.

ಶುಂಠಿಯು ಹೊಟ್ಟೆಯಲ್ಲಿ ತುಂಬಿರುವಂತಹ ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಕಡಿಮೆ ಮಾಡುವುದು. ಇದರಿಂದ ತೂಕ ಕಳೆದುಕೊಳ್ಳಲು ಸುಲಭವಾಗುವುದು ಮತ್ತು ಹೊಟ್ಟೆಯು ಸಣ್ಣದಾಗಿ ಕಾಣಿಸುವುದು. ಶುಂಠಿ ಸೇವಿಸಿದರೆ ಬೇಗನೆ ತೂಕ ಕಳೆದುಕೊಳ್ಳಬಹುದು.

ಬೆಳ್ಳುಳ್ಳಿ ಸ್ವಲ್ಪ ಘಾಟು. ಆದರೆ ಹಸಿ ಬೆಳ್ಳುಳ್ಳಿಯ ಕೆಲವು ಎಸಲುಗಳನ್ನು ಸೇವಿಸಿದರೆ ತೂಕ ಇಳಿಸಬಹುದು. ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆ ಇದೆ.

ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರು ದಾಲ್ಚಿನ್ನಿಯು ತೂಕ ಕಳೆದುಕೊಳ್ಳಲು ತುಂಬಾ ಸಹಕಾರಿ. ಬೆಳಗ್ಗೆ ನಿಮ್ಮ ಕಾಫಿಗೆ ದಾಲ್ಚಿನ್ನಿ ಹುಡಿ ಹಾಕಿದರೆ ಅದರಿಂದ ಸುಲಭವಾಗಿ ತೂಕ ಕಳೆದುಕೊಳ್ಳಬಹುದು.

ಕೆಂಪು ಮೆಣಸಿನಲ್ಲಿ ಕಡಿಮೆ ಕ್ಯಾಲರಿ ಇದೆ ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಹಸಿವನ್ನು ಕಡಿಮೆ ಮಾಡಬಹುದು ಮತ್ತು ಕ್ಯಾಲರಿ ದಹಿಸಲು ಸಹಕಾರಿ ಎಂದು ಅಧ್ಯಯನಗಳು ಕೂಡ ಕಂಡುಕೊಂಡಿವೆ. ತೂಕ ಕಳೆದು ಕೊಳ್ಳಲು ಇದು ತುಂಬಾ ಪರಿಣಾಮಕಾರಿ ಮನೆಮದ್ದು. ಇದು ಮೂಗುಕಟ್ಟುವಿಕೆಯನ್ನು ನಿವಾರಿಸುವ ನೈಸರ್ಗಿಕ ಔಷಧಿಯಾಗಿದ್ದು, ಇದು ಕೂಡ ನಿಮ್ಮ ಹಸಿವನ್ನು ನಿಯಂತ್ರಣದಲ್ಲಿ ಇಡುವುದು.

ಸಾಸಿವೆ ಕಾಳುಗಳಲ್ಲಿ ಸೆಲೇನಿಯಂ ಅಂಶವಿದೆ. ಈ ಖನಿಜಾಂಶವು ದೇಹದಲ್ಲಿ ಥೈರಾಯ್ಡ್ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ಇದು ಕೂಡ ತೂಕ ಇಳಿಸಲು ಸಹಕಾರಿ.

ನಿಂಬೆಯು ಆಹಾರದ ರುಚಿಯನ್ನು ಹೆಚ್ಚಿಸುವುದು ಎನ್ನುವುದರಲ್ಲಿ ಸಂಶಯವಿಲ್ಲ. ಇದರಲ್ಲಿ ಕ್ಯಾಲರಿ ಇಲ್ಲದಿರುವುದು ತೂಕ ಕಳೆದುಕೊಳ್ಳಲು ನಿಮ್ಮ ಆಹಾರ ಕ್ರಮಕ್ಕೆ ಸೇರಿಸಬಹುದು. ಈ ಅದ್ಭುತ ಆಹಾರದಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಇದರಿಂದ ಮಗೆ ಹೊಟ್ಟೆ ತುಂಬಿದಂತೆ ಆಗುವುದು. ಇದು ತೂಕ ಕಳೆದು ಕೊಳ್ಳಲು ಒಳ್ಳೆಯದು.

ಬಾದಾಮಿಯನ್ನು ನಿಯಮಿತವಾಗಿ ಸೇವನೆ ಮಾಡುವವರು ತೂಕ ಕಳೆದುಕೊಳ್ಳುವ ಆಹಾರ ಕ್ರಮ ಪಾಲಿಸಬೇಕಿಲ್ಲವೆಂದು ಅಧ್ಯಯನಗಳು ಹೇಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…