ಉಪಯುಕ್ತ ಮಾಹಿತಿ

ನಿಮ್ಮ ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು.! ಮನೆ ಮದ್ದು ಬಗ್ಗೆ ತಿಳಿಯಲು ಈ ಉಪಯುಕ್ತ ಮಾಹಿತಿ ಓದಿ..

428

ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ ಯಾವುದೇ ಅಡ್ಡಪರಿಣಾಮಗಳು ಇಲ್ಲದೆ ಇರುವಂತಹ ಮನೆ ಮದ್ದನ್ನು ಬಳಸಿದರೆ ಅದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡು ವುದು.

ತೂಕ ಇಳಿಸಿಕೊಳ್ಳಲು ನೀವು ಬಳಸಬಹುದಾದ ಮನೆಮದ್ದುಗಳನ್ನು ಈ ಲೇಖನದಲ್ಲಿ ನಿಮಗಾಗಿ ನೀಡಿದ್ದೇವೆ. ಇದು ಯಾವುದೆಂದು ತಿಳಿಯಲು ಮುಂದೆ ಓದಿಕೊಳ್ಳಿ….

ತೂಕ ಹೆಚ್ಚಿಸಿಕೊಳ್ಳಲು ಹೆಚ್ಚಿನವರಿಗೆ ಯಾವುದೇ  ಕಷ್ಟವಾಗುವುದಿಲ್ಲ. ಆದರೆ ತೂಕ ಇಳಿಸಿಕೊಳ್ಳುವುದು ಅವರಿಗೆ ದೊಡ್ಡ ಸಮಸ್ಯೆಯಾಗಿರುವುದು. ದೇಹದಲ್ಲಿ ತುಂಬಿರುವ ಬೊಜ್ಜಿನಿಂದ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲು ಅವರಿಗೆ ಮನಸ್ಸಾಗುವುದಿಲ್ಲ. ಇಂತಹ ಸಮಯದಲ್ಲಿ ತೂಕ ಕಡಿಮೆ ಮಾಡ ಬೇಕೆಂದು ಶತಪ್ರಯತ್ನ ಮಾಡುತ್ತಾರೆ.

ಶುಂಠಿ :-

ಶುಂಠಿಯು ಹೊಟ್ಟೆಯಲ್ಲಿ ತುಂಬಿರುವಂತಹ ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಕಡಿಮೆ ಮಾಡುವುದು. ಇದರಿಂದ ತೂಕ ಕಳೆದುಕೊಳ್ಳಲು ಸುಲಭವಾಗುವುದು ಮತ್ತು ಹೊಟ್ಟೆಯು ಸಣ್ಣದಾಗಿ ಕಾಣಿಸುವುದು. ಶುಂಠಿ ಸೇವಿಸಿದರೆ ಬೇಗನೆ ತೂಕ ಕಳೆದುಕೊಳ್ಳಬಹುದು.

ಬೆಳ್ಳುಳ್ಳಿ :-

ಬೆಳ್ಳುಳ್ಳಿ ಸ್ವಲ್ಪ ಘಾಟು. ಆದರೆ ಹಸಿ ಬೆಳ್ಳುಳ್ಳಿಯ ಕೆಲವು ಎಸಲುಗಳನ್ನು ಸೇವಿಸಿದರೆ ತೂಕ ಇಳಿಸಬಹುದು. ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆ ಇದೆ.

ದಾಲ್ಚಿನ್ನಿ :-

ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರು ದಾಲ್ಚಿನ್ನಿಯು ತೂಕ ಕಳೆದುಕೊಳ್ಳಲು ತುಂಬಾ ಸಹಕಾರಿ. ಬೆಳಗ್ಗೆ ನಿಮ್ಮ ಕಾಫಿಗೆ ದಾಲ್ಚಿನ್ನಿ ಹುಡಿ ಹಾಕಿದರೆ ಅದರಿಂದ ಸುಲಭವಾಗಿ ತೂಕ ಕಳೆದುಕೊಳ್ಳಬಹುದು.

ಕೆಂಪು ಮೆಣಸು :-

ಕೆಂಪು ಮೆಣಸಿನಲ್ಲಿ ಕಡಿಮೆ ಕ್ಯಾಲರಿ ಇದೆ ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಹಸಿವನ್ನು ಕಡಿಮೆ ಮಾಡಬಹುದು ಮತ್ತು ಕ್ಯಾಲರಿ ದಹಿಸಲು ಸಹಕಾರಿ ಎಂದು ಅಧ್ಯಯನಗಳು ಕೂಡ ಕಂಡುಕೊಂಡಿವೆ. ತೂಕ ಕಳೆದು ಕೊಳ್ಳಲು ಇದು ತುಂಬಾ ಪರಿಣಾಮಕಾರಿ ಮನೆಮದ್ದು. ಇದು ಮೂಗುಕಟ್ಟುವಿಕೆಯನ್ನು ನಿವಾರಿಸುವ ನೈಸರ್ಗಿಕ ಔಷಧಿಯಾಗಿದ್ದು, ಇದು ಕೂಡ ನಿಮ್ಮ ಹಸಿವನ್ನು ನಿಯಂತ್ರಣದಲ್ಲಿ ಇಡುವುದು.

ಸಾಸಿವೆ ಕಾಳು :-

ಸಾಸಿವೆ ಕಾಳುಗಳಲ್ಲಿ ಸೆಲೇನಿಯಂ ಅಂಶವಿದೆ. ಈ ಖನಿಜಾಂಶವು ದೇಹದಲ್ಲಿ ಥೈರಾಯ್ಡ್ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ಇದು ಕೂಡ ತೂಕ ಇಳಿಸಲು ಸಹಕಾರಿ.

ನಿಂಬೆ :-

ನಿಂಬೆಯು ಆಹಾರದ ರುಚಿಯನ್ನು ಹೆಚ್ಚಿಸುವುದು ಎನ್ನುವುದರಲ್ಲಿ ಸಂಶಯವಿಲ್ಲ. ಇದರಲ್ಲಿ ಕ್ಯಾಲರಿ ಇಲ್ಲದಿರುವುದು ತೂಕ ಕಳೆದುಕೊಳ್ಳಲು ನಿಮ್ಮ ಆಹಾರ ಕ್ರಮಕ್ಕೆ ಸೇರಿಸಬಹುದು. ಈ ಅದ್ಭುತ ಆಹಾರದಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಇದರಿಂದ ಮಗೆ ಹೊಟ್ಟೆ ತುಂಬಿದಂತೆ ಆಗುವುದು. ಇದು ತೂಕ ಕಳೆದು ಕೊಳ್ಳಲು ಒಳ್ಳೆಯದು.

ಬಾದಾಮಿ :-

ಬಾದಾಮಿಯನ್ನು ನಿಯಮಿತವಾಗಿ ಸೇವನೆ ಮಾಡುವವರು ತೂಕ ಕಳೆದುಕೊಳ್ಳುವ ಆಹಾರ ಕ್ರಮ ಪಾಲಿಸಬೇಕಿಲ್ಲವೆಂದು ಅಧ್ಯಯನಗಳು ಹೇಳಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ನಿಮ್ಮ ಈ ದಿನದ ರಾಶಿ ಫಲ ಹೇಗಿದೆ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…

  • ವಿಸ್ಮಯ ಜಗತ್ತು

    ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

    ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ಸುದ್ದಿ

    ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ…ಕಾರಣ?

    ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…