ಉಪಯುಕ್ತ ಮಾಹಿತಿ

ನಿಮ್ಮ ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು.! ಮನೆ ಮದ್ದು ಬಗ್ಗೆ ತಿಳಿಯಲು ಈ ಉಪಯುಕ್ತ ಮಾಹಿತಿ ಓದಿ..

441

ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ ಯಾವುದೇ ಅಡ್ಡಪರಿಣಾಮಗಳು ಇಲ್ಲದೆ ಇರುವಂತಹ ಮನೆ ಮದ್ದನ್ನು ಬಳಸಿದರೆ ಅದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡು ವುದು.

ತೂಕ ಇಳಿಸಿಕೊಳ್ಳಲು ನೀವು ಬಳಸಬಹುದಾದ ಮನೆಮದ್ದುಗಳನ್ನು ಈ ಲೇಖನದಲ್ಲಿ ನಿಮಗಾಗಿ ನೀಡಿದ್ದೇವೆ. ಇದು ಯಾವುದೆಂದು ತಿಳಿಯಲು ಮುಂದೆ ಓದಿಕೊಳ್ಳಿ….

ತೂಕ ಹೆಚ್ಚಿಸಿಕೊಳ್ಳಲು ಹೆಚ್ಚಿನವರಿಗೆ ಯಾವುದೇ  ಕಷ್ಟವಾಗುವುದಿಲ್ಲ. ಆದರೆ ತೂಕ ಇಳಿಸಿಕೊಳ್ಳುವುದು ಅವರಿಗೆ ದೊಡ್ಡ ಸಮಸ್ಯೆಯಾಗಿರುವುದು. ದೇಹದಲ್ಲಿ ತುಂಬಿರುವ ಬೊಜ್ಜಿನಿಂದ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲು ಅವರಿಗೆ ಮನಸ್ಸಾಗುವುದಿಲ್ಲ. ಇಂತಹ ಸಮಯದಲ್ಲಿ ತೂಕ ಕಡಿಮೆ ಮಾಡ ಬೇಕೆಂದು ಶತಪ್ರಯತ್ನ ಮಾಡುತ್ತಾರೆ.

ಶುಂಠಿ :-

ಶುಂಠಿಯು ಹೊಟ್ಟೆಯಲ್ಲಿ ತುಂಬಿರುವಂತಹ ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಕಡಿಮೆ ಮಾಡುವುದು. ಇದರಿಂದ ತೂಕ ಕಳೆದುಕೊಳ್ಳಲು ಸುಲಭವಾಗುವುದು ಮತ್ತು ಹೊಟ್ಟೆಯು ಸಣ್ಣದಾಗಿ ಕಾಣಿಸುವುದು. ಶುಂಠಿ ಸೇವಿಸಿದರೆ ಬೇಗನೆ ತೂಕ ಕಳೆದುಕೊಳ್ಳಬಹುದು.

ಬೆಳ್ಳುಳ್ಳಿ :-

ಬೆಳ್ಳುಳ್ಳಿ ಸ್ವಲ್ಪ ಘಾಟು. ಆದರೆ ಹಸಿ ಬೆಳ್ಳುಳ್ಳಿಯ ಕೆಲವು ಎಸಲುಗಳನ್ನು ಸೇವಿಸಿದರೆ ತೂಕ ಇಳಿಸಬಹುದು. ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆ ಇದೆ.

ದಾಲ್ಚಿನ್ನಿ :-

ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರು ದಾಲ್ಚಿನ್ನಿಯು ತೂಕ ಕಳೆದುಕೊಳ್ಳಲು ತುಂಬಾ ಸಹಕಾರಿ. ಬೆಳಗ್ಗೆ ನಿಮ್ಮ ಕಾಫಿಗೆ ದಾಲ್ಚಿನ್ನಿ ಹುಡಿ ಹಾಕಿದರೆ ಅದರಿಂದ ಸುಲಭವಾಗಿ ತೂಕ ಕಳೆದುಕೊಳ್ಳಬಹುದು.

ಕೆಂಪು ಮೆಣಸು :-

ಕೆಂಪು ಮೆಣಸಿನಲ್ಲಿ ಕಡಿಮೆ ಕ್ಯಾಲರಿ ಇದೆ ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಹಸಿವನ್ನು ಕಡಿಮೆ ಮಾಡಬಹುದು ಮತ್ತು ಕ್ಯಾಲರಿ ದಹಿಸಲು ಸಹಕಾರಿ ಎಂದು ಅಧ್ಯಯನಗಳು ಕೂಡ ಕಂಡುಕೊಂಡಿವೆ. ತೂಕ ಕಳೆದು ಕೊಳ್ಳಲು ಇದು ತುಂಬಾ ಪರಿಣಾಮಕಾರಿ ಮನೆಮದ್ದು. ಇದು ಮೂಗುಕಟ್ಟುವಿಕೆಯನ್ನು ನಿವಾರಿಸುವ ನೈಸರ್ಗಿಕ ಔಷಧಿಯಾಗಿದ್ದು, ಇದು ಕೂಡ ನಿಮ್ಮ ಹಸಿವನ್ನು ನಿಯಂತ್ರಣದಲ್ಲಿ ಇಡುವುದು.

ಸಾಸಿವೆ ಕಾಳು :-

ಸಾಸಿವೆ ಕಾಳುಗಳಲ್ಲಿ ಸೆಲೇನಿಯಂ ಅಂಶವಿದೆ. ಈ ಖನಿಜಾಂಶವು ದೇಹದಲ್ಲಿ ಥೈರಾಯ್ಡ್ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ಇದು ಕೂಡ ತೂಕ ಇಳಿಸಲು ಸಹಕಾರಿ.

ನಿಂಬೆ :-

ನಿಂಬೆಯು ಆಹಾರದ ರುಚಿಯನ್ನು ಹೆಚ್ಚಿಸುವುದು ಎನ್ನುವುದರಲ್ಲಿ ಸಂಶಯವಿಲ್ಲ. ಇದರಲ್ಲಿ ಕ್ಯಾಲರಿ ಇಲ್ಲದಿರುವುದು ತೂಕ ಕಳೆದುಕೊಳ್ಳಲು ನಿಮ್ಮ ಆಹಾರ ಕ್ರಮಕ್ಕೆ ಸೇರಿಸಬಹುದು. ಈ ಅದ್ಭುತ ಆಹಾರದಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಇದರಿಂದ ಮಗೆ ಹೊಟ್ಟೆ ತುಂಬಿದಂತೆ ಆಗುವುದು. ಇದು ತೂಕ ಕಳೆದು ಕೊಳ್ಳಲು ಒಳ್ಳೆಯದು.

ಬಾದಾಮಿ :-

ಬಾದಾಮಿಯನ್ನು ನಿಯಮಿತವಾಗಿ ಸೇವನೆ ಮಾಡುವವರು ತೂಕ ಕಳೆದುಕೊಳ್ಳುವ ಆಹಾರ ಕ್ರಮ ಪಾಲಿಸಬೇಕಿಲ್ಲವೆಂದು ಅಧ್ಯಯನಗಳು ಹೇಳಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಸಿನಿಮಾ

    ಕನ್ನಡದಲ್ಲಿ ಆರ್ಭಟಿಸುತ್ತಿರುವ ಕಾಲೇಜ್ ಕುಮಾರ್ ಟ್ರೈಲರ್..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ ಕೃಷ್ಣ ಜನ್ಮಾಷ್ಟಮಿಯ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…