ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ ಯಾವುದೇ ಅಡ್ಡಪರಿಣಾಮಗಳು ಇಲ್ಲದೆ ಇರುವಂತಹ ಮನೆ ಮದ್ದನ್ನು ಬಳಸಿದರೆ ಅದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡು ವುದು.

ತೂಕ ಹೆಚ್ಚಿಸಿಕೊಳ್ಳಲು ಹೆಚ್ಚಿನವರಿಗೆ ಯಾವುದೇ ಕಷ್ಟವಾಗುವುದಿಲ್ಲ. ಆದರೆ ತೂಕ ಇಳಿಸಿಕೊಳ್ಳುವುದು ಅವರಿಗೆ ದೊಡ್ಡ ಸಮಸ್ಯೆಯಾಗಿರುವುದು. ದೇಹದಲ್ಲಿ ತುಂಬಿರುವ ಬೊಜ್ಜಿನಿಂದ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲು ಅವರಿಗೆ ಮನಸ್ಸಾಗುವುದಿಲ್ಲ. ಇಂತಹ ಸಮಯದಲ್ಲಿ ತೂಕ ಕಡಿಮೆ ಮಾಡ ಬೇಕೆಂದು ಶತಪ್ರಯತ್ನ ಮಾಡುತ್ತಾರೆ.

ಶುಂಠಿಯು ಹೊಟ್ಟೆಯಲ್ಲಿ ತುಂಬಿರುವಂತಹ ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಕಡಿಮೆ ಮಾಡುವುದು. ಇದರಿಂದ ತೂಕ ಕಳೆದುಕೊಳ್ಳಲು ಸುಲಭವಾಗುವುದು ಮತ್ತು ಹೊಟ್ಟೆಯು ಸಣ್ಣದಾಗಿ ಕಾಣಿಸುವುದು. ಶುಂಠಿ ಸೇವಿಸಿದರೆ ಬೇಗನೆ ತೂಕ ಕಳೆದುಕೊಳ್ಳಬಹುದು.

ಬೆಳ್ಳುಳ್ಳಿ ಸ್ವಲ್ಪ ಘಾಟು. ಆದರೆ ಹಸಿ ಬೆಳ್ಳುಳ್ಳಿಯ ಕೆಲವು ಎಸಲುಗಳನ್ನು ಸೇವಿಸಿದರೆ ತೂಕ ಇಳಿಸಬಹುದು. ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆ ಇದೆ.

ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರು ದಾಲ್ಚಿನ್ನಿಯು ತೂಕ ಕಳೆದುಕೊಳ್ಳಲು ತುಂಬಾ ಸಹಕಾರಿ. ಬೆಳಗ್ಗೆ ನಿಮ್ಮ ಕಾಫಿಗೆ ದಾಲ್ಚಿನ್ನಿ ಹುಡಿ ಹಾಕಿದರೆ ಅದರಿಂದ ಸುಲಭವಾಗಿ ತೂಕ ಕಳೆದುಕೊಳ್ಳಬಹುದು.

ಕೆಂಪು ಮೆಣಸಿನಲ್ಲಿ ಕಡಿಮೆ ಕ್ಯಾಲರಿ ಇದೆ ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಹಸಿವನ್ನು ಕಡಿಮೆ ಮಾಡಬಹುದು ಮತ್ತು ಕ್ಯಾಲರಿ ದಹಿಸಲು ಸಹಕಾರಿ ಎಂದು ಅಧ್ಯಯನಗಳು ಕೂಡ ಕಂಡುಕೊಂಡಿವೆ. ತೂಕ ಕಳೆದು ಕೊಳ್ಳಲು ಇದು ತುಂಬಾ ಪರಿಣಾಮಕಾರಿ ಮನೆಮದ್ದು. ಇದು ಮೂಗುಕಟ್ಟುವಿಕೆಯನ್ನು ನಿವಾರಿಸುವ ನೈಸರ್ಗಿಕ ಔಷಧಿಯಾಗಿದ್ದು, ಇದು ಕೂಡ ನಿಮ್ಮ ಹಸಿವನ್ನು ನಿಯಂತ್ರಣದಲ್ಲಿ ಇಡುವುದು.

ಸಾಸಿವೆ ಕಾಳುಗಳಲ್ಲಿ ಸೆಲೇನಿಯಂ ಅಂಶವಿದೆ. ಈ ಖನಿಜಾಂಶವು ದೇಹದಲ್ಲಿ ಥೈರಾಯ್ಡ್ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ಇದು ಕೂಡ ತೂಕ ಇಳಿಸಲು ಸಹಕಾರಿ.

ನಿಂಬೆಯು ಆಹಾರದ ರುಚಿಯನ್ನು ಹೆಚ್ಚಿಸುವುದು ಎನ್ನುವುದರಲ್ಲಿ ಸಂಶಯವಿಲ್ಲ. ಇದರಲ್ಲಿ ಕ್ಯಾಲರಿ ಇಲ್ಲದಿರುವುದು ತೂಕ ಕಳೆದುಕೊಳ್ಳಲು ನಿಮ್ಮ ಆಹಾರ ಕ್ರಮಕ್ಕೆ ಸೇರಿಸಬಹುದು. ಈ ಅದ್ಭುತ ಆಹಾರದಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಇದರಿಂದ ಮಗೆ ಹೊಟ್ಟೆ ತುಂಬಿದಂತೆ ಆಗುವುದು. ಇದು ತೂಕ ಕಳೆದು ಕೊಳ್ಳಲು ಒಳ್ಳೆಯದು.

ಬಾದಾಮಿಯನ್ನು ನಿಯಮಿತವಾಗಿ ಸೇವನೆ ಮಾಡುವವರು ತೂಕ ಕಳೆದುಕೊಳ್ಳುವ ಆಹಾರ ಕ್ರಮ ಪಾಲಿಸಬೇಕಿಲ್ಲವೆಂದು ಅಧ್ಯಯನಗಳು ಹೇಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…