ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ.
ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ.
ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ. ನಿಮ್ಮ ಉಗುರಿನ ಬುಡಕ್ಕೆ ಅರ್ಧ ಚಂದ್ರನ ಆಕೃತಿಯಿದ್ದರೆ ಶಾಸ್ತ್ರದ ಪ್ರಕಾರ ನೀವು ಬುದ್ದಿವಂತರಂತೆ. ಬಹಳ ಪ್ರಬಲರು ಎಂದು ಶಾಸ್ತ್ರ ಹೇಳುತ್ತದೆ.
ಉಗುರಿನ ಮೇಲೆ ಅರ್ಧ ಚಂದ್ರನ ಆಕಾರವಿದ್ದರೆ ಜೀವನದಲ್ಲಿ ಎಂದೂ ಆರ್ಥಿಕ ಸಂಕಟ ಎದುರಾಗುವುದಿಲ್ಲವಂತೆ. ಹಣದ ಕೊರತೆ ಎಂದೂ ಕಾಡುವುದಿಲ್ಲವಂತೆ. ಜೀವನದಲ್ಲಿ ಸದಾ ನಗು, ಸಮೃದ್ಧಿ ನೆಲೆಸಿರುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…