ಆರೋಗ್ಯ, ಉಪಯುಕ್ತ ಮಾಹಿತಿ

ನಿಮ್ಮ ಉತ್ತಮ ನಿದ್ರೆಗಾಗಿ ಸೇವಿಸಬಹುದಾದ ಆಹಾರಗಳು ಯಾವುವು ಗೊತ್ತಾ ..?ತಿಳಿಯಲು ಈ ಲೇಖನ ಓದಿ…

799

ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.

ನಿದ್ರೆಗೆ ಪ್ರೋತ್ಸಾಹ ನೀಡುವ ಆಹಾರಗಳನ್ನು ಸೇವಿಸುವುದರಿಂದ ಯಾವುದೇ ತೊಂದರೆಗೆ ಒಳಗಾಗದೇ ಸುಲಭವಾಗಿ ನಿದ್ರೆಗೆ ಜಾರಬಹುದು. ಕೆಲವರು ನಿದ್ರಾ ಹೀನತೆಯಿಂದ ಪಾರಾಗಲು ಔಷಧಗಳನ್ನು ಸೇವಿಸುತ್ತಾರೆ. ಔಷಧಿಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಹೊಂದಬಹುದು. ಮಲಗುವ ಮುನ್ನ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಿದ್ರೆಯು ತಾನಾಗಿಯೇ ಒಲಿದು ಬರುತ್ತದೆ.

ಧಾನ್ಯಗಳು:-

ನಿದ್ರೆಗೆ ಮುಂಚೆ ಧಾನ್ಯಗಳಿಂದ ಕೂಡಿರುವ ಆಹಾರವನ್ನು ಸೇವಿಸಬೇಕು. ಕೆನೆತೆಗೆದ ಹಾಲಿನೊಂದಿಗೆ ಧಾನ್ಯಗಳ ಮಿಶ್ರಣದ ಆಹಾರವನ್ನು ಸೇವಿಸುವುದರಿಂದ ಕ್ಯಾಲ್ಸಿಯಂ ಮತ್ತು ಕಾರ್ಬೋಹೈಡ್ರೇಟ್ಗಳು ಉತ್ತಮ ಮೂಲವಾಗಿದೆ.

ಈ ಪೋಷಕಾಂಶವು ಹೊಟ್ಟೆಗೆ ಯಾವುದೇ ತೊಂದರೆ ನೀಡದರೆ ಉತ್ತಮ ನಿದ್ರೆಗೆ ಜಾರುವಂತೆ ಮಾಡುತ್ತದೆ.

ಬಾದಾಮಿ:-

ಬಾದಾಮಿಗಳು ಗುಣಮಟ್ಟದ ನಿದ್ರೆ ಪಡೆಯಲು ಸರಿಯಾದ ಪೋಷಕಾಂಶಗಳನ್ನು ಹೊಂದಿರುತ್ತವೆ. ಟ್ರಿಪ್ಟೊಫಾನ್ ಮತ್ತು ಮೆಗ್ನೀಸಿಯಮ್ ಗಳಿಂದ ಭರಿತವಾಗಿರುತ್ತದೆ.

ಇದು ಅಗತ್ಯವಾದ ವಿಶ್ರಾಂತಿಗಾಗಿ ನರ ಮತ್ತು ಸ್ನಾಯುವಿನ ಕಾರ್ಯವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬಸಳೆ:-

ಬಸಳೆ ಅತ್ಯುತ್ತಮ ನಿದ್ರೆ ಪ್ರೇರಿತವಾಗಿದೆ. ಪೋಲೆಟ್, ಮೆಗ್ನೀಸಿಯಮ್ ಮತ್ತು B6 ಮತ್ತು C ನಂತಹ ವಿಟಮಿನ್ ಗಳಂತಹ ಪೌಷ್ಟಿಕಾಂಶಗಳ ಹೊರತಾಗಿ, ಅವುಗಳು ಶಾಂತಿಯುತ ನಿದ್ರೆಗಾಗಿ ಹೆಚ್ಚಿನ ಪ್ರಮಾಣದ ಕೊಡುಗೆ ನೀಡುವ ಗ್ಲುಟಮೈನ್ ಎಂಬ ಅಮೈನೊ ಆಮ್ಲದ ಸಹಾಯ ಮಾಡುವುದು.

ನವಧಾನ್ಯಗಳು:-

ನವಧಾನ್ಯಗಳ ಆಹಾರ ಪದಾರ್ಥಗಳು ಉತ್ತಮ ನಿದ್ರೆಯನ್ನು ಪ್ರಚೋದಿಸುತ್ತದೆ. ಸಿರೋಟೋನಿನ್ ನಂತಹ ವಿಶ್ರಾಂತಿ ವಿಶ್ರಾಂತಿಹಾರ್ಮೋನ್ಗಳನ್ನು ಉತ್ತೇಜಿಸುತ್ತವೆ.

ಗಣನೀಯವಾಗಿ ಇವುಗಳನ್ನು ಸೇವಿಸುವುದರಿಂದ ಗುಣಮಟ್ಟದ ನಿದ್ರೆಯನ್ನು ಪಡೆಯ ಬಹುದು.

ಬಾಳೆಹಣ್ಣು:-

ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಗಳಂತಹ ನಿದ್ರೆ-ಪ್ರಚೋದಿಸುವ ಪೋಷಕಾಂಶಗಳ ಅತ್ಯುತ್ತಮ ಮೂಲವಾಗಿದೆ. ಇದು ಟೈಪ್ಟೋಫಾನ್ನಿಂದ ಕೂಡಿರುವ ಉತ್ತಮ ಆಹಾರವಾಗಿದೆ.

ಅವು ಸಿರೊಟೋನಿನ್ ಮತ್ತು ಮೆಲಟೋನಿನ್ ನಂತಹ ನಿದ್ರೆ ಹಾರ್ಮೋನುಗಳನ್ನು ಬಿಡುಗಡೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಜೇನುತುಪ್ಪ:-

ಜೇನುತುಪ್ಪವು ಮೆಲಟೋನಿನ್ ಬಿಡುಗಡೆ ಮಾಡಲು ಪ್ರಚೋದಿಸುವುದರ ಮೂಲಕ ಮೆದುಳಿಗೆ ಎಚ್ಚರಿಕೆಯನ್ನು ನೀಡುತ್ತದೆ.

ಜೇನುತುಪ್ಪವು ಓರೆಕ್ಸಿನ್ ಬಿಡುಗಡೆ ಮಾಡುವ ಮೂಲಕ ದೇಹವನ್ನು ಸಡಿಲ ಗೊಳಿಸುತ್ತದೆ.

ಓಟ್ಸ್:-

ಉಪಹಾರಕ್ಕೆ ಪ್ರಸಿದ್ಧಿ ಪಡೆದ ತಿಂಡಿಗಳಲ್ಲಿ ಓಟ್ಸ್ ಸಹ ಒಂದು. ರಾತ್ರಿ ವೇಳೆ ಇದನ್ನು ಲಘುವಾಗಿ ಸೇವಿಸುವುದರಿಂದ ಸಂಕೀರ್ಣವಾದ ಕಾರ್ಬೋಹೈಡ್ರೇಟ್ಗಳನ್ನು ಪಡೆಯಬಹುದು.

ಇವು ಜೀರ್ಣವಾಗಲು ಧೀರ್ಘ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ರಾತ್ರಿ ನಿದ್ರೆಯ ನಡುವೆ ಹಸಿವನ್ನು ತಡೆಯುತ್ತದೆ.

ಸಿಹಿ ಗೆಣಸು:-

ಸಿಹಿ ಗೆಣಸು ಅತ್ಯುತ್ತಮ ನಿದ್ರೆ ಪಡೆಯಲು ಮೊದಲ ಆಯ್ಕೆಯಾಗಿ ಪರಿಗಣಿಸಬಹುದು. ಇದು ನಿದ್ರೆ-ಉತ್ತೇಜಿಸುವ ಸಂಕೀರ್ಣ ಕಾರ್ಬೋಹೈಡ್ರೇಟ್ ಗಳನ್ನು ಮತ್ತು ಪೊಟ್ಯಾಸಿಯಮ್ ಗಳನ್ನು ಸಮೃದ್ಧವಾಗಿ ಪಡೆದುಕೊಂಡಿದೆ.

ಒಂದು ಗ್ಲಾಸ್ ಬೆಚ್ಚಗಿನ ಹಾಲು:-

ಮಕ್ಕಳಿರುವಾಗ ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಕುಡಿದು ಮಲಗುತ್ತಿದ್ದೆವು ಎನ್ನುವುದು ಆಗಾಗ ನಿಮಗೆ ನೆನಪಾಗಬಹುದು.

ಹೌದು, ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಪಡೆಯಬಹುದು.

ಡಾರ್ಕ್ ಚಾಕೋಲೇಟ್ಸ್:-

ಡಾರ್ಕ್ ಚಾಕೋಲೇಟ್ಸ್ ಸಿರೋಟಿನ್‌ಗಳನ್ನು ಒಳಗೊಂಡಿರುತ್ತದೆ.ಇದು ಮನಸ್ಸು ಮತ್ತು ದೇಹವನ್ನು ಉತ್ತಮ ರೀತಿಯಲ್ಲಿ ವಿಶ್ರಾಂತಿಗೆ ಒಳಗಾಗುವಂತೆ ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ರಾಜಕೀಯ

    ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • inspirational

    ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

    ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…

  • ಸಿನಿಮಾ

    ಸಿನಿಮಾ ರಸಿಕರೇ ಅಪ್ಪಿ ತಪ್ಪಿ ಇವತ್ತು ಚಿತ್ರಮಂದಿರಗಳ ಕಡೆ ಹೋಗಬೇಡಿ.!ಏಕೆ ಗೊತ್ತಾ.?ಮುಂದೆ ನೋಡಿ…

    ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.