ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ನಿದ್ರೆಗೆ ಪ್ರೋತ್ಸಾಹ ನೀಡುವ ಆಹಾರಗಳನ್ನು ಸೇವಿಸುವುದರಿಂದ ಯಾವುದೇ ತೊಂದರೆಗೆ ಒಳಗಾಗದೇ ಸುಲಭವಾಗಿ ನಿದ್ರೆಗೆ ಜಾರಬಹುದು. ಕೆಲವರು ನಿದ್ರಾ ಹೀನತೆಯಿಂದ ಪಾರಾಗಲು ಔಷಧಗಳನ್ನು ಸೇವಿಸುತ್ತಾರೆ. ಔಷಧಿಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಹೊಂದಬಹುದು. ಮಲಗುವ ಮುನ್ನ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಿದ್ರೆಯು ತಾನಾಗಿಯೇ ಒಲಿದು ಬರುತ್ತದೆ.
ಧಾನ್ಯಗಳು:-
ನಿದ್ರೆಗೆ ಮುಂಚೆ ಧಾನ್ಯಗಳಿಂದ ಕೂಡಿರುವ ಆಹಾರವನ್ನು ಸೇವಿಸಬೇಕು. ಕೆನೆತೆಗೆದ ಹಾಲಿನೊಂದಿಗೆ ಧಾನ್ಯಗಳ ಮಿಶ್ರಣದ ಆಹಾರವನ್ನು ಸೇವಿಸುವುದರಿಂದ ಕ್ಯಾಲ್ಸಿಯಂ ಮತ್ತು ಕಾರ್ಬೋಹೈಡ್ರೇಟ್ಗಳು ಉತ್ತಮ ಮೂಲವಾಗಿದೆ.
ಈ ಪೋಷಕಾಂಶವು ಹೊಟ್ಟೆಗೆ ಯಾವುದೇ ತೊಂದರೆ ನೀಡದರೆ ಉತ್ತಮ ನಿದ್ರೆಗೆ ಜಾರುವಂತೆ ಮಾಡುತ್ತದೆ.
ಬಾದಾಮಿ:-
ಬಾದಾಮಿಗಳು ಗುಣಮಟ್ಟದ ನಿದ್ರೆ ಪಡೆಯಲು ಸರಿಯಾದ ಪೋಷಕಾಂಶಗಳನ್ನು ಹೊಂದಿರುತ್ತವೆ. ಟ್ರಿಪ್ಟೊಫಾನ್ ಮತ್ತು ಮೆಗ್ನೀಸಿಯಮ್ ಗಳಿಂದ ಭರಿತವಾಗಿರುತ್ತದೆ.
ಇದು ಅಗತ್ಯವಾದ ವಿಶ್ರಾಂತಿಗಾಗಿ ನರ ಮತ್ತು ಸ್ನಾಯುವಿನ ಕಾರ್ಯವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬಸಳೆ:-
ಬಸಳೆ ಅತ್ಯುತ್ತಮ ನಿದ್ರೆ ಪ್ರೇರಿತವಾಗಿದೆ. ಪೋಲೆಟ್, ಮೆಗ್ನೀಸಿಯಮ್ ಮತ್ತು B6 ಮತ್ತು C ನಂತಹ ವಿಟಮಿನ್ ಗಳಂತಹ ಪೌಷ್ಟಿಕಾಂಶಗಳ ಹೊರತಾಗಿ, ಅವುಗಳು ಶಾಂತಿಯುತ ನಿದ್ರೆಗಾಗಿ ಹೆಚ್ಚಿನ ಪ್ರಮಾಣದ ಕೊಡುಗೆ ನೀಡುವ ಗ್ಲುಟಮೈನ್ ಎಂಬ ಅಮೈನೊ ಆಮ್ಲದ ಸಹಾಯ ಮಾಡುವುದು.
ನವಧಾನ್ಯಗಳು:-
ನವಧಾನ್ಯಗಳ ಆಹಾರ ಪದಾರ್ಥಗಳು ಉತ್ತಮ ನಿದ್ರೆಯನ್ನು ಪ್ರಚೋದಿಸುತ್ತದೆ. ಸಿರೋಟೋನಿನ್ ನಂತಹ ವಿಶ್ರಾಂತಿ ವಿಶ್ರಾಂತಿಹಾರ್ಮೋನ್ಗಳನ್ನು ಉತ್ತೇಜಿಸುತ್ತವೆ.
ಗಣನೀಯವಾಗಿ ಇವುಗಳನ್ನು ಸೇವಿಸುವುದರಿಂದ ಗುಣಮಟ್ಟದ ನಿದ್ರೆಯನ್ನು ಪಡೆಯ ಬಹುದು.
ಬಾಳೆಹಣ್ಣು:-
ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಗಳಂತಹ ನಿದ್ರೆ-ಪ್ರಚೋದಿಸುವ ಪೋಷಕಾಂಶಗಳ ಅತ್ಯುತ್ತಮ ಮೂಲವಾಗಿದೆ. ಇದು ಟೈಪ್ಟೋಫಾನ್ನಿಂದ ಕೂಡಿರುವ ಉತ್ತಮ ಆಹಾರವಾಗಿದೆ.
ಅವು ಸಿರೊಟೋನಿನ್ ಮತ್ತು ಮೆಲಟೋನಿನ್ ನಂತಹ ನಿದ್ರೆ ಹಾರ್ಮೋನುಗಳನ್ನು ಬಿಡುಗಡೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಜೇನುತುಪ್ಪ:-
ಜೇನುತುಪ್ಪವು ಮೆಲಟೋನಿನ್ ಬಿಡುಗಡೆ ಮಾಡಲು ಪ್ರಚೋದಿಸುವುದರ ಮೂಲಕ ಮೆದುಳಿಗೆ ಎಚ್ಚರಿಕೆಯನ್ನು ನೀಡುತ್ತದೆ.
ಜೇನುತುಪ್ಪವು ಓರೆಕ್ಸಿನ್ ಬಿಡುಗಡೆ ಮಾಡುವ ಮೂಲಕ ದೇಹವನ್ನು ಸಡಿಲ ಗೊಳಿಸುತ್ತದೆ.
ಓಟ್ಸ್:-
ಉಪಹಾರಕ್ಕೆ ಪ್ರಸಿದ್ಧಿ ಪಡೆದ ತಿಂಡಿಗಳಲ್ಲಿ ಓಟ್ಸ್ ಸಹ ಒಂದು. ರಾತ್ರಿ ವೇಳೆ ಇದನ್ನು ಲಘುವಾಗಿ ಸೇವಿಸುವುದರಿಂದ ಸಂಕೀರ್ಣವಾದ ಕಾರ್ಬೋಹೈಡ್ರೇಟ್ಗಳನ್ನು ಪಡೆಯಬಹುದು.
ಇವು ಜೀರ್ಣವಾಗಲು ಧೀರ್ಘ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ರಾತ್ರಿ ನಿದ್ರೆಯ ನಡುವೆ ಹಸಿವನ್ನು ತಡೆಯುತ್ತದೆ.
ಸಿಹಿ ಗೆಣಸು:-
ಸಿಹಿ ಗೆಣಸು ಅತ್ಯುತ್ತಮ ನಿದ್ರೆ ಪಡೆಯಲು ಮೊದಲ ಆಯ್ಕೆಯಾಗಿ ಪರಿಗಣಿಸಬಹುದು. ಇದು ನಿದ್ರೆ-ಉತ್ತೇಜಿಸುವ ಸಂಕೀರ್ಣ ಕಾರ್ಬೋಹೈಡ್ರೇಟ್ ಗಳನ್ನು ಮತ್ತು ಪೊಟ್ಯಾಸಿಯಮ್ ಗಳನ್ನು ಸಮೃದ್ಧವಾಗಿ ಪಡೆದುಕೊಂಡಿದೆ.
ಒಂದು ಗ್ಲಾಸ್ ಬೆಚ್ಚಗಿನ ಹಾಲು:-
ಮಕ್ಕಳಿರುವಾಗ ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಕುಡಿದು ಮಲಗುತ್ತಿದ್ದೆವು ಎನ್ನುವುದು ಆಗಾಗ ನಿಮಗೆ ನೆನಪಾಗಬಹುದು.
ಹೌದು, ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಪಡೆಯಬಹುದು.
ಡಾರ್ಕ್ ಚಾಕೋಲೇಟ್ಸ್:-
ಡಾರ್ಕ್ ಚಾಕೋಲೇಟ್ಸ್ ಸಿರೋಟಿನ್ಗಳನ್ನು ಒಳಗೊಂಡಿರುತ್ತದೆ.ಇದು ಮನಸ್ಸು ಮತ್ತು ದೇಹವನ್ನು ಉತ್ತಮ ರೀತಿಯಲ್ಲಿ ವಿಶ್ರಾಂತಿಗೆ ಒಳಗಾಗುವಂತೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.