ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.

ನಿದ್ರೆಗೆ ಪ್ರೋತ್ಸಾಹ ನೀಡುವ ಆಹಾರಗಳನ್ನು ಸೇವಿಸುವುದರಿಂದ ಯಾವುದೇ ತೊಂದರೆಗೆ ಒಳಗಾಗದೇ ಸುಲಭವಾಗಿ ನಿದ್ರೆಗೆ ಜಾರಬಹುದು. ಕೆಲವರು ನಿದ್ರಾ ಹೀನತೆಯಿಂದ ಪಾರಾಗಲು ಔಷಧಗಳನ್ನು ಸೇವಿಸುತ್ತಾರೆ. ಔಷಧಿಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಹೊಂದಬಹುದು. ಮಲಗುವ ಮುನ್ನ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಿದ್ರೆಯು ತಾನಾಗಿಯೇ ಒಲಿದು ಬರುತ್ತದೆ.
ಧಾನ್ಯಗಳು:-
ನಿದ್ರೆಗೆ ಮುಂಚೆ ಧಾನ್ಯಗಳಿಂದ ಕೂಡಿರುವ ಆಹಾರವನ್ನು ಸೇವಿಸಬೇಕು. ಕೆನೆತೆಗೆದ ಹಾಲಿನೊಂದಿಗೆ ಧಾನ್ಯಗಳ ಮಿಶ್ರಣದ ಆಹಾರವನ್ನು ಸೇವಿಸುವುದರಿಂದ ಕ್ಯಾಲ್ಸಿಯಂ ಮತ್ತು ಕಾರ್ಬೋಹೈಡ್ರೇಟ್ಗಳು ಉತ್ತಮ ಮೂಲವಾಗಿದೆ.

ಈ ಪೋಷಕಾಂಶವು ಹೊಟ್ಟೆಗೆ ಯಾವುದೇ ತೊಂದರೆ ನೀಡದರೆ ಉತ್ತಮ ನಿದ್ರೆಗೆ ಜಾರುವಂತೆ ಮಾಡುತ್ತದೆ.
ಬಾದಾಮಿ:-
ಬಾದಾಮಿಗಳು ಗುಣಮಟ್ಟದ ನಿದ್ರೆ ಪಡೆಯಲು ಸರಿಯಾದ ಪೋಷಕಾಂಶಗಳನ್ನು ಹೊಂದಿರುತ್ತವೆ. ಟ್ರಿಪ್ಟೊಫಾನ್ ಮತ್ತು ಮೆಗ್ನೀಸಿಯಮ್ ಗಳಿಂದ ಭರಿತವಾಗಿರುತ್ತದೆ.

ಇದು ಅಗತ್ಯವಾದ ವಿಶ್ರಾಂತಿಗಾಗಿ ನರ ಮತ್ತು ಸ್ನಾಯುವಿನ ಕಾರ್ಯವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬಸಳೆ:-

ಬಸಳೆ ಅತ್ಯುತ್ತಮ ನಿದ್ರೆ ಪ್ರೇರಿತವಾಗಿದೆ. ಪೋಲೆಟ್, ಮೆಗ್ನೀಸಿಯಮ್ ಮತ್ತು B6 ಮತ್ತು C ನಂತಹ ವಿಟಮಿನ್ ಗಳಂತಹ ಪೌಷ್ಟಿಕಾಂಶಗಳ ಹೊರತಾಗಿ, ಅವುಗಳು ಶಾಂತಿಯುತ ನಿದ್ರೆಗಾಗಿ ಹೆಚ್ಚಿನ ಪ್ರಮಾಣದ ಕೊಡುಗೆ ನೀಡುವ ಗ್ಲುಟಮೈನ್ ಎಂಬ ಅಮೈನೊ ಆಮ್ಲದ ಸಹಾಯ ಮಾಡುವುದು.
ನವಧಾನ್ಯಗಳು:-
ನವಧಾನ್ಯಗಳ ಆಹಾರ ಪದಾರ್ಥಗಳು ಉತ್ತಮ ನಿದ್ರೆಯನ್ನು ಪ್ರಚೋದಿಸುತ್ತದೆ. ಸಿರೋಟೋನಿನ್ ನಂತಹ ವಿಶ್ರಾಂತಿ ವಿಶ್ರಾಂತಿಹಾರ್ಮೋನ್ಗಳನ್ನು ಉತ್ತೇಜಿಸುತ್ತವೆ.

ಗಣನೀಯವಾಗಿ ಇವುಗಳನ್ನು ಸೇವಿಸುವುದರಿಂದ ಗುಣಮಟ್ಟದ ನಿದ್ರೆಯನ್ನು ಪಡೆಯ ಬಹುದು.
ಬಾಳೆಹಣ್ಣು:-
ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಗಳಂತಹ ನಿದ್ರೆ-ಪ್ರಚೋದಿಸುವ ಪೋಷಕಾಂಶಗಳ ಅತ್ಯುತ್ತಮ ಮೂಲವಾಗಿದೆ. ಇದು ಟೈಪ್ಟೋಫಾನ್ನಿಂದ ಕೂಡಿರುವ ಉತ್ತಮ ಆಹಾರವಾಗಿದೆ.

ಅವು ಸಿರೊಟೋನಿನ್ ಮತ್ತು ಮೆಲಟೋನಿನ್ ನಂತಹ ನಿದ್ರೆ ಹಾರ್ಮೋನುಗಳನ್ನು ಬಿಡುಗಡೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಜೇನುತುಪ್ಪ:-
ಜೇನುತುಪ್ಪವು ಮೆಲಟೋನಿನ್ ಬಿಡುಗಡೆ ಮಾಡಲು ಪ್ರಚೋದಿಸುವುದರ ಮೂಲಕ ಮೆದುಳಿಗೆ ಎಚ್ಚರಿಕೆಯನ್ನು ನೀಡುತ್ತದೆ.

ಜೇನುತುಪ್ಪವು ಓರೆಕ್ಸಿನ್ ಬಿಡುಗಡೆ ಮಾಡುವ ಮೂಲಕ ದೇಹವನ್ನು ಸಡಿಲ ಗೊಳಿಸುತ್ತದೆ.
ಓಟ್ಸ್:-
ಉಪಹಾರಕ್ಕೆ ಪ್ರಸಿದ್ಧಿ ಪಡೆದ ತಿಂಡಿಗಳಲ್ಲಿ ಓಟ್ಸ್ ಸಹ ಒಂದು. ರಾತ್ರಿ ವೇಳೆ ಇದನ್ನು ಲಘುವಾಗಿ ಸೇವಿಸುವುದರಿಂದ ಸಂಕೀರ್ಣವಾದ ಕಾರ್ಬೋಹೈಡ್ರೇಟ್ಗಳನ್ನು ಪಡೆಯಬಹುದು.

ಇವು ಜೀರ್ಣವಾಗಲು ಧೀರ್ಘ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ರಾತ್ರಿ ನಿದ್ರೆಯ ನಡುವೆ ಹಸಿವನ್ನು ತಡೆಯುತ್ತದೆ.
ಸಿಹಿ ಗೆಣಸು:-
ಸಿಹಿ ಗೆಣಸು ಅತ್ಯುತ್ತಮ ನಿದ್ರೆ ಪಡೆಯಲು ಮೊದಲ ಆಯ್ಕೆಯಾಗಿ ಪರಿಗಣಿಸಬಹುದು. ಇದು ನಿದ್ರೆ-ಉತ್ತೇಜಿಸುವ ಸಂಕೀರ್ಣ ಕಾರ್ಬೋಹೈಡ್ರೇಟ್ ಗಳನ್ನು ಮತ್ತು ಪೊಟ್ಯಾಸಿಯಮ್ ಗಳನ್ನು ಸಮೃದ್ಧವಾಗಿ ಪಡೆದುಕೊಂಡಿದೆ.

ಒಂದು ಗ್ಲಾಸ್ ಬೆಚ್ಚಗಿನ ಹಾಲು:-
ಮಕ್ಕಳಿರುವಾಗ ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಕುಡಿದು ಮಲಗುತ್ತಿದ್ದೆವು ಎನ್ನುವುದು ಆಗಾಗ ನಿಮಗೆ ನೆನಪಾಗಬಹುದು.

ಹೌದು, ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಪಡೆಯಬಹುದು.
ಡಾರ್ಕ್ ಚಾಕೋಲೇಟ್ಸ್:-

ಡಾರ್ಕ್ ಚಾಕೋಲೇಟ್ಸ್ ಸಿರೋಟಿನ್ಗಳನ್ನು ಒಳಗೊಂಡಿರುತ್ತದೆ.ಇದು ಮನಸ್ಸು ಮತ್ತು ದೇಹವನ್ನು ಉತ್ತಮ ರೀತಿಯಲ್ಲಿ ವಿಶ್ರಾಂತಿಗೆ ಒಳಗಾಗುವಂತೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…