ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ತುರ್ತು ಸಂದರ್ಭಗಳಲ್ಲಿ ಜೀವನ್ಮರಣದಲ್ಲಿ ಹೋರಾಟ ನಡೆಸುವ ಮನುಷ್ಯನಿಗೆ ಅಗತ್ಯ ಮಾದರಿಯ ರಕ್ತ ಸೂಕ್ತ ಸಮಯದಲ್ಲಿ ದೊರೆತರೆ ಪ್ರಾಣ ಉಳಿಸಲು ನೆರವಾಗುತ್ತದೆ ಸರ್ಕಾರವೂ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಅವಶ್ಯಕತೆ ಇರುವವರಿಗೆ ಒದಗಿಸುತ್ತದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.
ಅದೇ ರೀತಿ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಟ 45 ಕೆ.ಜಿ ದೇಹದ ತೂಕ ವಿರುವ ಮತ್ತು ಹಿಮೊಗ್ಲೋಬಿನ್ನ ಪ್ರಮಾಣ ಕನಿಷ್ಟ ಶೇ.12.5ರಷ್ಟು ಇರುವ ವ್ಯಕ್ತಿ ಕಡೆಯ ಪಕ್ಷ ವರ್ಷಕ್ಕೆ 2 ಬಾರಿಯಾದರೂ ರಕ್ತದಾನ ಮಾಡುವ ಅಭಿಲಾಷೆಯನ್ನು ಹೊಂದಿದಲ್ಲಿ ವಿಶ್ವದಲ್ಲಿ ರಕ್ತದ ಅವಶ್ಯಕತೆ ಇರುವ ಎಲ್ಲರಿಗೂ ಶೇ.100ರಷ್ಟು ರಕ್ತ ಒದಗಿಸುವಲ್ಲಿ ಯಶಸ್ವಿಯಾಗಬಹುದು.
ಸರ್ಕಾರಿ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿಯಿಂದ ಪಡೆದುಕೊಂಡ ರಕ್ತವನ್ನು ಅಗತ್ಯವಿರುವವರಿಗೆ ನೀಡುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸುವ ದೃಷ್ಟಿಯಿಂದ ನ್ಯಾಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯ ಸಹಾಯದಿಂದ ಕೇವಲ 6 ದಿನಗಳ ಒಳಗೆ ಹೆಚ್ಐವಿ ಹಾಗೂ ಇನ್ನಿತರ ಸೋಂಕುಗಳ ಇರುವಿಕೆಯನ್ನು ಪತ್ತೆಹಚ್ಚಿ ಸೋಂಕಿತ ರಕ್ತವನ್ನು ನಾಶಪಡಿಸಿ ಸೋಂಕುರಹಿತ ರಕ್ತವನ್ನು ಅಗತ್ಯವಿರುವವರಿಗೆ ನೀಡಲಾಗುತ್ತಿದೆ.
ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡುವುದು ಹಾಗೂ ಪ್ರತಿಯೊಬ್ಬ ಯುವಕ-ಯುವತಿಯರು ತಮ್ಮ ಹುಟ್ಟುಹಬ್ಬದಂದು ಪ್ರತೀ ವರ್ಷ ಒಂದು ಯುನಿಟ್ ರಕ್ತವನ್ನು ದಾನ ಮಾಡುವುದರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಣಯ ಕೈಗೊಳ್ಳಬೇಕಿದೆ. ಇಲ್ಲಿ ಓದಿ:-ಖಾಲಿ ಹೊಟ್ಟೆಯಲ್ಲಿ ಟೀ ಕುಡಿದ್ರೆ ಏನಾಗುತ್ತೆ ಗೊತ್ತಾ ???
ರಕ್ತದಾನದಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳು:-
ರಕ್ತದಾನದಿಂದ ನಿಮಗೆ ಸಿಗುವ ಪ್ರಯೋಜನಗಳು:-
ರಕ್ತದಾನ ಮಾಡಲು ಭಯ ಪಡಬೇಡಿ. ನಿಮಗೆ ರಕ್ತದಾನ ಮಾಡಿದ್ರೆ ಏನಾಗುತ್ತದೆಂಬ ಭಯವೆನಾದರು ಇದ್ದರೆ, ನಿಮ್ಮ ಹತ್ತಿರದ ಆಸ್ಪತ್ರೆ ಡಾಕ್ಟರನ್ನು ಸಂಪರ್ಕಿಸಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳಿ.
ನೆನಪಿಡಿ:- ದಾನಗಳಲ್ಲೇ ಮಹದಾನ ರಕ್ತದಾನ. ನಿಮ್ಮ ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು.
ಹಾಗಾದ್ರೆ ನೀವು ರಕ್ತದಾನ ಮಾಡ್ತೀರಾ ಆಲ್ವಾ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.