News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ನಿಮ್ಮ ಒಂದು ಯೂನಿಟ್ ರಕ್ತವು ಎಷ್ಟು ಜನರ ಪ್ರಾಣ ಉಳಿಸುತ್ತೆ ಗೊತ್ತಾ!ರಕ್ತದಾನ ಮಾಡಿದ್ರೆ ಏನೆಲ್ಲ್ಲಾ ಪ್ರಯೋಜನ ಇದೆ ಗೊತ್ತಾ?

1213

ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ.  ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.

ತುರ್ತು ಸಂದರ್ಭಗಳಲ್ಲಿ ಜೀವನ್ಮರಣದಲ್ಲಿ ಹೋರಾಟ ನಡೆಸುವ ಮನುಷ್ಯನಿಗೆ ಅಗತ್ಯ ಮಾದರಿಯ ರಕ್ತ ಸೂಕ್ತ ಸಮಯದಲ್ಲಿ ದೊರೆತರೆ ಪ್ರಾಣ ಉಳಿಸಲು ನೆರವಾಗುತ್ತದೆ ಸರ್ಕಾರವೂ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಅವಶ್ಯಕತೆ ಇರುವವರಿಗೆ ಒದಗಿಸುತ್ತದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.

ಅದೇ ರೀತಿ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಟ 45 ಕೆ.ಜಿ ದೇಹದ ತೂಕ ವಿರುವ ಮತ್ತು ಹಿಮೊಗ್ಲೋಬಿನ್‍ನ ಪ್ರಮಾಣ ಕನಿಷ್ಟ ಶೇ.12.5ರಷ್ಟು ಇರುವ ವ್ಯಕ್ತಿ ಕಡೆಯ ಪಕ್ಷ ವರ್ಷಕ್ಕೆ 2 ಬಾರಿಯಾದರೂ ರಕ್ತದಾನ ಮಾಡುವ ಅಭಿಲಾಷೆಯನ್ನು ಹೊಂದಿದಲ್ಲಿ ವಿಶ್ವದಲ್ಲಿ ರಕ್ತದ ಅವಶ್ಯಕತೆ ಇರುವ ಎಲ್ಲರಿಗೂ ಶೇ.100ರಷ್ಟು ರಕ್ತ ಒದಗಿಸುವಲ್ಲಿ ಯಶಸ್ವಿಯಾಗಬಹುದು.

ಸರ್ಕಾರಿ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿಯಿಂದ ಪಡೆದುಕೊಂಡ ರಕ್ತವನ್ನು ಅಗತ್ಯವಿರುವವರಿಗೆ ನೀಡುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸುವ ದೃಷ್ಟಿಯಿಂದ ನ್ಯಾಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯ ಸಹಾಯದಿಂದ ಕೇವಲ 6 ದಿನಗಳ ಒಳಗೆ ಹೆಚ್‍ಐವಿ ಹಾಗೂ ಇನ್ನಿತರ ಸೋಂಕುಗಳ ಇರುವಿಕೆಯನ್ನು ಪತ್ತೆಹಚ್ಚಿ ಸೋಂಕಿತ ರಕ್ತವನ್ನು ನಾಶಪಡಿಸಿ ಸೋಂಕುರಹಿತ ರಕ್ತವನ್ನು ಅಗತ್ಯವಿರುವವರಿಗೆ ನೀಡಲಾಗುತ್ತಿದೆ.

ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡುವುದು ಹಾಗೂ ಪ್ರತಿಯೊಬ್ಬ ಯುವಕ-ಯುವತಿಯರು ತಮ್ಮ ಹುಟ್ಟುಹಬ್ಬದಂದು ಪ್ರತೀ ವರ್ಷ ಒಂದು ಯುನಿಟ್ ರಕ್ತವನ್ನು ದಾನ ಮಾಡುವುದರೊಂದಿಗೆ  ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಣಯ ಕೈಗೊಳ್ಳಬೇಕಿದೆ. ಇಲ್ಲಿ ಓದಿ:-ಖಾಲಿ ಹೊಟ್ಟೆಯಲ್ಲಿ ಟೀ ಕುಡಿದ್ರೆ ಏನಾಗುತ್ತೆ ಗೊತ್ತಾ ???

ರಕ್ತದಾನದಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳು:-

  • ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು.
  • ರಕ್ತದಾನದಿಂದ ಹೆಚ್ಚುವರಿ ಕಬ್ಬಿಣಾಂಶ ಹೊರಹೋಗುತ್ತದೆ. ಹೆಚ್ಚವರಿ ಕಬ್ಬಿಣಾಂಶದಿಂದ ಅಧಿಕ ರಕ್ತದ ಒತ್ತಡ ಮುಂತಾದ ಅಡ್ಡ ಪರಿಣಾಮಗಳಿರುತ್ತವೆ. ಇದು ಲಿವರ್, ಹೃದಯ ಮತ್ತು ಪಿತ್ತಜನಕಾಂಗದಲ್ಲಿ ಶೇಖರಣೆಯಾಗಿ ಹೃದಯಬೇನೆ, ರಕ್ತದೊತ್ತಡ ಉಲ್ಬಣವಾಗುತ್ತದೆ.
  • ರಕ್ತದ ಕ್ಯಾನ್ಸರ್ ಅಪಾಯವನ್ನು ತಗ್ಗಿಸುತ್ತದೆ. ರಕ್ತದಾನ ಮಾಡುವುದರಿಂದ ರಕ್ತಕ್ಯಾನ್ಸರ್ ಅಪಾಯ ತಗ್ಗುತ್ತದೆಂದು ಸಂಶೋಧಕರು ಪತ್ತೆಹಚ್ಚಿದ್ದಾರೆ.  ರಕ್ತದಾನ ಮಾಡಿದಾಗ ನಿಮ್ಮ ದೇಹ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ ಮತ್ತು ರಕ್ತದ ಕ್ಯಾನ್ಸರ್ ಅವಕಾಶ ಕಡಿಮೆಯಾಗುತ್ತದೆ.

 

 

ರಕ್ತದಾನದಿಂದ ನಿಮಗೆ ಸಿಗುವ ಪ್ರಯೋಜನಗಳು:-

  •   ನೀವು ಆರೋಗ್ಯ ತಪಾಸಣೆ ಅವಕಾಶ ಪಡೆಯುತ್ತೀರಿ.
  • ರಕ್ತದಾನ ಕೇಂದ್ರದಲ್ಲಿ ವೈದ್ಯರು ಹೃದಯಬಡಿತ, ರಕ್ತದೊತ್ತಡ, ಕೊಲೆಸ್ಟರಾಲ್, ಹೇಮೋಗ್ಲೋಬಿನ್ ಮಟ್ಟವನ್ನು ಪರೀಕ್ಷೆ ಮಾಡುತ್ತಾರೆ.
  • ರಕ್ತದಾನ ಮಾಡುವ ಮೂಲಕ ನಿಮ್ಮ ಆರೋಗ್ಯದ ಜಾಡು ಹಿಡಿಯಬಹುದು ಮತ್ತು ಆಹಾರ, ವ್ಯಾಯಾಮ, ಜೀವನಶೈಲಿ ಬದಲಾವಣೆ ಮತ್ತಿತರ ಅಂಶಗಳು ಹೇಗೆ ದೇಹದ ಮೇಲೆ ಪರಿಣಾಮ ಬೀರುತ್ತದೆಂದು ತಿಳಿಯಬಹುದು.

ರಕ್ತದಾನ ಮಾಡಲು ಭಯ ಪಡಬೇಡಿ. ನಿಮಗೆ ರಕ್ತದಾನ ಮಾಡಿದ್ರೆ ಏನಾಗುತ್ತದೆಂಬ ಭಯವೆನಾದರು ಇದ್ದರೆ, ನಿಮ್ಮ ಹತ್ತಿರದ  ಆಸ್ಪತ್ರೆ ಡಾಕ್ಟರನ್ನು ಸಂಪರ್ಕಿಸಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳಿ.

ನೆನಪಿಡಿ:-  ದಾನಗಳಲ್ಲೇ ಮಹದಾನ ರಕ್ತದಾನ. ನಿಮ್ಮ ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು.

ಹಾಗಾದ್ರೆ ನೀವು ರಕ್ತದಾನ ಮಾಡ್ತೀರಾ ಆಲ್ವಾ….      

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ವಿಚಿತ್ರ ಆದರೂ ಸತ್ಯ

    ಈ ಜಾಗಕ್ಕೆ ಹುಡುಗರು ಹೋದರೆ…ಅಷ್ಟೇ..! ಅಪಹರಿಸಿ ಮಾಡುತ್ತಾರೆ ಮದುವೆ ..!ತಿಳಿಯಲು ಇದನ್ನು ಓದಿ..

    ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.

  • ಸಿನಿಮಾ

    ಈ ನಟ ‘ಮೆಗಾ ಸ್ಟಾರ್’ ಆದ್ರೂ ಈಗಲೂ ಬೀಡಿ ಸೇದುತ್ತಾರೆ..!ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…

  • ಇತಿಹಾಸ

    ʼಮೈಸೂರು ದಸರಾʼ ಶುರುವಾಗಿದ್ದೇಗೆ ಗೊತ್ತಾ?,ಅದರ ಹಿನ್ನೆಲೆ ಏನೆಂದು ತಿಳಿಹಿರಿ…!

    ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…