ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ತುರ್ತು ಸಂದರ್ಭಗಳಲ್ಲಿ ಜೀವನ್ಮರಣದಲ್ಲಿ ಹೋರಾಟ ನಡೆಸುವ ಮನುಷ್ಯನಿಗೆ ಅಗತ್ಯ ಮಾದರಿಯ ರಕ್ತ ಸೂಕ್ತ ಸಮಯದಲ್ಲಿ ದೊರೆತರೆ ಪ್ರಾಣ ಉಳಿಸಲು ನೆರವಾಗುತ್ತದೆ ಸರ್ಕಾರವೂ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಅವಶ್ಯಕತೆ ಇರುವವರಿಗೆ ಒದಗಿಸುತ್ತದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.
ಅದೇ ರೀತಿ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಟ 45 ಕೆ.ಜಿ ದೇಹದ ತೂಕ ವಿರುವ ಮತ್ತು ಹಿಮೊಗ್ಲೋಬಿನ್ನ ಪ್ರಮಾಣ ಕನಿಷ್ಟ ಶೇ.12.5ರಷ್ಟು ಇರುವ ವ್ಯಕ್ತಿ ಕಡೆಯ ಪಕ್ಷ ವರ್ಷಕ್ಕೆ 2 ಬಾರಿಯಾದರೂ ರಕ್ತದಾನ ಮಾಡುವ ಅಭಿಲಾಷೆಯನ್ನು ಹೊಂದಿದಲ್ಲಿ ವಿಶ್ವದಲ್ಲಿ ರಕ್ತದ ಅವಶ್ಯಕತೆ ಇರುವ ಎಲ್ಲರಿಗೂ ಶೇ.100ರಷ್ಟು ರಕ್ತ ಒದಗಿಸುವಲ್ಲಿ ಯಶಸ್ವಿಯಾಗಬಹುದು.
ಸರ್ಕಾರಿ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿಯಿಂದ ಪಡೆದುಕೊಂಡ ರಕ್ತವನ್ನು ಅಗತ್ಯವಿರುವವರಿಗೆ ನೀಡುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸುವ ದೃಷ್ಟಿಯಿಂದ ನ್ಯಾಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯ ಸಹಾಯದಿಂದ ಕೇವಲ 6 ದಿನಗಳ ಒಳಗೆ ಹೆಚ್ಐವಿ ಹಾಗೂ ಇನ್ನಿತರ ಸೋಂಕುಗಳ ಇರುವಿಕೆಯನ್ನು ಪತ್ತೆಹಚ್ಚಿ ಸೋಂಕಿತ ರಕ್ತವನ್ನು ನಾಶಪಡಿಸಿ ಸೋಂಕುರಹಿತ ರಕ್ತವನ್ನು ಅಗತ್ಯವಿರುವವರಿಗೆ ನೀಡಲಾಗುತ್ತಿದೆ.
ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡುವುದು ಹಾಗೂ ಪ್ರತಿಯೊಬ್ಬ ಯುವಕ-ಯುವತಿಯರು ತಮ್ಮ ಹುಟ್ಟುಹಬ್ಬದಂದು ಪ್ರತೀ ವರ್ಷ ಒಂದು ಯುನಿಟ್ ರಕ್ತವನ್ನು ದಾನ ಮಾಡುವುದರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಣಯ ಕೈಗೊಳ್ಳಬೇಕಿದೆ. ಇಲ್ಲಿ ಓದಿ:-ಖಾಲಿ ಹೊಟ್ಟೆಯಲ್ಲಿ ಟೀ ಕುಡಿದ್ರೆ ಏನಾಗುತ್ತೆ ಗೊತ್ತಾ ???
ರಕ್ತದಾನದಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳು:-
ರಕ್ತದಾನದಿಂದ ನಿಮಗೆ ಸಿಗುವ ಪ್ರಯೋಜನಗಳು:-
ರಕ್ತದಾನ ಮಾಡಲು ಭಯ ಪಡಬೇಡಿ. ನಿಮಗೆ ರಕ್ತದಾನ ಮಾಡಿದ್ರೆ ಏನಾಗುತ್ತದೆಂಬ ಭಯವೆನಾದರು ಇದ್ದರೆ, ನಿಮ್ಮ ಹತ್ತಿರದ ಆಸ್ಪತ್ರೆ ಡಾಕ್ಟರನ್ನು ಸಂಪರ್ಕಿಸಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳಿ.
ನೆನಪಿಡಿ:- ದಾನಗಳಲ್ಲೇ ಮಹದಾನ ರಕ್ತದಾನ. ನಿಮ್ಮ ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು.
ಹಾಗಾದ್ರೆ ನೀವು ರಕ್ತದಾನ ಮಾಡ್ತೀರಾ ಆಲ್ವಾ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…