ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ತುರ್ತು ಸಂದರ್ಭಗಳಲ್ಲಿ ಜೀವನ್ಮರಣದಲ್ಲಿ ಹೋರಾಟ ನಡೆಸುವ ಮನುಷ್ಯನಿಗೆ ಅಗತ್ಯ ಮಾದರಿಯ ರಕ್ತ ಸೂಕ್ತ ಸಮಯದಲ್ಲಿ ದೊರೆತರೆ ಪ್ರಾಣ ಉಳಿಸಲು ನೆರವಾಗುತ್ತದೆ ಸರ್ಕಾರವೂ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಅವಶ್ಯಕತೆ ಇರುವವರಿಗೆ ಒದಗಿಸುತ್ತದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.
ಅದೇ ರೀತಿ 18 ರಿಂದ 60 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ, ಕನಿಷ್ಟ 45 ಕೆ.ಜಿ ದೇಹದ ತೂಕ ವಿರುವ ಮತ್ತು ಹಿಮೊಗ್ಲೋಬಿನ್ನ ಪ್ರಮಾಣ ಕನಿಷ್ಟ ಶೇ.12.5ರಷ್ಟು ಇರುವ ವ್ಯಕ್ತಿ ಕಡೆಯ ಪಕ್ಷ ವರ್ಷಕ್ಕೆ 2 ಬಾರಿಯಾದರೂ ರಕ್ತದಾನ ಮಾಡುವ ಅಭಿಲಾಷೆಯನ್ನು ಹೊಂದಿದಲ್ಲಿ ವಿಶ್ವದಲ್ಲಿ ರಕ್ತದ ಅವಶ್ಯಕತೆ ಇರುವ ಎಲ್ಲರಿಗೂ ಶೇ.100ರಷ್ಟು ರಕ್ತ ಒದಗಿಸುವಲ್ಲಿ ಯಶಸ್ವಿಯಾಗಬಹುದು.
ಸರ್ಕಾರಿ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನಿಯಿಂದ ಪಡೆದುಕೊಂಡ ರಕ್ತವನ್ನು ಅಗತ್ಯವಿರುವವರಿಗೆ ನೀಡುವ ಮುನ್ನ ಗುಣಮಟ್ಟವನ್ನು ಪರೀಕ್ಷಿಸುವ ದೃಷ್ಟಿಯಿಂದ ನ್ಯಾಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಪರೀಕ್ಷೆಯ ಸಹಾಯದಿಂದ ಕೇವಲ 6 ದಿನಗಳ ಒಳಗೆ ಹೆಚ್ಐವಿ ಹಾಗೂ ಇನ್ನಿತರ ಸೋಂಕುಗಳ ಇರುವಿಕೆಯನ್ನು ಪತ್ತೆಹಚ್ಚಿ ಸೋಂಕಿತ ರಕ್ತವನ್ನು ನಾಶಪಡಿಸಿ ಸೋಂಕುರಹಿತ ರಕ್ತವನ್ನು ಅಗತ್ಯವಿರುವವರಿಗೆ ನೀಡಲಾಗುತ್ತಿದೆ.
ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುವಲ್ಲಿ ಉಪಯೋಗವಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡುವುದು ಹಾಗೂ ಪ್ರತಿಯೊಬ್ಬ ಯುವಕ-ಯುವತಿಯರು ತಮ್ಮ ಹುಟ್ಟುಹಬ್ಬದಂದು ಪ್ರತೀ ವರ್ಷ ಒಂದು ಯುನಿಟ್ ರಕ್ತವನ್ನು ದಾನ ಮಾಡುವುದರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಣಯ ಕೈಗೊಳ್ಳಬೇಕಿದೆ. ಇಲ್ಲಿ ಓದಿ:-ಖಾಲಿ ಹೊಟ್ಟೆಯಲ್ಲಿ ಟೀ ಕುಡಿದ್ರೆ ಏನಾಗುತ್ತೆ ಗೊತ್ತಾ ???
ರಕ್ತದಾನದಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳು:-
ರಕ್ತದಾನದಿಂದ ನಿಮಗೆ ಸಿಗುವ ಪ್ರಯೋಜನಗಳು:-
ರಕ್ತದಾನ ಮಾಡಲು ಭಯ ಪಡಬೇಡಿ. ನಿಮಗೆ ರಕ್ತದಾನ ಮಾಡಿದ್ರೆ ಏನಾಗುತ್ತದೆಂಬ ಭಯವೆನಾದರು ಇದ್ದರೆ, ನಿಮ್ಮ ಹತ್ತಿರದ ಆಸ್ಪತ್ರೆ ಡಾಕ್ಟರನ್ನು ಸಂಪರ್ಕಿಸಿ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳಿ.
ನೆನಪಿಡಿ:- ದಾನಗಳಲ್ಲೇ ಮಹದಾನ ರಕ್ತದಾನ. ನಿಮ್ಮ ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು.
ಹಾಗಾದ್ರೆ ನೀವು ರಕ್ತದಾನ ಮಾಡ್ತೀರಾ ಆಲ್ವಾ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.