ಉಪಯುಕ್ತ ಮಾಹಿತಿ

ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

387

ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.

ನೀವು ಕೆಲವು ಕೆಟ್ಟ ಅಭ್ಯಾಸಗಳನ್ನು ಬಿಟ್ಟು ಉತ್ತಮವಾದ ಆಹಾರ ಕ್ರಮದ ಮೇಲೆ ನಿಮ್ಮ ಧ್ಯಾನವನ್ನು ಕೇಂದ್ರೀಕರಿಸಿ, ಅದರ ಜೊತೆಗೆ ಸರಿಯಾದ ಜೀವನ ಶೈಲಿ ನಿಮ್ಮದಾಗಿಸಿದರೆ ಸುಂದರ ಹಾಗೂ ಸದೃಢವಾದ ಕೂದಲು ನಿಮ್ಮದಾಗುತ್ತದೆ.

ತುಂಬಾ ಎಣ್ಣೆ ಹಾಕುವುದು :-
ಕೂದಲಿಗೆ ಎಣ್ಣೆ ಹಚ್ಚುವುದು ಉತ್ತಮ ಅಭ್ಯಾಸ. ಆದರೆ ಹೆಚ್ಚು ಎಣ್ಣೆ ಹಚ್ಚಿದರೆ ರಂಧ್ರಗಳು ಮುಚ್ಚಿಹೋಗುತ್ತದೆ. ತಲೆಯ ತ್ವಚೆಯಿಂದ ಸಹ ಎಣ್ಣೆ ಹೊರಬರುತ್ತದೆ.

ಆದುದರಿಂದ ತಲೆಯ ಮೇಲೆ ಎಣ್ಣೆ ಹಚ್ಚುವುದಕ್ಕಿಂತ ಕೂದಲಿಗೆ ಎಣ್ಣೆ ಹಚ್ಚಿದರೆ ಉತ್ತಮ.
ಕೂದಲನ್ನು ಕೆಟ್ಟದಾಗಿ ಇಟ್ಟುಕೊಳ್ಳುವುದು :-
ತ್ವಚೆಯ ವಿಶೇಷಜ್ಞರ ಪ್ರಕಾರ ಕೂದಲಿನಲ್ಲಿ ಎಣ್ಣೆಯ ಅಂಶ ಕಂಡು ಬಂದರೆ ಅದನ್ನು ಅವಶ್ಯಕವಾಗಿ ತೊಳೆಯಬೇಕು. ತಲೆಯ ತ್ವಚೆಯನ್ನು ಚೆನ್ನಾಗಿ ಇಟ್ಟುಕೊಂಡರೆ ಕೂದಲು ಚೆನ್ನಾಗಿ ಬೆಳೆಯುತ್ತದೆ.

ಕೂದಲನ್ನು ವಾರದಲ್ಲಿ ಎರಡು ಬಾರಿ ಶ್ಯಾಂಪೂ ಹಾಕಿ ತೊಳೆಯಿರಿ.

ಕೆಮಿಕಲ್‌ಗಳ ಪ್ರಯೋಗ :-
ಅಧಿಕ ಪ್ರಮಾಣದಲ್ಲಿ ಕೆಮಿಕಲ್‌ಗಳ ಉಪಯೋಗ ಮಾಡುವುದರಿಂದ ಕೂದಲಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೇರ್‌ ಸ್ಟೈಲ್‌ ಮಾಡುವ ಸಲುವಾಗಿ ಕೆಮಿಕಲ್‌ಯುಕ್ತ ಸ್ಪ್ರೇ, ಶ್ಯಾಂಪೂ ಮುಂತಾದವುಗಳ ಬಳಕೆ ಮಾಡುವುದು ಒಳ್ಳೆಯದಲ್ಲ.

ಇದರಿಂದ ಕೂದಲು ತುಂಡಾಗುತ್ತದೆ ಹಾಗೂ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.

ಹೇರ್‌ ಡ್ರೈಯರ್‌ ಬಳಕೆ ಮಾಡುವುದು :-


ಯಾವಾಗಲಾದರೂ ಹೇರ್‌ ಡ್ರೈಯರ್‌ ಉಪಯೋಗ ಮಾಡುವುದು ಉತ್ತಮ. ಆದರೆ ಪ್ರತಿ ದಿನ ಹೇರ್‌ ಡ್ರೈಯರ್‌ ಉಪಯೋಗ ಮಾಡುತ್ತಾ ಬಂದರೆ ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ಆದುದರಿಂದ ನಿಮ್ಮ ಕೂದಲನ್ನು ಒಣಗಿಸಲು ಹೇರ್‌ ಡ್ರೈಯರ್‌ ಉಪಯೋಗ ಮಾಡಲೇಬೇಡಿ.

ಕಲರಿಂಗ್‌ ಮತ್ತು ಬ್ಲೀಚಿಂಗ್‌ :-
ಕೂದಲಿಗೆ ಕಲರಿಂಗ್‌ ಅಥವಾ ಬ್ಲೀಚಿಂಗ್‌ ಯಾವತ್ತೂ ಮಾಡಲೇಬೇಡಿ. ಇದರಲ್ಲಿರುವ ರಾಸಾಯನಿಕ ವಸ್ತುಗಳು ಕೂದಲಿನ ಮೇಲೆ ಪರಿಣಾಮ ಬೀರುತ್ತದೆ, ಅದು ಕೂದಲಿನ ಸದೃಢತೆಯನ್ನು ಕಡಿಮೆ ಮಾಡುತ್ತದೆ.

ಕೂದಲಿಗೆ ಕಲರಿಂಗ್‌ ಮಾಡಬೇಕೆಂದಿದ್ದರೆ ಮದರಂಗಿ ಉಪಯೋಗಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಆರೋಗ್ಯ

    ಆಯುರ್ವೇದ ಪ್ರಕಾರ ಈರುಳ್ಳಿ ಮತ್ತು ಬೆಲ್ಲ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಂತೆ..? ಹೇಗೆಂದು ತಿಳಿಯಲು ಇದನ್ನು ಓದಿ…

    ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…

  • ಸುದ್ದಿ

    ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

    ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…