ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.

ನೀವು ಕೆಲವು ಕೆಟ್ಟ ಅಭ್ಯಾಸಗಳನ್ನು ಬಿಟ್ಟು ಉತ್ತಮವಾದ ಆಹಾರ ಕ್ರಮದ ಮೇಲೆ ನಿಮ್ಮ ಧ್ಯಾನವನ್ನು ಕೇಂದ್ರೀಕರಿಸಿ, ಅದರ ಜೊತೆಗೆ ಸರಿಯಾದ ಜೀವನ ಶೈಲಿ ನಿಮ್ಮದಾಗಿಸಿದರೆ ಸುಂದರ ಹಾಗೂ ಸದೃಢವಾದ ಕೂದಲು ನಿಮ್ಮದಾಗುತ್ತದೆ.

ತುಂಬಾ ಎಣ್ಣೆ ಹಾಕುವುದು :-
ಕೂದಲಿಗೆ ಎಣ್ಣೆ ಹಚ್ಚುವುದು ಉತ್ತಮ ಅಭ್ಯಾಸ. ಆದರೆ ಹೆಚ್ಚು ಎಣ್ಣೆ ಹಚ್ಚಿದರೆ ರಂಧ್ರಗಳು ಮುಚ್ಚಿಹೋಗುತ್ತದೆ. ತಲೆಯ ತ್ವಚೆಯಿಂದ ಸಹ ಎಣ್ಣೆ ಹೊರಬರುತ್ತದೆ.

ಆದುದರಿಂದ ತಲೆಯ ಮೇಲೆ ಎಣ್ಣೆ ಹಚ್ಚುವುದಕ್ಕಿಂತ ಕೂದಲಿಗೆ ಎಣ್ಣೆ ಹಚ್ಚಿದರೆ ಉತ್ತಮ.
ಕೂದಲನ್ನು ಕೆಟ್ಟದಾಗಿ ಇಟ್ಟುಕೊಳ್ಳುವುದು :-
ತ್ವಚೆಯ ವಿಶೇಷಜ್ಞರ ಪ್ರಕಾರ ಕೂದಲಿನಲ್ಲಿ ಎಣ್ಣೆಯ ಅಂಶ ಕಂಡು ಬಂದರೆ ಅದನ್ನು ಅವಶ್ಯಕವಾಗಿ ತೊಳೆಯಬೇಕು. ತಲೆಯ ತ್ವಚೆಯನ್ನು ಚೆನ್ನಾಗಿ ಇಟ್ಟುಕೊಂಡರೆ ಕೂದಲು ಚೆನ್ನಾಗಿ ಬೆಳೆಯುತ್ತದೆ.

ಕೂದಲನ್ನು ವಾರದಲ್ಲಿ ಎರಡು ಬಾರಿ ಶ್ಯಾಂಪೂ ಹಾಕಿ ತೊಳೆಯಿರಿ.
ಕೆಮಿಕಲ್ಗಳ ಪ್ರಯೋಗ :-
ಅಧಿಕ ಪ್ರಮಾಣದಲ್ಲಿ ಕೆಮಿಕಲ್ಗಳ ಉಪಯೋಗ ಮಾಡುವುದರಿಂದ ಕೂದಲಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೇರ್ ಸ್ಟೈಲ್ ಮಾಡುವ ಸಲುವಾಗಿ ಕೆಮಿಕಲ್ಯುಕ್ತ ಸ್ಪ್ರೇ, ಶ್ಯಾಂಪೂ ಮುಂತಾದವುಗಳ ಬಳಕೆ ಮಾಡುವುದು ಒಳ್ಳೆಯದಲ್ಲ.

ಇದರಿಂದ ಕೂದಲು ತುಂಡಾಗುತ್ತದೆ ಹಾಗೂ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಹೇರ್ ಡ್ರೈಯರ್ ಬಳಕೆ ಮಾಡುವುದು :-

ಯಾವಾಗಲಾದರೂ ಹೇರ್ ಡ್ರೈಯರ್ ಉಪಯೋಗ ಮಾಡುವುದು ಉತ್ತಮ. ಆದರೆ ಪ್ರತಿ ದಿನ ಹೇರ್ ಡ್ರೈಯರ್ ಉಪಯೋಗ ಮಾಡುತ್ತಾ ಬಂದರೆ ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ಆದುದರಿಂದ ನಿಮ್ಮ ಕೂದಲನ್ನು ಒಣಗಿಸಲು ಹೇರ್ ಡ್ರೈಯರ್ ಉಪಯೋಗ ಮಾಡಲೇಬೇಡಿ.
ಕಲರಿಂಗ್ ಮತ್ತು ಬ್ಲೀಚಿಂಗ್ :-
ಕೂದಲಿಗೆ ಕಲರಿಂಗ್ ಅಥವಾ ಬ್ಲೀಚಿಂಗ್ ಯಾವತ್ತೂ ಮಾಡಲೇಬೇಡಿ. ಇದರಲ್ಲಿರುವ ರಾಸಾಯನಿಕ ವಸ್ತುಗಳು ಕೂದಲಿನ ಮೇಲೆ ಪರಿಣಾಮ ಬೀರುತ್ತದೆ, ಅದು ಕೂದಲಿನ ಸದೃಢತೆಯನ್ನು ಕಡಿಮೆ ಮಾಡುತ್ತದೆ.

ಕೂದಲಿಗೆ ಕಲರಿಂಗ್ ಮಾಡಬೇಕೆಂದಿದ್ದರೆ ಮದರಂಗಿ ಉಪಯೋಗಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…