ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.
ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಈರುಳ್ಳಿ ರಸವನ್ನು ಸುಮಾರು 15 ನಿಮಿಷಗಳ ಕಾಲ ತಲೆಯಲ್ಲಿ ಹಾಗೆ ಬಿಡುವುದು ಅತೀ ಅಗತ್ಯ. ಇದರ ಬಳಿಕ ಶಾಂಪೂ ಹಾಕಿಕೊಂಡು ತೊಳೆಯಿರಿ. ಇದು ಸ್ವಲ್ಪ ಮಟ್ಟಿಗೆ ನಿಮಗೆ ತ್ರಾಸ ನೀಡುತ್ತಿದ್ದರೆ ಬೇರೆ ವಿಧಾನ ಬಳಸಿಕೊಳ್ಳಬಹುದು. ಸ್ವಲ್ಪ ಈರುಳ್ಳಿ ರಸಕ್ಕೆ ಜೇನುತುಪ್ಪ ಹಾಕಿಕೊಂಡು ಸರಿಯಾದ ಜೆಲ್ ಮಾಡಿಕೊಳ್ಳಿ. ಇದರಿಂದ ವಾಸನೆ ಕೂಡ ಕಡಿಮೆಯಾಗುವುದು ಮಾತ್ರವಲ್ಲದೆ ಇದು ಕೂದಲಿಗೆ ತುಂಬಾ ಒಳ್ಳೆಯದು.
ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು. ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.
ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.
ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…