ಜೀವನಶೈಲಿ

ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

5956

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

ಯುವಕರು, ಕಾಲೇಜು ಹುಡುಗರು ವಿಭಿನ್ನ ರೀತಿಯ ಗೆಟಪ್’ಗಳನ್ನು ಬಿಡುತ್ತಾರೆ.ಹುಡುಗಿಯರು ಸಹ ವಿಭಿನ್ನ ರೀತಿಯ ಗಡ್ಡ ಬಿಡುವವರನ್ನು ತುಂಬಾ ಇಷ್ಟ ಪಡುವುದು ಉಂಟು.

ಇಷ್ಟೆಲ್ಲಾ ಮಾಡಬೇಕಂದ್ರೆ ಗಡ್ಡ ಚೆನ್ನಾಗಿ ಬೆಳೆಯಬೇಕಲ್ವಾ? ಹಾಗಾದ್ರೆ ಗಡ್ಡ ಚೆನ್ನಾಗಿ ಬೆಳೆಯಬೇಕಂದ್ರೆ ಏನು ಮಾಡ್ಬೇಕು ಗೊತ್ತಾ..?

*ಮೊದಲನಯದಾಗಿ ಗಡ್ಡವು ಚೆನ್ನಾಗಿ ಬೆಳೆಯಬೇಕೆಂದರೆ ನೀವು ಚೆನ್ನಾಗಿ ನಿದ್ದೆ ಮಾಡಬೇಕು. ನಿದ್ದೆ ಮಾಡುವುದರಿಂದ ಗಡ್ಡಕ್ಕೆ ಮಾತ್ರವಲ್ಲದೆ ನಿಮ್ಮ ದೇಹಕ್ಕೂ ಕೂಡ ಒಳ್ಳೆಯದು.

*ವಾರಕ್ಕೊಮ್ಮೆ ನಿಮ್ಮ ತ್ವಚೆಯನ್ನು ಎಕ್ಸ್ಫೋಲಿಯೇಟ್ ಮಾಡಿ. ಇದು ನಿಮ್ಮ ಮುಖದಲ್ಲಿರುವ ನಿರ್ಜೀವ ಕೋಶಗಳನ್ನು ತೆಗೆದುಹಾಕಿ, ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.

*ಗಡ್ಡವು ಎಂದಿಗೂ ಒಂದೇ ರೀತಿಯಲ್ಲಿ ಸುಂದರವಾಗಿ ಬೆಳೆಯುವುದಿಲ್ಲ. ಅದಕ್ಕಾಗಿ ಬೆಳೆಯುವ ಗಡ್ಡವನ್ನು ಸರಿಯಾದ ರೀತಿ ಬೆಳೆಯುತ್ತಿವೆ ಎಂದು ಪರಿಶೀಲಿಸಿ.

*ಪ್ರತಿದಿನ 2.5 ಮಿ.ಗ್ರಾಂ ಬಯೋಟೀನ್ ಅನ್ನ ಸೇವಿಸಿ. ಇದು ನಿಮ್ಮ ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.

*ಆದಷ್ಟೂ ಒತ್ತಡದಿಂದ ದೂರವಿರಿ. ಆಗ ಗಡ್ಡ ಬೇಗ ಬೆಳೆಯುತ್ತದೆ.

ಇಲ್ಲಿ ಓದಿ:- ಗಡ್ಡ ಬಿಟ್ರೆ ಏನೆಲ್ಲಾ ಉಪಯೋಗ ಇದೆ ಗೊತ್ತಾ..!ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿ…

*ಯಾವಾಗಲೂ ಟ್ರಿಮ್ ಮಾಡುವುದು ಕಡಿಮೆ ಮಾಡಿ. ಆರು ವಾರಕ್ಕೊಮ್ಮೆ ನಿಮ್ಮ ಗಡ್ಡವನ್ನು ಟ್ರಿಮ್ ಮಾಡಿ ಸಾಕು. ಇದರಿಂದ ನಿಮ್ಮ ಗಡ್ಡ ಚೆನ್ನಾಗಿ ಬೆಳೆಯಲು ಸಮಯ ದೊರೆಯುತ್ತದೆ.

*ಮುಖಕ್ಕೆ ಮಾಡುವ ಮಸಾಜ್ ನಿಮ್ಮ ಮುಖದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಹಾಗೂ ಇದರಿಂದ ನಿಮ್ಮ ಗಡ್ಡವು ಚೆನ್ನಾಗಿ ಮತ್ತು ಬೇಗ ಬೆಳೆಯುತ್ತದೆ.

ಒಮ್ಮೆ ಈ ಎಲ್ಲಾ ಕ್ರಮಗಳನ್ನು ಅನುಸರಿಸಿ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ಉಪಯುಕ್ತ ಮಾಹಿತಿ, ವಿಧ್ಯಾಭ್ಯಾಸ

    ಮಕ್ಕಳು ಓದಿದ್ದ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹೀಗೆ ಮಾಡಿದರೆ ಚೆನ್ನಾಗಿ ನೆನಪಿರುತ್ತದೆ..!ತಿಳಿಯಲು ಇದನ್ನು ಓದಿ ..

    ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್‌ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು