ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತ ಲಿಖಿತ ಉತ್ತರ ನೀಡಿದ ವಸತಿ ಖಾತೆ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, 1908ರ ನೋಂದಣಿ ಕಾಯಿದೆಯ ನಿಬಂಧನೆಗಳಡಿ ಆಸ್ತಿ ನೋಂದಾಯಿಸಲು ಸಮ್ಮತಿಯೊಂದಿಗೆ ಆಧರ್ ಬಳಸಿಕೊಳ್ಳುವ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಲಾಗಿದೆ ಎಂದರು.

ಬೇನಾಮಿ ಆಸ್ತಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲ ಸ್ಥಿರಾಸ್ತಿಗಳನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ವದಂತಿ ಕೆಲವು ದಿನಗಳಿಂದ ದಟ್ಟವಾಗಿತ್ತು.

ಈ ಮುಂಚೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ‘ಆಧಾರ್ ಸಂಖ್ಯೆಯ ಮೂಲಕ ಬೇನಾಮಿ ಆಸ್ತಿ ಪತ್ತೆ ಮಾಡಲಾಗುವುದು ಎಂದು ಹೇಳಿದ್ದರು. ಹೀಗಾಗಿ ಆಸ್ತಿ ವ್ಯವಹಾರಕ್ಕೆ ಆಧಾರ್ ಕಡ್ಡಾಯಗೊಳಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬಂದಿದ್ದವು.
‘ಆಸ್ತಿ ವಹಿವಾಟಿಗೆ ಆಧಾರ್ ಸಂಪರ್ಕ ಕಲ್ಪಿಸುವ ಯೋಚನೆಯೇ ಸರ್ಕಾರಕ್ಕೆ ಇಲ್ಲ ಎಂದ ಮೇಲೆ ಗಡುವು ವಿಸ್ತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವದಂತಿ ಹರಡಿದ್ದು ಹೇಗೆ..?
ಬ್ಯಾಂಕ್ ಖಾತೆ, ಮೊಬೈಲ್ ಸಂಖ್ಯೆಗಳ ರೀತಿಯಲ್ಲಿಯೇ ಆಸ್ತಿ ನೋಂದಣಿಗೂ ಆಧಾರ್ ಸಂಪರ್ಕ ಕಡ್ಡಾಯಗೊಳಿಸುವುದು ನಿಜಕ್ಕೂ ಒಳ್ಳೆಯ ಕಲ್ಪನೆ’ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ನವೆಂಬರ್ನಲ್ಲಿ ಹೇಳಿದ್ದರು.
ಆಧಾರ್ ಜೋಡಣೆಯೊಂದಿಗೆ ಬೇನಾಮಿ ಆಸ್ತಿಗಳಿಗೆ ಕಡಿವಾಣ ಬೀಳಲಿದ್ದು, ಭೂ ಮತ್ತು ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗಿತ್ತು.
ಈ ಸುದ್ದಿ ಭೂಗಳ್ಳರಲ್ಲಿ ನಡುಕ ಹುಟ್ಟಿಸಿತ್ತು.ಭೂ ವಹಿವಾಟುಗಳ ಅಕ್ರಮಕ್ಕೆ ತೆರೆ ಬೀಳಲಿದೆ ಎಂಬ ಆಶಾಭಾವನೆಯನ್ನು ಜನಸಾಮಾನ್ಯರಲ್ಲಿ ಹುಟ್ಟುಹಾಕಿತ್ತು.
ಇಬ್ಬರ ನಡುವಿನ ಆಸ್ತಿ ವ್ಯವಹಾರದ ಮೇಲೆ ನಿಗಾ ಇಡಬಹುದು ಮತ್ತು ಮತ್ತೊಬ್ಬರ ಹೆಸರಿನಲ್ಲಿ ಆಸ್ತಿ ನೋಂದಣಿ ತಪ್ಪಿಸಬಹುದು ಎಂದು ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಯೊಬ್ಬರು ಈ ಹಿಂದೆ ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.