ಜ್ಯೋತಿಷ್ಯ

ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

336

ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ : 06:16
ಸೂರ್ಯಾಸ್ತ : 18:28
ಪಕ್ಷ : ಕೃಷ್ಣ ಪಕ್ಷ
ತಿಥಿ : ಷಷ್ಠೀ
ನಕ್ಷತ್ರ : ಜ್ಯೆಷ್ಟ್ಯ
ಯೋಗ : ವರಿಯಾನ್
ಪ್ರಥಮ ಕರಣ : ಗರಜ
ಸೂರ್ಯ ರಾಶಿ : ಮೀನ
ಅಭಿಜಿತ್ ಮುಹುರ್ತ : 11:57 – 12:46
ದುರ್ಮುಹೂರ್ತ : 08:42 – 09:31
ದುರ್ಮುಹೂರ್ತ : 12:46 – 13:35
ರಾಹು ಕಾಲ: 10:50 – 12:22
ಗುಳಿಕ ಕಾಲ: 07:47 – 09:19
ಯಮಗಂಡ: 15:25– 16:56

ಮೇಷ:

ಪರಾಕ್ರಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಮಂಗಳ ಕಾರ್ಯದಲ್ಲಿ ಭಾಗವಹಿಸುವತ್ತಿರಿ. ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗುವುದು.

ವೃಷಭ:-

ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಅಧಿಕ ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.

ಮಿಥುನ:

ಶಿವನ ಕೃಪೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ಸಾಗುವುದು. ಮನಸ್ಸಿನ ತುಮುಲಗಳನ್ನು ಭಗವಂತನ ಮುಂದೆ ಅಲ್ಲದೆ ಇತರರ ಮುಂದೆ ಹೇಳಿಕೊಳ್ಳದಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಕಟಕ :-

ದೂರ ಪ್ರಯಾಣವನ್ನು ಹಮ್ಮಿಕೊಳ್ಳಬೇಕಾಗುವುದು. ವಾಹನ ಸುಖ, ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ಕೆಲಸ ಕಾರ್ಯಗಳಲ್ಲಿ ಸ್ವಲ್ಪ ಹಿನ್ನಡೆಯುಂಟಾಗುವ ಸಾಧ್ಯತೆ ಇರುತ್ತದೆ.

 ಸಿಂಹ:

ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳ್ಳೆಯಾದಗುವುದು. ಯಾವುದೇ ಕಾರಣಕ್ಕೂ ಸ್ವಯಂ ಮಾತ್ರೆಗಳನ್ನು ನುಂಗದೆ ವೈದ್ಯರ ಶಿಫಾರಸಿನಂತೆ ನಡೆದುಕೊಂಡಲ್ಲಿ ಹೆಚ್ಚಿನ ಹಾನಿ ಆಗುವುದಿಲ್ಲ. ದೂರದ ಪ್ರಯಾಣ ಅನಿವಾರ್ಯವಾಗಲಿವೆ.

ಕನ್ಯಾ :-

ಮಾತೇ ಮುತ್ತು ಮಾತೇ ಶತ್ರು ಎನ್ನುವಂತೆ ನೀವು ನಿಮ್ಮ ಮಾತಿನ ಮೂಲಕ ಎಲ್ಲರಲ್ಲು ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುವಿರಿ. ಆ ಮೂಲಕ ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ.

ತುಲಾ:

ಅನೇಕ ರೀತಿಯ ಒತ್ತಡಗಳ ನಡುವೆಯೂ ಯಶಸ್ಸಿನ ದಾರಿಯನ್ನು ಕಂಡುಕೊಳ್ಳಲು ಸುದಿನವಾಗಿದೆ. ಹಾಗೇಹೇ ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ.

ವೃಶ್ಚಿಕ :-

ಹಿತಶತ್ರುಗಳು ನಿಮ್ಮ ನೆಮ್ಮದಿಯನ್ನು ಕೆಡಿಸುವ ಪ್ರಯತ್ನದಲ್ಲಿದ್ದಾರೆ ಮತ್ತು ನಿಮ್ಮ ತಪ್ಪುಗಳನ್ನು ಎತ್ತಿ ಆಡುವರು. ಇದರಿಂದ ಕೋಪಗೊಳ್ಳುವ ನೀವು ಮಾತಿನ ಭರದಲ್ಲಿ ಸತ್ಯವನ್ನು ನುಡಿದು ಪೇಚಿಗೆ ಸಿಲುಕೊಳ್ಳುವಿರಿ. ತಾಳ್ಮೆಯಿಂದ ಇರಿ.

ಧನಸ್ಸು:

ಆರೋಗ್ಯದ ವಿಚಾರದಲ್ಲಿ ಎಚ್ಚರದಿಂದ ಇರುವುದು ಬಹಳ ಕ್ಷೇಮ. ಪ್ರಯಾಣದಲ್ಲಿ ವಾಹನವನ್ನು ಚಲಿಸುವಾಗ ಎಡ ಮತ್ತು ಬಲಬದಿಯ ವಾಹನಗಳನ್ನು ಗಮನಿಸಿ. ಸ್ನೇಹಿತರ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು.

ಮಕರ :-

ಕೆಲವು ಹಿತೈಷಿಗಳ ಪ್ರಯತ್ನದಿಂದ ನಿಮ್ಮ ಮನಸ್ಸಿಗೆ ಒಪ್ಪುವ ಹೊಸ ಕೆಲಸವು ನಿಮಗೆ ದೊರಕುವ ಸಾಧ್ಯತೆಗಳು. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವ ನೀವು ಇತರರ ಅಸೂಯೆಗೆ ಒಳಗಾಗುವಿರಿ.

ಕುಂಭ:-

ಅನಾವಶ್ಯಕ ವಾದ, ವಿವಾದಗಳಲ್ಲಿ ಪಾಲ್ಗೊಳ್ಳದಿರುವುದು ಉತ್ತಮ. ಇಬ್ಬರ ಜಗಳ ತೀರಿಸಲು ಹೋಗಿ ನೀವೇ ಪೆಟ್ಟು ಮಾಡಿಕೊಳ್ಳುವ ಸಂಭವ ಹೆಚ್ಚು. ಆರೋಗ್ಯದ ತಪಾಸಣೆಗಳನ್ನು ಸಕಾಲದಲ್ಲಿ ಮಾಡಿಸಿ.

ಮೀನ:-

ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ ನಿರ್ಧಾರ ಮಾಡಿ . ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.

ಪಂಡಿತ್ ಸುದರ್ಶನ್ ಭಟ್

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು  ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಗೆಲ್ಲಲೇಬೇಕು ಅನ್ನೋರು, ಇದನ್ನ ಮಿಸ್ ಮಾಡದೇ ಓದಿ..!

    ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • ಸುದ್ದಿ

    ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

    ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…