ಆರೋಗ್ಯ

ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

1554

ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

ಕೊನೆಗೆ ಹೈಹೀಲ್ಡ್ ಚಪ್ಪಲಿಯಲ್ಲೇ ಎತ್ತರವಾಗಿ ಸಮಾಧಾನ ಪಟ್ಟುಕೊಂಡು ಬಿಡುತ್ತೀರ. ಆದರೆ ಎಲ್ಲರೂ ನಿಮ್ಮಂತೆ ಅಲ್ಲ. ಎತ್ತರಾಗಲಿಕ್ಕಾಗಿಯೇ ಒಂದಿಷ್ಟು ಹಾರ್ಮೋನ್ ಔಷಧಿಗಳ ಮೊರೆ ಹೋಗುತ್ತಾರೆ. ಎತ್ತರ ಹೆಚ್ಚಿಸುವ ಸಿದ್ಧ ಆಹಾರ ಪದಾರ್ಥಗಳನ್ನು  ಸೇವಿಸತಕ್ಕದು.

 

ಆದರೆ ನಿಮಗೆ ಗೊತ್ತಾ? ಕೆಲವು ರೀತಿಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹದ ಎತ್ತರವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವೆಂದು ಇಲ್ಲಿ ತಿಳಿದುಕೊಳ್ಳಿ. ಎತ್ತರ ಹೆಚ್ಚಿಸುವ ಆಹಾರಗಳು:

ಎತ್ತರ ಹೆಚ್ಚಿಸುವ ಆಹಾರಗಳು:

*ವಿಟಮಿನ್ ಡಿ:-

ಎತ್ತರ ಹೆಚ್ಚಿಸುವಲ್ಲಿ ಅತಿ ಅಗತ್ಯವಿರುವುದು ವಿಟಮಿನ್ ಡಿ. ಕ್ಯಾಲ್ಸಿಯಂ ದೇಹಕ್ಕೆ ಹೆಚ್ಚು ಸೇರಿದಷ್ಟು ಮೂಳೆಗಳ ಬೆಳವಣಿಗೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ವಿಟಮಿನ್ ಡಿ ಅಂಶವನ್ನು ಹೊಂದಿರುವ ಮೀನು, ಧಾನ್ಯಗಳು, ಮೊಟ್ಟೆ, ಟೋಫು, ಸೋಯಾ ಹಾಲು, ಸೋಯಾ ಬೀನ್, ಅಣಬೆ, ಬಾದಾಮಿ ಸೇವನೆ ಒಳ್ಳೆಯದು.

 * ಹಾಲು, ಓಟ್ ಮೀಲ್:-

ಎತ್ತರ ಏರಬೇಕೆಂದರೆ ದೇಹಕ್ಕೆ ಪ್ರೊಟೀನ್ ಅಂಶ ಅತ್ಯವಶ್ಯಕ. ಪ್ರೊಟೀನ್ ಹೆಚ್ಚಿದ್ದಷ್ಟು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತದೆ. ಆದ್ದರಿಂದ ಪ್ರೊಟೀನ್ ಹೆಚ್ಚಿರುವ ಹಾಲು, ಚೀಸ್, ಬೀನ್ಸ್, ಕುಂಬಳಕಾಯಿ, ಕಲ್ಲಂಗಡಿಯ ಬೀಜ ಇವುಗಳನ್ನು ತಿನ್ನಬಹುದು. ಚಿಕನ್, ಓಟ್ ಮೀಲ್, ಸೊಯಾ ಬೀನ್ ಮತ್ತು ಇನ್ನಿತರ ದವಸಗಳು ಎತ್ತರವನ್ನು ಹೆಚ್ಚಿಸುತ್ತದೆ.

* ಪಾಲಾಕ್, ಕ್ಯಾರೆಟ್:-

ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಬೇಕೆಂದರೆ ವಿಟಮಿನ್ ಎ ಸಹಾಯ ಬೇಕೇ ಬೇಕು. ವಿಟಮಿನ್ ಎ ಪೂರಿತ ಆಹಾರ ಸೇವನೆಯಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು. ಪಾಲಾಕ್, ಬೀಟ್ ರೂಟ್, ಕ್ಯಾರೆಟ್, ಚಿಕನ್, ಪಪ್ಪಾಯ, ಪೀಚ್, ಹಾಲು, ಟೊಮೆಟೊ, ಬಟಾಣಿ, ಅಪ್ರಿಕಾಟ್ ಮುಂತಾದವುಗಳಲ್ಲಿ ವಿಟಮಿನ್ ಎ ಹೆಚ್ಚಿದೆ. ಟೊಮೆಟೊ, ಕ್ಯಾರೆಟ್, ಬೀಟ್ ರೂಟ್ ಇವುಗಳ ಜ್ಯೂಸ್ ಗಳನ್ನೂ ಸೇವಿಸಬಹುದು.

 * ಮೊಟ್ಟೆ, ಹಾಲು: –

ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಹಾಲು, ಚೀಸ್, ಮೊಟ್ಟೆಯನ್ನು ಪ್ರತಿ ದಿನ ಸೇವಿಸುತ್ತಿದ್ದರೆ ಎತ್ತರ ಹೆಚ್ಚುತ್ತದೆ. ಈ ಆಹಾರಗಳು ರುಚಿಕರ ಮತ್ತು ಹೊಟ್ಟೆ ತುಂಬುವುದಷ್ಟೇ ಅಲ್ಲ, ಆರೋಗ್ಯವನ್ನು ಹೆಚ್ಚಿಸುತ್ತದೆ.

* ಬಾಳೆಹಣ್ಣು: –

ದೈಹಿಕ ಬೆಳವಣಿಗೆಗೆ ಖನಿಜಾಂಶದ ಅಗತ್ಯ ಹೆಚ್ಚಿದೆ. ಇದು ದೇಹದಲ್ಲಿ ರಕ್ತ ಸಂಚಲನವನ್ನೂ ಅಭಿವೃದ್ಧಿ ಪಡಿಸುತ್ತದೆ. ಆದ್ದರಿಂದ ಖನಿಜಾಂಶ ಹೆಚ್ಚಿರುವ ಬೀನ್ಸ್, ಬ್ರೊಕೊಲಿ, ಪಾಲಾಕ್, ಹೂಕೋಸು, ಕುಂಬಳಕಾಯಿ, ಕ್ಯಾರೆಟ್, ಬಾಳೆಹಣ್ಣು, ದ್ರಾಕ್ಷಿ ಇಂತಹ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…

  • ಸುದ್ದಿ

    ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

    ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…

  • ಸುದ್ದಿ

    ಶಾಲಾ ಮಕ್ಕಳು ನೆಲ ಒರೆಸುತ್ತಿರುವ ಚಿತ್ರ ಸೆರೆ ಇಡಿದಿದ್ದಕ್ಕೆ ಪತ್ರಕರ್ತ ಅರೆಸ್ಟ್…!

    ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್‌ ಜೈಸ್ವಾಲ್‌ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…

  • ಉಪಯುಕ್ತ ಮಾಹಿತಿ

    ಸ್ಮಾರ್ಟ್‌ಫೋನ್‌ಗಳನ್ನು ದೇಹಕ್ಕೆ ತಾಕುವಂತೆ ಪ್ಯಾಂಟ್ ಜೇಬಿನಲ್ಲಿ, ವಕ್ಷೋಜಗಳಲ್ಲಿ ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್‌ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್‌ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್‍ಫೋನ್ಸ್‌ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ