ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಕೊನೆಗೆ ಹೈಹೀಲ್ಡ್ ಚಪ್ಪಲಿಯಲ್ಲೇ ಎತ್ತರವಾಗಿ ಸಮಾಧಾನ ಪಟ್ಟುಕೊಂಡು ಬಿಡುತ್ತೀರ. ಆದರೆ ಎಲ್ಲರೂ ನಿಮ್ಮಂತೆ ಅಲ್ಲ. ಎತ್ತರಾಗಲಿಕ್ಕಾಗಿಯೇ ಒಂದಿಷ್ಟು ಹಾರ್ಮೋನ್ ಔಷಧಿಗಳ ಮೊರೆ ಹೋಗುತ್ತಾರೆ. ಎತ್ತರ ಹೆಚ್ಚಿಸುವ ಸಿದ್ಧ ಆಹಾರ ಪದಾರ್ಥಗಳನ್ನು ಸೇವಿಸತಕ್ಕದು.
ಆದರೆ ನಿಮಗೆ ಗೊತ್ತಾ? ಕೆಲವು ರೀತಿಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹದ ಎತ್ತರವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವೆಂದು ಇಲ್ಲಿ ತಿಳಿದುಕೊಳ್ಳಿ. ಎತ್ತರ ಹೆಚ್ಚಿಸುವ ಆಹಾರಗಳು:
ಎತ್ತರ ಹೆಚ್ಚಿಸುವ ಆಹಾರಗಳು:
ಎತ್ತರ ಹೆಚ್ಚಿಸುವಲ್ಲಿ ಅತಿ ಅಗತ್ಯವಿರುವುದು ವಿಟಮಿನ್ ಡಿ. ಕ್ಯಾಲ್ಸಿಯಂ ದೇಹಕ್ಕೆ ಹೆಚ್ಚು ಸೇರಿದಷ್ಟು ಮೂಳೆಗಳ ಬೆಳವಣಿಗೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ವಿಟಮಿನ್ ಡಿ ಅಂಶವನ್ನು ಹೊಂದಿರುವ ಮೀನು, ಧಾನ್ಯಗಳು, ಮೊಟ್ಟೆ, ಟೋಫು, ಸೋಯಾ ಹಾಲು, ಸೋಯಾ ಬೀನ್, ಅಣಬೆ, ಬಾದಾಮಿ ಸೇವನೆ ಒಳ್ಳೆಯದು.
ಎತ್ತರ ಏರಬೇಕೆಂದರೆ ದೇಹಕ್ಕೆ ಪ್ರೊಟೀನ್ ಅಂಶ ಅತ್ಯವಶ್ಯಕ. ಪ್ರೊಟೀನ್ ಹೆಚ್ಚಿದ್ದಷ್ಟು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತದೆ. ಆದ್ದರಿಂದ ಪ್ರೊಟೀನ್ ಹೆಚ್ಚಿರುವ ಹಾಲು, ಚೀಸ್, ಬೀನ್ಸ್, ಕುಂಬಳಕಾಯಿ, ಕಲ್ಲಂಗಡಿಯ ಬೀಜ ಇವುಗಳನ್ನು ತಿನ್ನಬಹುದು. ಚಿಕನ್, ಓಟ್ ಮೀಲ್, ಸೊಯಾ ಬೀನ್ ಮತ್ತು ಇನ್ನಿತರ ದವಸಗಳು ಎತ್ತರವನ್ನು ಹೆಚ್ಚಿಸುತ್ತದೆ.
ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಬೇಕೆಂದರೆ ವಿಟಮಿನ್ ಎ ಸಹಾಯ ಬೇಕೇ ಬೇಕು. ವಿಟಮಿನ್ ಎ ಪೂರಿತ ಆಹಾರ ಸೇವನೆಯಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು. ಪಾಲಾಕ್, ಬೀಟ್ ರೂಟ್, ಕ್ಯಾರೆಟ್, ಚಿಕನ್, ಪಪ್ಪಾಯ, ಪೀಚ್, ಹಾಲು, ಟೊಮೆಟೊ, ಬಟಾಣಿ, ಅಪ್ರಿಕಾಟ್ ಮುಂತಾದವುಗಳಲ್ಲಿ ವಿಟಮಿನ್ ಎ ಹೆಚ್ಚಿದೆ. ಟೊಮೆಟೊ, ಕ್ಯಾರೆಟ್, ಬೀಟ್ ರೂಟ್ ಇವುಗಳ ಜ್ಯೂಸ್ ಗಳನ್ನೂ ಸೇವಿಸಬಹುದು.
ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಹಾಲು, ಚೀಸ್, ಮೊಟ್ಟೆಯನ್ನು ಪ್ರತಿ ದಿನ ಸೇವಿಸುತ್ತಿದ್ದರೆ ಎತ್ತರ ಹೆಚ್ಚುತ್ತದೆ. ಈ ಆಹಾರಗಳು ರುಚಿಕರ ಮತ್ತು ಹೊಟ್ಟೆ ತುಂಬುವುದಷ್ಟೇ ಅಲ್ಲ, ಆರೋಗ್ಯವನ್ನು ಹೆಚ್ಚಿಸುತ್ತದೆ.
ದೈಹಿಕ ಬೆಳವಣಿಗೆಗೆ ಖನಿಜಾಂಶದ ಅಗತ್ಯ ಹೆಚ್ಚಿದೆ. ಇದು ದೇಹದಲ್ಲಿ ರಕ್ತ ಸಂಚಲನವನ್ನೂ ಅಭಿವೃದ್ಧಿ ಪಡಿಸುತ್ತದೆ. ಆದ್ದರಿಂದ ಖನಿಜಾಂಶ ಹೆಚ್ಚಿರುವ ಬೀನ್ಸ್, ಬ್ರೊಕೊಲಿ, ಪಾಲಾಕ್, ಹೂಕೋಸು, ಕುಂಬಳಕಾಯಿ, ಕ್ಯಾರೆಟ್, ಬಾಳೆಹಣ್ಣು, ದ್ರಾಕ್ಷಿ ಇಂತಹ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.