ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

ಕೊನೆಗೆ ಹೈಹೀಲ್ಡ್ ಚಪ್ಪಲಿಯಲ್ಲೇ ಎತ್ತರವಾಗಿ ಸಮಾಧಾನ ಪಟ್ಟುಕೊಂಡು ಬಿಡುತ್ತೀರ. ಆದರೆ ಎಲ್ಲರೂ ನಿಮ್ಮಂತೆ ಅಲ್ಲ. ಎತ್ತರಾಗಲಿಕ್ಕಾಗಿಯೇ ಒಂದಿಷ್ಟು ಹಾರ್ಮೋನ್ ಔಷಧಿಗಳ ಮೊರೆ ಹೋಗುತ್ತಾರೆ. ಎತ್ತರ ಹೆಚ್ಚಿಸುವ ಸಿದ್ಧ ಆಹಾರ ಪದಾರ್ಥಗಳನ್ನು ಸೇವಿಸತಕ್ಕದು.
ಆದರೆ ನಿಮಗೆ ಗೊತ್ತಾ? ಕೆಲವು ರೀತಿಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹದ ಎತ್ತರವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವೆಂದು ಇಲ್ಲಿ ತಿಳಿದುಕೊಳ್ಳಿ. ಎತ್ತರ ಹೆಚ್ಚಿಸುವ ಆಹಾರಗಳು:
ಎತ್ತರ ಹೆಚ್ಚಿಸುವ ಆಹಾರಗಳು:

ಎತ್ತರ ಹೆಚ್ಚಿಸುವಲ್ಲಿ ಅತಿ ಅಗತ್ಯವಿರುವುದು ವಿಟಮಿನ್ ಡಿ. ಕ್ಯಾಲ್ಸಿಯಂ ದೇಹಕ್ಕೆ ಹೆಚ್ಚು ಸೇರಿದಷ್ಟು ಮೂಳೆಗಳ ಬೆಳವಣಿಗೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ವಿಟಮಿನ್ ಡಿ ಅಂಶವನ್ನು ಹೊಂದಿರುವ ಮೀನು, ಧಾನ್ಯಗಳು, ಮೊಟ್ಟೆ, ಟೋಫು, ಸೋಯಾ ಹಾಲು, ಸೋಯಾ ಬೀನ್, ಅಣಬೆ, ಬಾದಾಮಿ ಸೇವನೆ ಒಳ್ಳೆಯದು.

ಎತ್ತರ ಏರಬೇಕೆಂದರೆ ದೇಹಕ್ಕೆ ಪ್ರೊಟೀನ್ ಅಂಶ ಅತ್ಯವಶ್ಯಕ. ಪ್ರೊಟೀನ್ ಹೆಚ್ಚಿದ್ದಷ್ಟು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತದೆ. ಆದ್ದರಿಂದ ಪ್ರೊಟೀನ್ ಹೆಚ್ಚಿರುವ ಹಾಲು, ಚೀಸ್, ಬೀನ್ಸ್, ಕುಂಬಳಕಾಯಿ, ಕಲ್ಲಂಗಡಿಯ ಬೀಜ ಇವುಗಳನ್ನು ತಿನ್ನಬಹುದು. ಚಿಕನ್, ಓಟ್ ಮೀಲ್, ಸೊಯಾ ಬೀನ್ ಮತ್ತು ಇನ್ನಿತರ ದವಸಗಳು ಎತ್ತರವನ್ನು ಹೆಚ್ಚಿಸುತ್ತದೆ.

ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಬೇಕೆಂದರೆ ವಿಟಮಿನ್ ಎ ಸಹಾಯ ಬೇಕೇ ಬೇಕು. ವಿಟಮಿನ್ ಎ ಪೂರಿತ ಆಹಾರ ಸೇವನೆಯಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು. ಪಾಲಾಕ್, ಬೀಟ್ ರೂಟ್, ಕ್ಯಾರೆಟ್, ಚಿಕನ್, ಪಪ್ಪಾಯ, ಪೀಚ್, ಹಾಲು, ಟೊಮೆಟೊ, ಬಟಾಣಿ, ಅಪ್ರಿಕಾಟ್ ಮುಂತಾದವುಗಳಲ್ಲಿ ವಿಟಮಿನ್ ಎ ಹೆಚ್ಚಿದೆ. ಟೊಮೆಟೊ, ಕ್ಯಾರೆಟ್, ಬೀಟ್ ರೂಟ್ ಇವುಗಳ ಜ್ಯೂಸ್ ಗಳನ್ನೂ ಸೇವಿಸಬಹುದು.

ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಹಾಲು, ಚೀಸ್, ಮೊಟ್ಟೆಯನ್ನು ಪ್ರತಿ ದಿನ ಸೇವಿಸುತ್ತಿದ್ದರೆ ಎತ್ತರ ಹೆಚ್ಚುತ್ತದೆ. ಈ ಆಹಾರಗಳು ರುಚಿಕರ ಮತ್ತು ಹೊಟ್ಟೆ ತುಂಬುವುದಷ್ಟೇ ಅಲ್ಲ, ಆರೋಗ್ಯವನ್ನು ಹೆಚ್ಚಿಸುತ್ತದೆ.

ದೈಹಿಕ ಬೆಳವಣಿಗೆಗೆ ಖನಿಜಾಂಶದ ಅಗತ್ಯ ಹೆಚ್ಚಿದೆ. ಇದು ದೇಹದಲ್ಲಿ ರಕ್ತ ಸಂಚಲನವನ್ನೂ ಅಭಿವೃದ್ಧಿ ಪಡಿಸುತ್ತದೆ. ಆದ್ದರಿಂದ ಖನಿಜಾಂಶ ಹೆಚ್ಚಿರುವ ಬೀನ್ಸ್, ಬ್ರೊಕೊಲಿ, ಪಾಲಾಕ್, ಹೂಕೋಸು, ಕುಂಬಳಕಾಯಿ, ಕ್ಯಾರೆಟ್, ಬಾಳೆಹಣ್ಣು, ದ್ರಾಕ್ಷಿ ಇಂತಹ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…