News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

1563

ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

ಕೊನೆಗೆ ಹೈಹೀಲ್ಡ್ ಚಪ್ಪಲಿಯಲ್ಲೇ ಎತ್ತರವಾಗಿ ಸಮಾಧಾನ ಪಟ್ಟುಕೊಂಡು ಬಿಡುತ್ತೀರ. ಆದರೆ ಎಲ್ಲರೂ ನಿಮ್ಮಂತೆ ಅಲ್ಲ. ಎತ್ತರಾಗಲಿಕ್ಕಾಗಿಯೇ ಒಂದಿಷ್ಟು ಹಾರ್ಮೋನ್ ಔಷಧಿಗಳ ಮೊರೆ ಹೋಗುತ್ತಾರೆ. ಎತ್ತರ ಹೆಚ್ಚಿಸುವ ಸಿದ್ಧ ಆಹಾರ ಪದಾರ್ಥಗಳನ್ನು  ಸೇವಿಸತಕ್ಕದು.

 

ಆದರೆ ನಿಮಗೆ ಗೊತ್ತಾ? ಕೆಲವು ರೀತಿಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹದ ಎತ್ತರವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವೆಂದು ಇಲ್ಲಿ ತಿಳಿದುಕೊಳ್ಳಿ. ಎತ್ತರ ಹೆಚ್ಚಿಸುವ ಆಹಾರಗಳು:

ಎತ್ತರ ಹೆಚ್ಚಿಸುವ ಆಹಾರಗಳು:

*ವಿಟಮಿನ್ ಡಿ:-

ಎತ್ತರ ಹೆಚ್ಚಿಸುವಲ್ಲಿ ಅತಿ ಅಗತ್ಯವಿರುವುದು ವಿಟಮಿನ್ ಡಿ. ಕ್ಯಾಲ್ಸಿಯಂ ದೇಹಕ್ಕೆ ಹೆಚ್ಚು ಸೇರಿದಷ್ಟು ಮೂಳೆಗಳ ಬೆಳವಣಿಗೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ವಿಟಮಿನ್ ಡಿ ಅಂಶವನ್ನು ಹೊಂದಿರುವ ಮೀನು, ಧಾನ್ಯಗಳು, ಮೊಟ್ಟೆ, ಟೋಫು, ಸೋಯಾ ಹಾಲು, ಸೋಯಾ ಬೀನ್, ಅಣಬೆ, ಬಾದಾಮಿ ಸೇವನೆ ಒಳ್ಳೆಯದು.

 * ಹಾಲು, ಓಟ್ ಮೀಲ್:-

ಎತ್ತರ ಏರಬೇಕೆಂದರೆ ದೇಹಕ್ಕೆ ಪ್ರೊಟೀನ್ ಅಂಶ ಅತ್ಯವಶ್ಯಕ. ಪ್ರೊಟೀನ್ ಹೆಚ್ಚಿದ್ದಷ್ಟು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತದೆ. ಆದ್ದರಿಂದ ಪ್ರೊಟೀನ್ ಹೆಚ್ಚಿರುವ ಹಾಲು, ಚೀಸ್, ಬೀನ್ಸ್, ಕುಂಬಳಕಾಯಿ, ಕಲ್ಲಂಗಡಿಯ ಬೀಜ ಇವುಗಳನ್ನು ತಿನ್ನಬಹುದು. ಚಿಕನ್, ಓಟ್ ಮೀಲ್, ಸೊಯಾ ಬೀನ್ ಮತ್ತು ಇನ್ನಿತರ ದವಸಗಳು ಎತ್ತರವನ್ನು ಹೆಚ್ಚಿಸುತ್ತದೆ.

* ಪಾಲಾಕ್, ಕ್ಯಾರೆಟ್:-

ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಬೇಕೆಂದರೆ ವಿಟಮಿನ್ ಎ ಸಹಾಯ ಬೇಕೇ ಬೇಕು. ವಿಟಮಿನ್ ಎ ಪೂರಿತ ಆಹಾರ ಸೇವನೆಯಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು. ಪಾಲಾಕ್, ಬೀಟ್ ರೂಟ್, ಕ್ಯಾರೆಟ್, ಚಿಕನ್, ಪಪ್ಪಾಯ, ಪೀಚ್, ಹಾಲು, ಟೊಮೆಟೊ, ಬಟಾಣಿ, ಅಪ್ರಿಕಾಟ್ ಮುಂತಾದವುಗಳಲ್ಲಿ ವಿಟಮಿನ್ ಎ ಹೆಚ್ಚಿದೆ. ಟೊಮೆಟೊ, ಕ್ಯಾರೆಟ್, ಬೀಟ್ ರೂಟ್ ಇವುಗಳ ಜ್ಯೂಸ್ ಗಳನ್ನೂ ಸೇವಿಸಬಹುದು.

 * ಮೊಟ್ಟೆ, ಹಾಲು: –

ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಹಾಲು, ಚೀಸ್, ಮೊಟ್ಟೆಯನ್ನು ಪ್ರತಿ ದಿನ ಸೇವಿಸುತ್ತಿದ್ದರೆ ಎತ್ತರ ಹೆಚ್ಚುತ್ತದೆ. ಈ ಆಹಾರಗಳು ರುಚಿಕರ ಮತ್ತು ಹೊಟ್ಟೆ ತುಂಬುವುದಷ್ಟೇ ಅಲ್ಲ, ಆರೋಗ್ಯವನ್ನು ಹೆಚ್ಚಿಸುತ್ತದೆ.

* ಬಾಳೆಹಣ್ಣು: –

ದೈಹಿಕ ಬೆಳವಣಿಗೆಗೆ ಖನಿಜಾಂಶದ ಅಗತ್ಯ ಹೆಚ್ಚಿದೆ. ಇದು ದೇಹದಲ್ಲಿ ರಕ್ತ ಸಂಚಲನವನ್ನೂ ಅಭಿವೃದ್ಧಿ ಪಡಿಸುತ್ತದೆ. ಆದ್ದರಿಂದ ಖನಿಜಾಂಶ ಹೆಚ್ಚಿರುವ ಬೀನ್ಸ್, ಬ್ರೊಕೊಲಿ, ಪಾಲಾಕ್, ಹೂಕೋಸು, ಕುಂಬಳಕಾಯಿ, ಕ್ಯಾರೆಟ್, ಬಾಳೆಹಣ್ಣು, ದ್ರಾಕ್ಷಿ ಇಂತಹ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೃಷ್ಣ ಪರಮಾತ್ಮನ 80 ಮಕ್ಕಳ ಹೆಸರು ನಿಮಗೆ ತಿಳಿದಿತ್ತೆ? : ಇಲ್ಲಿದೆ ನೋಡಿ….

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.