ಉಪಯುಕ್ತ ಮಾಹಿತಿ

ನಿಮ್ಮ ಫೋನ್ ಒರ್ಜಿನಲ್ ಹೌದೋ? ಅಲ್ಲವೋ? ಎಂದು ತಿಳಿಯುವುದು ಹೇಗೆ ಗೊತ್ತಾ..?ಇದನ್ನು ಓದಿ …

453

ಆನ್‌ಲೈನ್‌ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್‌ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್‌ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್‌ಕ್ಲೂಸಿವ್ ಸೇಲ್‌ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ. ಈ ಹಿನ್ನಲೆಯಲ್ಲಿ ಸಾಮಾನ್ಯ ಜನರು ಆಫ್ ಲೈನ್‌ ಮಾರುಕಟ್ಟೆಗಿಂತಲೂ ಆನ್‌ಲೈನ್ ಮಾರುಕಟ್ಟೆಯನ್ನು ಹೆಚ್ಚು ಅವಲಂಬನೆ ಮಾಡುತ್ತಿದ್ದಾರೆ.

ಆದರೆ ಆನ್‌ಲೈನಿನಲ್ಲಿ ನಕಲಿ ಫೋನ್‌ಗಳ ಹಾವಳಿಯೂ ಇತ್ತೀಚಿನ ದಿನಗಳಲ್ಲಿ ಅಧಿಕಾವಾಗುತ್ತಿದ್ದು, ಗ್ರಾಹಕರಿಗೆ ಅವು ನಕಲಿಯೇ ಅಸಲಿಯೇ ಎಂಬುದು ತಿಳಿಯುತ್ತಿಲ್ಲ. ಯಾವುದೇ ಫೋನ್‌ಗಳು ಅಸಲಿಯಾಗಿದ್ದರೇ ಅದರಲ್ಲಿ IMEI ಅಥಾವ MEID ಸಂಖ್ಯೆಗಳು ಇರಬೇಕು. ಇದು ಇದ್ದರೇ ಮಾತ್ರವೇ ನಿಮ್ಮ ಫೋನ್ ಅಸಲಿ ಎಂದು ಗುರುತಿಸಬಹುದಾಗಿದೆ. ಹಾಗಾಗಿ ನಿಮ್ಮ ಫೋನ್ ಅಸಲಿಯೇ ಅಥಾವ ನಕಲಿಯೇ ಎಂಬುದನ್ನು ನೀವೆ ತಿಳಿಯುವುದು ಹೇಗೆ ಎಂಬುದನ್ನು ತಿಳಿಸುವ ಪ್ರಯತ್ನವು ಇದಾಗಿದೆ.

ಡಯಲ್ ಪ್ಯಾಡ್‌ನಲ್ಲಿಯೂ ತಿಳಿಯಬಹುದು:-

ನಿಮ್ಮ ಸ್ಮಾರ್ಟ್‌ಫೋನಿನ ಡಯಲ್ ಪ್ಯಾಡಿನಲ್ಲಿ *#06# ಡಯಲ್ ಮಾಡುವ ಮೂಲಕ ನಿಮ್ಮ ಫೋನಿನ IMEI ಅಥಾವ MEID ಸಂಖ್ಯೆಯನ್ನು ನೀವು ತಿಳಿದುಕೊಳ್ಳಬಹುದಾಗಿದೆ. ಇದರಿಂದ ನಿಮ್ಮ ಫೋನ್ ಅಸಲಿ ಇಲ್ಲವೇ ನಕಲಿ ಎಂಬುದು ತಿಳಿಯಲಿದೆ.

ಐಫೋನ್ ನಲ್ಲಿ:-

IMEI ಅಥಾವ MEID ಸಂಖ್ಯೆ ಐಪೋನಿನ ಹಿಂಭಾಗದಲ್ಲಿ ದಾಖಲಿಸಲಾಗಿರುತ್ತದೆ. ಇದಕ್ಕಾಗಿ ನೀವು ಯಾವುದೇ ಶ್ರಮ ಪಡುವ ಅಗತ್ಯವೇ ಇರುವುದಿಲ್ಲ. ಫೋನಿನ ಹಿಂಭಾಗದಲ್ಲಿ ಆಪಲ್ IMEI ಅಥಾವ MEID ಸಂಖ್ಯೆಯನ್ನು ದಾಖಲಿಸಲಿದೆ.

ಸಿಮ್ ಕಾರ್ಡ್ ಟ್ರೈನಲ್ಲಿ:-

ನಿಮ್ಮ ಐಪೋನಿನಲ್ಲಿರುವ ಸಿಮ್‌ ಕಾರ್ಡ್ ಟ್ರೈ ನಲ್ಲಿಯೂ ನೀವು IMEI ಅಥಾವ MEID ಸಂಖ್ಯೆಯನ್ನು ಕಾಣಬಹುದಾಗಿದೆ. ನೂತನ ಫೋನ್‌ಗಳಲ್ಲಿ ಇದೇ ಮಾದರಿಯಲ್ಲಿ ಇರಲಿದೆ.

ಆಂಡ್ರಾಯ್ಡ್ ಫೋನಿನಲ್ಲಿ:

ಆಂಡ್ರಾಯ್ಡ್ ಫೋನಿನ ಸೆಟ್ಟಿಂಗ್ಸ್‌ನಲ್ಲಿರುವ ಎಬೋಟ್ ಫೋನಿನ ಆಯ್ಕೆಯಲ್ಲಿ ಸೆಟ್ಟಸ್ ನಲ್ಲಿ ನೀವು ನಿಮ್ಮ ಪೋನಿನ IMEI ಅಥಾವ MEID ಸಂಖ್ಯೆಯನ್ನು ತಿಳಿದುಕೊಳ್ಳಬಹುದಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

    ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…

  • ಸುದ್ದಿ

    ಕರ್ತವ್ಯಕ್ಕೆ ತೆರಳಿದ ಪತಿಗಾಗಿ 19 ವರ್ಷ ಶಬರಿಯಂತೆ ಕಾಯ್ದ ಪತ್ನಿ…….!

    ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಸಿನಿಮಾ

    ಖ್ಯಾತಿ ತಿಥಿ ಸಿನಿಮಾದ ಗಡ್ಡಪ್ಪನಿಗೆ ಈಗ ಏನಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • ಆರೋಗ್ಯ

    ತಲೆನೋವಿನ ಸಮಸ್ಯೆಗೆ ಪರಿಹಾರ ಈಗ ಮನೆಯಲ್ಲಿಯೇ ಪಡೆಯಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.