ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ. ಮೊದಲ ಕಂತಿನ ಹಣ ಆಧಾರ್ ಇಲ್ಲದೆ ಸಿಗಲಿದೆ. ಆದ್ರೆ ಎರಡನೇ ಕಂತಿನ ಹಣ ಪಡೆಯುವ ಮೊದಲು ರೈತ ಆಧಾರ್ ಕಾರ್ಡ್ ನೀಡಬೇಕಾಗುತ್ತದೆ. ಈವರೆಗೂ ಆಧಾರ್ ಕಾರ್ಡ್ ಹೊಂದಿರದ ರೈತರು ತಕ್ಷಣ ಆಧಾರ್ ಕಾರ್ಡ್ ಮಾಡಿಸಿಕೊಂಡಲ್ಲಿ ಯೋಜನೆ ಲಾಭ ಪಡೆಯಬಹುದಾಗಿದೆ.
ಆಧಾರ್ ಕಾರ್ಡ್ ಪಡೆಯುವುದು ದೊಡ್ಡ ಕೆಲಸವೇನಲ್ಲ. ವೆಬ್ ಸೈಟ್ ನಲ್ಲಿ ನಿಮಗೆ ಫಾರ್ಮ್ ಸಿಗಲಿದೆ. https://appointments.uidai.gov.in ವೆಬ್ ಸೈಟ್ ಗೆ ಹೋಗಿ ನೀವು ಫಾರ್ಮ್ ಡೌನ್ಲೋಡ್ ಮಾಡಿಕೊಳ್ಳಬೇಕು. ಫಾರ್ಮ್ ಭರ್ತಿ ಮಾಡಿ, ಅಗತ್ಯವಿರುವ ದಾಖಲೆಗಳನ್ನು ನೀಡಬೇಕಾಗುತ್ತದೆ. ಇದೇ ವೆಬ್ ಸೈಟ್ ನಲ್ಲಿ ಹತ್ತಿರ ಯಾವ ಯಾವ ಆಧಾರ್ ಕಾರ್ಡ್ ಸೆಂಟರ್ ಇದೆ ಎಂಬ ಮಾಹಿತಿ ಸಿಗಲಿದೆ. ಅಲ್ಲಿಗೆ ಹೋಗಿ ಅರ್ಜಿ ಜೊತೆ ದಾಖಲೆ ನೀಡಿ ಆಧಾರ್ ಗೆ ಅರ್ಜಿ ಸಲ್ಲಿಸಬಹುದು.
ಆಧಾರ್ ಕಾರ್ಡ್, ಅಂಚೆ ಕಚೇರಿ ಮೂಲಕ ನಿಮ್ಮ ಮನೆಗೆ ಬರಲಿದೆ. ಒಂದು ವೇಳೆ ಅಂಚೆ ಕಚೇರಿ ಮೂಲಕ ಆಧಾರ್ ಕಾರ್ಡ್ ಮನೆಗೆ ಬರದೆ ಹೋದಲ್ಲಿ ವೆಬ್ ಸೈಟ್ ನಲ್ಲಿರುವ ಆಧಾರ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.