ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ.

ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ.

ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ ಭರ್ತಿ ಮಾಡಬೇಕು. ಬಳಿಕ ಕ್ಯಾಪ್ಚಾ ಕೋಡ್ ನಮೂದಿಸಿ ‘ಲಿಂಕ್ ಆಧಾರ್’ ಎಂಬುದನ್ನು ಕ್ಲಿಕ್ ಮಾಡಿದರೆ ಸಾಕು.

ಇನ್ನು ಎಸ್ಎಂಎಸ್ ಮೂಲಕವೂ ಲಿಂಕ್ ಮಾಡಬಹುದು. ಆಧಾರ್ ಕಾರ್ಡ್ಗೆ ರಿಜಿಸ್ಟರ್ಡ್ ಆದ ನಂಬರ್ ಇರುವ ಫೋನ್ನಲ್ಲಿ UIDPAN ಎಂದು ಟೈಪ್ ಮಾಡಿ ಸ್ಪೇಸ್ ಕೊಟ್ಟು 12 ಡಿಜಿಟ್ ಆಧಾರ್ ನಂಬರ್ ನಮೂದಿಸಿ ಸ್ಟೇಸ್ ಕೊಟ್ಟು 10 ಡಿಜಿಟ್ ಪಾನ್ ನಂಬರ್ ನಮೂದಿಸಬೇಕು. ಬಳಿಕ ಅದನ್ನು 567678 ಗೆ ಎಸ್ಎಂಎಸ್ ಮಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…