ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಗೆ ಗೊತ್ತಾ, ನಮ್ಮಗಳ ಮನೆ ಪಕ್ಕದಲ್ಲಿರುವ ಗ್ರಾಮ ಪಂಚಾಯತಿ ಕೇಂದ್ರದಲ್ಲಿ, ನಮ್ಮ ಗ್ರಾಮೀಣ ಭಾಗದ ಜನರಿಗೆ ಏನೆಲ್ಲಾ ಸವಲತ್ತುಗಳು ಸಿಗುತ್ತವೆ ಅಂತಾ?
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ನಮ್ಮ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಏನೆಲ್ಲಾ ಸೌಲಭ್ಯ ಸಿಗುತ್ತೆ ಅನ್ನೋದರ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ. ಮುಂದೆ ಓದಿ…..
ಜನರು ತಮಗೆ ಬೇಕಿರುವ ಅಗತ್ಯ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ, ನಾಡಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವುಗಳು ಸ್ಥಳೀಯ ಗ್ರಾಮ ಪಂಚಾಯಿತಿಗಳಲ್ಲೇ ದೊರೆಯುವಂತೆ ಮಾಡಿರುವ ಸೇವೆಗೆ ‘ಪಂಚಾಯಿ- 100 ಬಾಪೂಜಿ ಸೇವಾ ಕೇಂದ್ರ’ ಎಂದು ಹೆಸರಿಡಲಾಗಿದೆ. ಈ ಸೇವೆ ಈಗಾಗಲೇ ಜುಲೈ 1 ರಿಂದ 2 ಸಾವಿರ ಗ್ರಾ.ಪಂ.ಗಳಲ್ಲಿ ಸೇವೆಗೆ ಚಾಲನೆ ನೀಡಲಾಗಿದೆ. ಒಟ್ಟು 100 ಸೇವೆಗಳು ಲಭ್ಯವಾಗಲಿವೆ.
ಸಾರ್ವಜನಿಕ ಕೋರಿಕೆ ಸ್ವೀಕರಿಸುವ ಸೇವಾ ಕೇಂದ್ರಗಳು ಆ ಕೋರಿಕೆಯನ್ನು ನಾಡಕಚೇರಿಯು ದೃಢೀಕರಿಸಿದ ದಾಖಲೆಯನ್ನು ಪಮಚತಂತ್ರ ತಂತ್ರಾಂಶಕ್ಕೆ ವರ್ಗಾವಣೆ ಮಾಡಲಿದ್ದು ಬಳಿಕ ಆ ದಾಖಲೆಗಲನ್ನು ಅಪೇಕ್ಷಿತರಿಗೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಕೊಡ ಮಾಡಲಾಗುವುದು.
ಜಾತಿ. ಆದಾಯ, ವಾಸಸ್ಥಳ, ಗೇಣಿ ರಹಿತ, ಜೀವಂತ, ಬೇಸಾಯ ಕುಟುಂಬ ಸದಸ್ಯರ ದೃಢೀಕರಣ, ಜಮೀನು ಇಲ್ಲದಿರುವಿಕೆ, ನಿರುದ್ಯೋಗಿ, ಕೃಷಿ ಕಾರ್ಮಿಕ, ಭೂಹಿಡುವಳಿ ಪ್ರಮಾಣಪತ್ರ, ವಸತಿ, ಉದ್ಯೋಗದ ಉದ್ದೇಶಕ್ಕೆ ಆದಾಯ ದೃಢೀಕರಣ, ವಂಶವೃಕ್ಷ, ಬೆಳೆ, ಅಂಗವೈಕಲ್ಯ, ವಿಧವಾ ವೇತನ, ಸಧ್ಯಾ ಸುರಕ್ಷಾ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆ, ವೃದ್ಧಪ್ಯ ವೇತನ, ಮೈತ್ರಿ, ಮನಸ್ವಿನಿ ಸೇರಿ ಒಟ್ಟು 40 ಸೇವೆ ಮತ್ತು ಸೌಲಭ್ಯಗಳಿಗೆ ಪ್ರಮಾಣಪತ್ರಗಳು ಈ ಕೇಂದ್ರದಲ್ಲಿ ಸಿಗಲಿವೆ.
ಕಟ್ಟಡ ನಿರ್ಮಾಣ ಪರವಾನಗಿ, ನೀರಿನ ಸಂಪರ್ಕಕ್ಕೆ ಅರ್ಜಿ, ಎಸ್ಕಾಂಗೆ ನಿರಾಕ್ಷೇಪಣೆ ಪತ್ರ, ವಸತಿ ಯೋಜನೆಗೆ ಅರ್ಜಿ, ಉಚಿತ ನಿವೇಶನ ಪಡೆಯಲು ಅರ್ಜಿ, ಆಸ್ತಿ ತೆರಿಗೆ ಪಾವತಿ, ಭೂಪರಿವರ್ತನೆ ಕೋರಿಕೆ ಅರ್ಜಿ, ನೀರಿನ ಶುಲ್ಕ ಪಾವತಿ, ಟ್ರೇಡ್ ಲೈಸನ್ಸ್ ನವೀಕರಣ, ಜಾಹಿರಾತು ಪರವನಾಗಿ, ವಿದ್ಯಾರ್ಥಿಗಳಿಗೆ ದೂರ ಪ್ರಮಾಣಪತ್ರ, ಬೀದಿದೀಪ ನಿರ್ವಹಣೆ ಸೇರಿ ಒಟ್ಟು 40 ಗ್ರಾಮೀಣವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇವೆಗಳು ಈ ಕೇಂದ್ರಗಳಲ್ಲಿ ಸಿಗಲಿವೆ.
ಜೀವ ವಿಮೆ, ವಾಹನ ವಿಮೆ, ವಿದ್ಯುತ್ ಬಿಲ್, ಮೊಬೈಲ್ ಮತ್ತು ಡಿಟಿಎಚ್ ರಿಚಾರ್ಜ್, ಬಸ್ – ರೈಲು- ವಿಮಾನ ಬುಕ್ಕಿಂಗ್, ಪಡಿತರ ಕಾರ್ಡ್ ಅರ್ಜಿ, ಆಧಾರ್ ಕಾರ್ಡ್ ತಿದ್ದುಪಡಿ, ಹಣ ವರ್ಗಾವನಣೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸೇರಿ 17 ಸೇವೆಗಳೂ ಇಲ್ಲಿ ಸಿಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….