ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಗೆ ಗೊತ್ತಾ, ನಮ್ಮಗಳ ಮನೆ ಪಕ್ಕದಲ್ಲಿರುವ ಗ್ರಾಮ ಪಂಚಾಯತಿ ಕೇಂದ್ರದಲ್ಲಿ, ನಮ್ಮ ಗ್ರಾಮೀಣ ಭಾಗದ ಜನರಿಗೆ ಏನೆಲ್ಲಾ ಸವಲತ್ತುಗಳು ಸಿಗುತ್ತವೆ ಅಂತಾ?
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ನಮ್ಮ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಏನೆಲ್ಲಾ ಸೌಲಭ್ಯ ಸಿಗುತ್ತೆ ಅನ್ನೋದರ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ. ಮುಂದೆ ಓದಿ…..
ಜನರು ತಮಗೆ ಬೇಕಿರುವ ಅಗತ್ಯ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ, ನಾಡಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವುಗಳು ಸ್ಥಳೀಯ ಗ್ರಾಮ ಪಂಚಾಯಿತಿಗಳಲ್ಲೇ ದೊರೆಯುವಂತೆ ಮಾಡಿರುವ ಸೇವೆಗೆ ‘ಪಂಚಾಯಿ- 100 ಬಾಪೂಜಿ ಸೇವಾ ಕೇಂದ್ರ’ ಎಂದು ಹೆಸರಿಡಲಾಗಿದೆ. ಈ ಸೇವೆ ಈಗಾಗಲೇ ಜುಲೈ 1 ರಿಂದ 2 ಸಾವಿರ ಗ್ರಾ.ಪಂ.ಗಳಲ್ಲಿ ಸೇವೆಗೆ ಚಾಲನೆ ನೀಡಲಾಗಿದೆ. ಒಟ್ಟು 100 ಸೇವೆಗಳು ಲಭ್ಯವಾಗಲಿವೆ.
ಸಾರ್ವಜನಿಕ ಕೋರಿಕೆ ಸ್ವೀಕರಿಸುವ ಸೇವಾ ಕೇಂದ್ರಗಳು ಆ ಕೋರಿಕೆಯನ್ನು ನಾಡಕಚೇರಿಯು ದೃಢೀಕರಿಸಿದ ದಾಖಲೆಯನ್ನು ಪಮಚತಂತ್ರ ತಂತ್ರಾಂಶಕ್ಕೆ ವರ್ಗಾವಣೆ ಮಾಡಲಿದ್ದು ಬಳಿಕ ಆ ದಾಖಲೆಗಲನ್ನು ಅಪೇಕ್ಷಿತರಿಗೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಕೊಡ ಮಾಡಲಾಗುವುದು.
ಜಾತಿ. ಆದಾಯ, ವಾಸಸ್ಥಳ, ಗೇಣಿ ರಹಿತ, ಜೀವಂತ, ಬೇಸಾಯ ಕುಟುಂಬ ಸದಸ್ಯರ ದೃಢೀಕರಣ, ಜಮೀನು ಇಲ್ಲದಿರುವಿಕೆ, ನಿರುದ್ಯೋಗಿ, ಕೃಷಿ ಕಾರ್ಮಿಕ, ಭೂಹಿಡುವಳಿ ಪ್ರಮಾಣಪತ್ರ, ವಸತಿ, ಉದ್ಯೋಗದ ಉದ್ದೇಶಕ್ಕೆ ಆದಾಯ ದೃಢೀಕರಣ, ವಂಶವೃಕ್ಷ, ಬೆಳೆ, ಅಂಗವೈಕಲ್ಯ, ವಿಧವಾ ವೇತನ, ಸಧ್ಯಾ ಸುರಕ್ಷಾ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆ, ವೃದ್ಧಪ್ಯ ವೇತನ, ಮೈತ್ರಿ, ಮನಸ್ವಿನಿ ಸೇರಿ ಒಟ್ಟು 40 ಸೇವೆ ಮತ್ತು ಸೌಲಭ್ಯಗಳಿಗೆ ಪ್ರಮಾಣಪತ್ರಗಳು ಈ ಕೇಂದ್ರದಲ್ಲಿ ಸಿಗಲಿವೆ.
ಕಟ್ಟಡ ನಿರ್ಮಾಣ ಪರವಾನಗಿ, ನೀರಿನ ಸಂಪರ್ಕಕ್ಕೆ ಅರ್ಜಿ, ಎಸ್ಕಾಂಗೆ ನಿರಾಕ್ಷೇಪಣೆ ಪತ್ರ, ವಸತಿ ಯೋಜನೆಗೆ ಅರ್ಜಿ, ಉಚಿತ ನಿವೇಶನ ಪಡೆಯಲು ಅರ್ಜಿ, ಆಸ್ತಿ ತೆರಿಗೆ ಪಾವತಿ, ಭೂಪರಿವರ್ತನೆ ಕೋರಿಕೆ ಅರ್ಜಿ, ನೀರಿನ ಶುಲ್ಕ ಪಾವತಿ, ಟ್ರೇಡ್ ಲೈಸನ್ಸ್ ನವೀಕರಣ, ಜಾಹಿರಾತು ಪರವನಾಗಿ, ವಿದ್ಯಾರ್ಥಿಗಳಿಗೆ ದೂರ ಪ್ರಮಾಣಪತ್ರ, ಬೀದಿದೀಪ ನಿರ್ವಹಣೆ ಸೇರಿ ಒಟ್ಟು 40 ಗ್ರಾಮೀಣವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇವೆಗಳು ಈ ಕೇಂದ್ರಗಳಲ್ಲಿ ಸಿಗಲಿವೆ.
ಜೀವ ವಿಮೆ, ವಾಹನ ವಿಮೆ, ವಿದ್ಯುತ್ ಬಿಲ್, ಮೊಬೈಲ್ ಮತ್ತು ಡಿಟಿಎಚ್ ರಿಚಾರ್ಜ್, ಬಸ್ – ರೈಲು- ವಿಮಾನ ಬುಕ್ಕಿಂಗ್, ಪಡಿತರ ಕಾರ್ಡ್ ಅರ್ಜಿ, ಆಧಾರ್ ಕಾರ್ಡ್ ತಿದ್ದುಪಡಿ, ಹಣ ವರ್ಗಾವನಣೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸೇರಿ 17 ಸೇವೆಗಳೂ ಇಲ್ಲಿ ಸಿಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?