ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಗೆ ಗೊತ್ತಾ, ನಮ್ಮಗಳ ಮನೆ ಪಕ್ಕದಲ್ಲಿರುವ ಗ್ರಾಮ ಪಂಚಾಯತಿ ಕೇಂದ್ರದಲ್ಲಿ, ನಮ್ಮ ಗ್ರಾಮೀಣ ಭಾಗದ ಜನರಿಗೆ ಏನೆಲ್ಲಾ ಸವಲತ್ತುಗಳು ಸಿಗುತ್ತವೆ ಅಂತಾ?
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ನಮ್ಮ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಏನೆಲ್ಲಾ ಸೌಲಭ್ಯ ಸಿಗುತ್ತೆ ಅನ್ನೋದರ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ. ಮುಂದೆ ಓದಿ…..
ಜನರು ತಮಗೆ ಬೇಕಿರುವ ಅಗತ್ಯ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ, ನಾಡಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವುಗಳು ಸ್ಥಳೀಯ ಗ್ರಾಮ ಪಂಚಾಯಿತಿಗಳಲ್ಲೇ ದೊರೆಯುವಂತೆ ಮಾಡಿರುವ ಸೇವೆಗೆ ‘ಪಂಚಾಯಿ- 100 ಬಾಪೂಜಿ ಸೇವಾ ಕೇಂದ್ರ’ ಎಂದು ಹೆಸರಿಡಲಾಗಿದೆ. ಈ ಸೇವೆ ಈಗಾಗಲೇ ಜುಲೈ 1 ರಿಂದ 2 ಸಾವಿರ ಗ್ರಾ.ಪಂ.ಗಳಲ್ಲಿ ಸೇವೆಗೆ ಚಾಲನೆ ನೀಡಲಾಗಿದೆ. ಒಟ್ಟು 100 ಸೇವೆಗಳು ಲಭ್ಯವಾಗಲಿವೆ.
ಸಾರ್ವಜನಿಕ ಕೋರಿಕೆ ಸ್ವೀಕರಿಸುವ ಸೇವಾ ಕೇಂದ್ರಗಳು ಆ ಕೋರಿಕೆಯನ್ನು ನಾಡಕಚೇರಿಯು ದೃಢೀಕರಿಸಿದ ದಾಖಲೆಯನ್ನು ಪಮಚತಂತ್ರ ತಂತ್ರಾಂಶಕ್ಕೆ ವರ್ಗಾವಣೆ ಮಾಡಲಿದ್ದು ಬಳಿಕ ಆ ದಾಖಲೆಗಲನ್ನು ಅಪೇಕ್ಷಿತರಿಗೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಕೊಡ ಮಾಡಲಾಗುವುದು.
ಜಾತಿ. ಆದಾಯ, ವಾಸಸ್ಥಳ, ಗೇಣಿ ರಹಿತ, ಜೀವಂತ, ಬೇಸಾಯ ಕುಟುಂಬ ಸದಸ್ಯರ ದೃಢೀಕರಣ, ಜಮೀನು ಇಲ್ಲದಿರುವಿಕೆ, ನಿರುದ್ಯೋಗಿ, ಕೃಷಿ ಕಾರ್ಮಿಕ, ಭೂಹಿಡುವಳಿ ಪ್ರಮಾಣಪತ್ರ, ವಸತಿ, ಉದ್ಯೋಗದ ಉದ್ದೇಶಕ್ಕೆ ಆದಾಯ ದೃಢೀಕರಣ, ವಂಶವೃಕ್ಷ, ಬೆಳೆ, ಅಂಗವೈಕಲ್ಯ, ವಿಧವಾ ವೇತನ, ಸಧ್ಯಾ ಸುರಕ್ಷಾ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆ, ವೃದ್ಧಪ್ಯ ವೇತನ, ಮೈತ್ರಿ, ಮನಸ್ವಿನಿ ಸೇರಿ ಒಟ್ಟು 40 ಸೇವೆ ಮತ್ತು ಸೌಲಭ್ಯಗಳಿಗೆ ಪ್ರಮಾಣಪತ್ರಗಳು ಈ ಕೇಂದ್ರದಲ್ಲಿ ಸಿಗಲಿವೆ.
ಕಟ್ಟಡ ನಿರ್ಮಾಣ ಪರವಾನಗಿ, ನೀರಿನ ಸಂಪರ್ಕಕ್ಕೆ ಅರ್ಜಿ, ಎಸ್ಕಾಂಗೆ ನಿರಾಕ್ಷೇಪಣೆ ಪತ್ರ, ವಸತಿ ಯೋಜನೆಗೆ ಅರ್ಜಿ, ಉಚಿತ ನಿವೇಶನ ಪಡೆಯಲು ಅರ್ಜಿ, ಆಸ್ತಿ ತೆರಿಗೆ ಪಾವತಿ, ಭೂಪರಿವರ್ತನೆ ಕೋರಿಕೆ ಅರ್ಜಿ, ನೀರಿನ ಶುಲ್ಕ ಪಾವತಿ, ಟ್ರೇಡ್ ಲೈಸನ್ಸ್ ನವೀಕರಣ, ಜಾಹಿರಾತು ಪರವನಾಗಿ, ವಿದ್ಯಾರ್ಥಿಗಳಿಗೆ ದೂರ ಪ್ರಮಾಣಪತ್ರ, ಬೀದಿದೀಪ ನಿರ್ವಹಣೆ ಸೇರಿ ಒಟ್ಟು 40 ಗ್ರಾಮೀಣವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇವೆಗಳು ಈ ಕೇಂದ್ರಗಳಲ್ಲಿ ಸಿಗಲಿವೆ.
ಜೀವ ವಿಮೆ, ವಾಹನ ವಿಮೆ, ವಿದ್ಯುತ್ ಬಿಲ್, ಮೊಬೈಲ್ ಮತ್ತು ಡಿಟಿಎಚ್ ರಿಚಾರ್ಜ್, ಬಸ್ – ರೈಲು- ವಿಮಾನ ಬುಕ್ಕಿಂಗ್, ಪಡಿತರ ಕಾರ್ಡ್ ಅರ್ಜಿ, ಆಧಾರ್ ಕಾರ್ಡ್ ತಿದ್ದುಪಡಿ, ಹಣ ವರ್ಗಾವನಣೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸೇರಿ 17 ಸೇವೆಗಳೂ ಇಲ್ಲಿ ಸಿಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…