ಕರ್ನಾಟಕ

ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

1252

ನಿಮ್ಗೆ ಗೊತ್ತಾ, ನಮ್ಮಗಳ ಮನೆ ಪಕ್ಕದಲ್ಲಿರುವ ಗ್ರಾಮ ಪಂಚಾಯತಿ ಕೇಂದ್ರದಲ್ಲಿ, ನಮ್ಮ  ಗ್ರಾಮೀಣ ಭಾಗದ ಜನರಿಗೆ ಏನೆಲ್ಲಾ ಸವಲತ್ತುಗಳು ಸಿಗುತ್ತವೆ ಅಂತಾ?

ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.

ನಮ್ಮ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಏನೆಲ್ಲಾ ಸೌಲಭ್ಯ ಸಿಗುತ್ತೆ ಅನ್ನೋದರ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ. ಮುಂದೆ ಓದಿ…..

  • 100 ಬಾಪೂಜಿ ಕೇಂದ್ರ ಬಗ್ಗೆ  ತಿಳಿದುಕೊಳ್ಳೋಣ  :-

ಜನರು ತಮಗೆ ಬೇಕಿರುವ ಅಗತ್ಯ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ, ನಾಡಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವುಗಳು ಸ್ಥಳೀಯ ಗ್ರಾಮ ಪಂಚಾಯಿತಿಗಳಲ್ಲೇ ದೊರೆಯುವಂತೆ ಮಾಡಿರುವ ಸೇವೆಗೆ ‘ಪಂಚಾಯಿ- 100 ಬಾಪೂಜಿ ಸೇವಾ ಕೇಂದ್ರ’ ಎಂದು ಹೆಸರಿಡಲಾಗಿದೆ. ಈ ಸೇವೆ ಈಗಾಗಲೇ ಜುಲೈ 1 ರಿಂದ 2 ಸಾವಿರ ಗ್ರಾ.ಪಂ.ಗಳಲ್ಲಿ ಸೇವೆಗೆ ಚಾಲನೆ ನೀಡಲಾಗಿದೆ. ಒಟ್ಟು 100 ಸೇವೆಗಳು ಲಭ್ಯವಾಗಲಿವೆ.

  • ಕಂದಾಯ ಸೇವೆ  :-

ಸಾರ್ವಜನಿಕ ಕೋರಿಕೆ ಸ್ವೀಕರಿಸುವ ಸೇವಾ ಕೇಂದ್ರಗಳು ಆ ಕೋರಿಕೆಯನ್ನು ನಾಡಕಚೇರಿಯು ದೃಢೀಕರಿಸಿದ ದಾಖಲೆಯನ್ನು ಪಮಚತಂತ್ರ ತಂತ್ರಾಂಶಕ್ಕೆ ವರ್ಗಾವಣೆ ಮಾಡಲಿದ್ದು ಬಳಿಕ ಆ ದಾಖಲೆಗಲನ್ನು ಅಪೇಕ್ಷಿತರಿಗೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಕೊಡ ಮಾಡಲಾಗುವುದು.

  • ಇನ್ನಿತರ ಸೇವೆಗಳು ಯಾವುವು ನೋಡೋಣ:-

ಜಾತಿ. ಆದಾಯ, ವಾಸಸ್ಥಳ, ಗೇಣಿ ರಹಿತ, ಜೀವಂತ, ಬೇಸಾಯ ಕುಟುಂಬ ಸದಸ್ಯರ ದೃಢೀಕರಣ, ಜಮೀನು ಇಲ್ಲದಿರುವಿಕೆ, ನಿರುದ್ಯೋಗಿ, ಕೃಷಿ ಕಾರ್ಮಿಕ, ಭೂಹಿಡುವಳಿ ಪ್ರಮಾಣಪತ್ರ, ವಸತಿ, ಉದ್ಯೋಗದ ಉದ್ದೇಶಕ್ಕೆ ಆದಾಯ ದೃಢೀಕರಣ, ವಂಶವೃಕ್ಷ, ಬೆಳೆ, ಅಂಗವೈಕಲ್ಯ, ವಿಧವಾ ವೇತನ, ಸಧ್ಯಾ ಸುರಕ್ಷಾ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆ, ವೃದ್ಧಪ್ಯ ವೇತನ, ಮೈತ್ರಿ, ಮನಸ್ವಿನಿ ಸೇರಿ ಒಟ್ಟು 40 ಸೇವೆ ಮತ್ತು ಸೌಲಭ್ಯಗಳಿಗೆ ಪ್ರಮಾಣಪತ್ರಗಳು ಈ ಕೇಂದ್ರದಲ್ಲಿ ಸಿಗಲಿವೆ.

  • ಗ್ರಾಮೀಣಭಿವೃದ್ಧಿ ಸೇವೆ ಹೇಗೆ?

ಕಟ್ಟಡ ನಿರ್ಮಾಣ ಪರವಾನಗಿ, ನೀರಿನ ಸಂಪರ್ಕಕ್ಕೆ ಅರ್ಜಿ, ಎಸ್ಕಾಂಗೆ ನಿರಾಕ್ಷೇಪಣೆ ಪತ್ರ, ವಸತಿ ಯೋಜನೆಗೆ ಅರ್ಜಿ, ಉಚಿತ ನಿವೇಶನ ಪಡೆಯಲು ಅರ್ಜಿ, ಆಸ್ತಿ ತೆರಿಗೆ ಪಾವತಿ, ಭೂಪರಿವರ್ತನೆ ಕೋರಿಕೆ ಅರ್ಜಿ, ನೀರಿನ ಶುಲ್ಕ ಪಾವತಿ, ಟ್ರೇಡ್ ಲೈಸನ್ಸ್ ನವೀಕರಣ, ಜಾಹಿರಾತು ಪರವನಾಗಿ, ವಿದ್ಯಾರ್ಥಿಗಳಿಗೆ ದೂರ ಪ್ರಮಾಣಪತ್ರ, ಬೀದಿದೀಪ ನಿರ್ವಹಣೆ ಸೇರಿ ಒಟ್ಟು 40 ಗ್ರಾಮೀಣವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇವೆಗಳು ಈ ಕೇಂದ್ರಗಳಲ್ಲಿ ಸಿಗಲಿವೆ.

  • ಬಿಲ್ ಪಾವತಿ ಕೂಡ ಮಾಡಬಹದು…

ಜೀವ ವಿಮೆ, ವಾಹನ ವಿಮೆ, ವಿದ್ಯುತ್ ಬಿಲ್, ಮೊಬೈಲ್ ಮತ್ತು ಡಿಟಿಎಚ್ ರಿಚಾರ್ಜ್, ಬಸ್ – ರೈಲು- ವಿಮಾನ ಬುಕ್ಕಿಂಗ್, ಪಡಿತರ ಕಾರ್ಡ್ ಅರ್ಜಿ, ಆಧಾರ್ ಕಾರ್ಡ್ ತಿದ್ದುಪಡಿ, ಹಣ ವರ್ಗಾವನಣೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸೇರಿ 17 ಸೇವೆಗಳೂ ಇಲ್ಲಿ ಸಿಗಲಿವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…

  • ಸುದ್ದಿ

    ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ….ಧೂರು ದಾಕಲು….!

    ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…

  • ದೇಶ-ವಿದೇಶ

    ಇತಿಹಾಸ ನಿರ್ಮಿಸಿದ ಇಸ್ರೋ…..

    ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ

  • ಉಪಯುಕ್ತ ಮಾಹಿತಿ

    ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

    ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…