ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಗೆ ಗೊತ್ತಾ, ನಮ್ಮಗಳ ಮನೆ ಪಕ್ಕದಲ್ಲಿರುವ ಗ್ರಾಮ ಪಂಚಾಯತಿ ಕೇಂದ್ರದಲ್ಲಿ, ನಮ್ಮ ಗ್ರಾಮೀಣ ಭಾಗದ ಜನರಿಗೆ ಏನೆಲ್ಲಾ ಸವಲತ್ತುಗಳು ಸಿಗುತ್ತವೆ ಅಂತಾ?
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ನಮ್ಮ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಏನೆಲ್ಲಾ ಸೌಲಭ್ಯ ಸಿಗುತ್ತೆ ಅನ್ನೋದರ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ. ಮುಂದೆ ಓದಿ…..
ಜನರು ತಮಗೆ ಬೇಕಿರುವ ಅಗತ್ಯ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ, ನಾಡಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವುಗಳು ಸ್ಥಳೀಯ ಗ್ರಾಮ ಪಂಚಾಯಿತಿಗಳಲ್ಲೇ ದೊರೆಯುವಂತೆ ಮಾಡಿರುವ ಸೇವೆಗೆ ‘ಪಂಚಾಯಿ- 100 ಬಾಪೂಜಿ ಸೇವಾ ಕೇಂದ್ರ’ ಎಂದು ಹೆಸರಿಡಲಾಗಿದೆ. ಈ ಸೇವೆ ಈಗಾಗಲೇ ಜುಲೈ 1 ರಿಂದ 2 ಸಾವಿರ ಗ್ರಾ.ಪಂ.ಗಳಲ್ಲಿ ಸೇವೆಗೆ ಚಾಲನೆ ನೀಡಲಾಗಿದೆ. ಒಟ್ಟು 100 ಸೇವೆಗಳು ಲಭ್ಯವಾಗಲಿವೆ.
ಸಾರ್ವಜನಿಕ ಕೋರಿಕೆ ಸ್ವೀಕರಿಸುವ ಸೇವಾ ಕೇಂದ್ರಗಳು ಆ ಕೋರಿಕೆಯನ್ನು ನಾಡಕಚೇರಿಯು ದೃಢೀಕರಿಸಿದ ದಾಖಲೆಯನ್ನು ಪಮಚತಂತ್ರ ತಂತ್ರಾಂಶಕ್ಕೆ ವರ್ಗಾವಣೆ ಮಾಡಲಿದ್ದು ಬಳಿಕ ಆ ದಾಖಲೆಗಲನ್ನು ಅಪೇಕ್ಷಿತರಿಗೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಕೊಡ ಮಾಡಲಾಗುವುದು.
ಜಾತಿ. ಆದಾಯ, ವಾಸಸ್ಥಳ, ಗೇಣಿ ರಹಿತ, ಜೀವಂತ, ಬೇಸಾಯ ಕುಟುಂಬ ಸದಸ್ಯರ ದೃಢೀಕರಣ, ಜಮೀನು ಇಲ್ಲದಿರುವಿಕೆ, ನಿರುದ್ಯೋಗಿ, ಕೃಷಿ ಕಾರ್ಮಿಕ, ಭೂಹಿಡುವಳಿ ಪ್ರಮಾಣಪತ್ರ, ವಸತಿ, ಉದ್ಯೋಗದ ಉದ್ದೇಶಕ್ಕೆ ಆದಾಯ ದೃಢೀಕರಣ, ವಂಶವೃಕ್ಷ, ಬೆಳೆ, ಅಂಗವೈಕಲ್ಯ, ವಿಧವಾ ವೇತನ, ಸಧ್ಯಾ ಸುರಕ್ಷಾ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆ, ವೃದ್ಧಪ್ಯ ವೇತನ, ಮೈತ್ರಿ, ಮನಸ್ವಿನಿ ಸೇರಿ ಒಟ್ಟು 40 ಸೇವೆ ಮತ್ತು ಸೌಲಭ್ಯಗಳಿಗೆ ಪ್ರಮಾಣಪತ್ರಗಳು ಈ ಕೇಂದ್ರದಲ್ಲಿ ಸಿಗಲಿವೆ.
ಕಟ್ಟಡ ನಿರ್ಮಾಣ ಪರವಾನಗಿ, ನೀರಿನ ಸಂಪರ್ಕಕ್ಕೆ ಅರ್ಜಿ, ಎಸ್ಕಾಂಗೆ ನಿರಾಕ್ಷೇಪಣೆ ಪತ್ರ, ವಸತಿ ಯೋಜನೆಗೆ ಅರ್ಜಿ, ಉಚಿತ ನಿವೇಶನ ಪಡೆಯಲು ಅರ್ಜಿ, ಆಸ್ತಿ ತೆರಿಗೆ ಪಾವತಿ, ಭೂಪರಿವರ್ತನೆ ಕೋರಿಕೆ ಅರ್ಜಿ, ನೀರಿನ ಶುಲ್ಕ ಪಾವತಿ, ಟ್ರೇಡ್ ಲೈಸನ್ಸ್ ನವೀಕರಣ, ಜಾಹಿರಾತು ಪರವನಾಗಿ, ವಿದ್ಯಾರ್ಥಿಗಳಿಗೆ ದೂರ ಪ್ರಮಾಣಪತ್ರ, ಬೀದಿದೀಪ ನಿರ್ವಹಣೆ ಸೇರಿ ಒಟ್ಟು 40 ಗ್ರಾಮೀಣವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇವೆಗಳು ಈ ಕೇಂದ್ರಗಳಲ್ಲಿ ಸಿಗಲಿವೆ.
ಜೀವ ವಿಮೆ, ವಾಹನ ವಿಮೆ, ವಿದ್ಯುತ್ ಬಿಲ್, ಮೊಬೈಲ್ ಮತ್ತು ಡಿಟಿಎಚ್ ರಿಚಾರ್ಜ್, ಬಸ್ – ರೈಲು- ವಿಮಾನ ಬುಕ್ಕಿಂಗ್, ಪಡಿತರ ಕಾರ್ಡ್ ಅರ್ಜಿ, ಆಧಾರ್ ಕಾರ್ಡ್ ತಿದ್ದುಪಡಿ, ಹಣ ವರ್ಗಾವನಣೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸೇರಿ 17 ಸೇವೆಗಳೂ ಇಲ್ಲಿ ಸಿಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….