ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು.

ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ

ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು ಹಾಕಿ ಚೆನ್ನಾಗಿ ಕುದಿಸಿ. ನಂತ್ರ ಗ್ಯಾಸ್ ಬಂದ್ ಮಾಡಿ. ಈ ನೀರಿಗೆ ನಿಂಬೆ ಹಾಗೂ ಶುಂಠಿಯನ್ನು ಹಾಕಿ ಮಿಕ್ಸ್ ಮಾಡಿ.

ಅದನ್ನು ಅರ್ಧ ತಾಸು ಮುಚ್ಚಿಡಿ. ನಂತ್ರ ಒಂದು ಗ್ಲಾಸ್ ಗೆ ಈ ಮಿಶ್ರಣವನ್ನು ಹಾಕಿ ಒಂದು ಚಮಚ ಜೇನು ತುಪ್ಪವನ್ನು ಹಾಕಿ ಮಿಕ್ಸ್ ಮಾಡಿ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವನೆ ಮಾಡಿ. ಕೇವಲ ಮೂರು ದಿನದಲ್ಲಿ ವ್ಯತ್ಯಾಸ ನೋಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…