ಜ್ಯೋತಿಷ್ಯ

ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

567

ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ವೃಷಭ:-

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

 

ಮಿಥುನ:

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ಕಟಕ :-

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

 

 

 ಸಿಂಹ:

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫ‌ಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ಕನ್ಯಾ :-

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ತುಲಾ:

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ವೃಶ್ಚಿಕ :-

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

 

ಧನಸ್ಸು:

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಮಕರ :-

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕುಂಭ:-

ಕಟ್ಟಡ-ಮನೆ ಮಾರಾಟ, ಫ್ಲಾಟ್‌ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಮೀನ:-

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸ‌ಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…

  • ಸುದ್ದಿ

    ಶಾಕಿಂಗ್ ಸುದ್ದಿ..!ಪ್ರೀತಿಸಿದ ಯುವಕನೊಂದಿಗೆ ತನ್ನ ಪತ್ನಿಯನ್ನು ಮದ್ವೆ ಮಾಡಿದ್ದಲ್ಲದೇ ತನ್ನ ಮಗುವನ್ನು ಧಾರೆ ಎರೆದ ಪತಿಮಹಾರಾಯ..!

    ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ಸುದ್ದಿ

    SSLC ಫೇಲ್ ಆದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ…

    ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…