ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕಟ್ಟಡ-ಮನೆ ಮಾರಾಟ, ಫ್ಲಾಟ್ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…