ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕಟ್ಟಡ-ಮನೆ ಮಾರಾಟ, ಫ್ಲಾಟ್ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.