ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ.

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಶ್ರೀದೇವರ ದರ್ಶನ ಭಾಗ್ಯ ಸದ್ಯದಲ್ಲೇ ನೆರವೇರಲಿದೆ. ದಿನಾಂತ್ಯ ಶುಭ.

ವೃತ್ತಿ ರಂಗದಲ್ಲಿ ಗುರಿ ಸಾಧನೆಗೆ ಹೊಸ ಹಾದಿಯೊಂದನ್ನು ಕ್ರಮಿಸಲಿದ್ದೀರಿ. ಆರ್ಥಿಕವಾಗಿ ಅಧಿಕ ಖರ್ಚುವೆಚ್ಚಗಳಿದ್ದರೂ ಧನಾಗಮನಕ್ಕೆ ಸಮಸ್ಯೆ. ವ್ಯಾಪಾರ ವ್ಯವಹಾರಗಳಲ್ಲಿ ಏರುಪೇರಾಗಲಿದೆ. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ಸಂತಸ ತಂದೀತು. ಹತ್ತಿರದ ಬಂಧುಗಳಿಂದ ಕಾರ್ಯಾನುಕೂಲ. ಕಾರ್ಯಕ್ಷೇತ್ರದಲ್ಲಿ ಅನೇಕ ರೀತಿಯ ಸಂಪರ್ಕ, ಸ್ನೇಹ, ವಿಶ್ವಾಸಗಳು ಮುನ್ನಡೆಗೆ ನೆರವಾಗಲಿದೆ.

ವೃತ್ತಿರಂಗದಲ್ಲಿ ನಿರಾಸಕ್ತಿ ತೋರಿ ಬಂದರೂ ಮುಂದುವರಿಯುವುದು ಅನಿವಾರ್ಯವಾದೀತು. ಕಲಾವಿದರಿಗೆ ಹಚ್ಚಿನ ಸ್ಥಾನಮಾನ ಲಭ್ಯವಾಗಲಿದೆ. ಆಸ್ತಿ ಖರೀದಿಯ ಬಗ್ಗೆ ಚಿಂತನ ಮಂಥನ ನಡೆಸಲಿದ್ದೀರಿ. ದೈನಂದಿನ ಕೆಲಸಕಾರ್ಯಗಳಲ್ಲಿ ಧೈರ್ಯ ಮತ್ತು ವಿಶ್ವಾಸದ ಕೊರತೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದವರ ಸೂಕ್ತ ಸಲಹೆಗಳು ಉಪಯುಕ್ತ. ಆರೋಗ್ಯದಲ್ಲಿ ಜಾಗ್ರತೆ.

ಹಿತೈಷಿಗಳ ಭೇಟಿಯ ಸಾಧ್ಯತೆ. ವ್ಯಾಪಾರದಲ್ಲಿ ಅಧಿಕ ಲಾಭ ಹೊಂದಲಿದ್ದೀರಿ. ಅನಾವಶ್ಯಕವಾಗಿ ಉದ್ವೇಗ ಮಾಡದಿರಿ. ಶುಭ ಕಾರ್ಯಗಳ ಚಿಂತನೆ ಸದ್ಯದಲ್ಲೇ ನೆರವೇರಲಿದೆ. ಆರ್ಥಿಕವಾಗಿ ಕಿರಿ ಇರಲಾರದು. ನಿರುದ್ಯೋಗಿಗಳಿಗೆ ಅವಕಾಶವನ್ನು ಕಾಯುವಂತಾದೀತು. ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಂದ ನೆರವು ದೊರಕಲಿದೆ. ದೂರದ ಪ್ರಯಾಣದ ಸಾಧ್ಯತೆ.

ಕನ್ಯಾಮಣಿಯವರಿಗೆ ಕಂಕಣಭಾಗ್ಯ ಒದಗಿ ಬರುತ್ತದೆ. ಕರ್ತವ್ಯ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವುದರಿಂದ ಯಶಸ್ಸನ್ನು ಸಾಧಿಸುವಿರಿ. ಸಂಶೋಧನೆಗಳಲ್ಲಿ ತೊಡಗಿದವರಿಗೆ ಉತ್ತಮ ಪ್ರೋತ್ಸಾಹ ದೊರಕಲಿದೆ. ಬರವಣಿಗೆಯಿಂದಾಗಿ ಆದಾಯ ನಿರೀಕ್ಷಿಸಬಹುದು. ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಅಚ್ಚರಿ ತರುತ್ತವೆ. ದೂರ ಸಂಚಾರದಲ್ಲಿ ಕಾರ್ಯಸಾಧನೆ ಸಂತಸ ತಂದೀತು.

ವಾಹನ ವಹಿವಾಟುದಾರರಿಗೆ ಉತ್ತಮ ಆದಾಯದ ನಿರೀಕ್ಷೆ. ಲಾಭ ಸ್ಥಾನದ ಶನಿಯು ಆರ್ಥಿಕವಾಗಿ ಅಭಿವೃದ್ಧಿಗೆ ಸಾಧಕನಾದಾನು. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಶ್ರೀದೇವತಾದರ್ಶನ ಭಾಗ್ಯಕ್ಕಾಗಿ ಸಂಚಾರ ಒದಗಿ ಬಂದೀತು. ಔದ್ಯೋಗಿಕ ವಿಷಯದಲ್ಲಿ ಅನುಕೂಲತೆಗಳು ಒದಗಿಬರುವವು. ಸಾಮಾಜಿಕ ಕಾರ್ಯಕರ್ತರಿಗೆ ಹೆಚ್ಚಿನ ಕಾರ್ಯಬಾಹುಳ್ಯ. ಸಡಗರದ ದಿನವಾಗಲಿದೆ.

ನಿರೀಕ್ಷಿತ ಕಾರ್ಯಸಾಧನೆಗಾಗಿ ಒದ್ದಾಟ ವಿರುತ್ತದೆ. ಕುಟುಂಬದ ಕ್ಲಿಷ್ಟ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸಿಕೊಳ್ಳುವುದರಿಂದ ಹಿರಿಯರ ಪ್ರಶಂಸೆಯನ್ನು ಹೊಂದಲಿದ್ದೀರಿ. ಅಧಿಕ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ. ಹೂಡಿಕೆಗಳಲ್ಲಿ ಹಣ ವಿನಿಯೋಗ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಅನುಕೂಲವಾಗಲಿದೆ. ಸಾಂಸಾರಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿರುತ್ತವೆ.

ಉದ್ಯೋಗದಲ್ಲಿ ಮಹತ್ತರ ಬದಲಾವಣೆಯಾಗುವ ವಿಚಾರವಾಗಿ ಹಿರಿಯರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಶುಭಮಂಗಲ ಕಾರ್ಯಗಳು ನೆರವೇರುತ್ತವೆ. ಮುಖ್ಯವಾಗಿ ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಸಾಂಸಾರಿಕವಾಗಿ ದಾಯಾದಿಗಳ ಕಿರಿಕಿರಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ಬೇಕು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಉತ್ತಮ ಅವಕಾಶ ನಿಮ್ಮಪಾಲಿಗೆ ಒದಗಲಿದೆ.

ಕ್ರಯವಿಕ್ರಯಗಳು ಲಾಭಕರವಾದಾವು ಸಾಂಸಾರಿಕವಾಗಿ ಸಹಕಾರ, ಸೂಕ್ತ ಸಲಹೆಗಳು ಉಪಯುಕ್ತವಾದಾವು. ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಆರಕ್ಷಕರು/ ರಕ್ಷಣಾ ಕಾರ್ಯದಲ್ಲಿ ನಿರತರಾದವರಿಗೆ ಬಿಡುವಿಲ್ಲದ ಕೆಲಸ. ವ್ಯಾಪಾರದಲ್ಲಿ ಹೆಚ್ಚಿನ ಲಾಭ. ಹಣ್ಣು, ಹೂವು, ತರಕಾರಿ ವ್ಯಾಪಾರದಲ್ಲಿ ಲಾಭ. ಕಾರ್ಯ ಒತ್ತಡಗಳಿದ್ದರೂ ಮುನ್ನಡೆ ಸಮಾಧಾನ ಸಿಗಲಿದೆ. ಮುಂದುವರಿಯಿರಿ.

ಸಾಮಾಜಿಕ ಕಾರ್ಯಚಟುವಟಿಕೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಅಯೋಜಿಸುವ ವಿಚಾರವಾಗಿ ಚರ್ಚೆ ನಡೆಸಲಿದ್ದೀರಿ. ಹಂತ ಹಂತವಾಗಿ ತೋರಿ ಬರುವ ಅಭಿವೃದ್ಧಿ ಸಮಾಧಾನ ತಂದೀತು. ಜೀವನ ನಿಮಗೆ ಪಾಠ ಕಲಿಸಲಿದೆ. ಸ್ವಂತ ಬಲದಿಂದಲೇ ಮುಂದುವರಿಯಬೇಕು. ಆರೋಗ್ಯ ಭಾಗ್ಯ ಉತ್ತಮವಿದೆ.ಭೋಜನಕೂಟದಲ್ಲಿ ಭಾಗಿಯಾಗುವ ಸಾಧ್ಯತೆ. ಮಿತ್ರರಿಂದ ಸಹಕಾರ.

ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಿ. ಬಹುದಿನಗಳ ಕಾರ್ಯಬಾಹುಳ್ಯದಿಂದಾಗಿ ದೇಹಕ್ಕೆ ಆಯಾಸದ ಅನುಭವ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ. ಮನೆಯಲ್ಲಿ ಹಬ್ಬದ ವಾತಾವರಣ. ವಿದ್ಯಾರ್ಥಿಗಳಿಗೆ ಅಚ್ಚರಿಯ ಸುದ್ಧಿ ಸಂತಸ ತರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…