ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ.

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಶ್ರೀದೇವರ ದರ್ಶನ ಭಾಗ್ಯ ಸದ್ಯದಲ್ಲೇ ನೆರವೇರಲಿದೆ. ದಿನಾಂತ್ಯ ಶುಭ.

ವೃತ್ತಿ ರಂಗದಲ್ಲಿ ಗುರಿ ಸಾಧನೆಗೆ ಹೊಸ ಹಾದಿಯೊಂದನ್ನು ಕ್ರಮಿಸಲಿದ್ದೀರಿ. ಆರ್ಥಿಕವಾಗಿ ಅಧಿಕ ಖರ್ಚುವೆಚ್ಚಗಳಿದ್ದರೂ ಧನಾಗಮನಕ್ಕೆ ಸಮಸ್ಯೆ. ವ್ಯಾಪಾರ ವ್ಯವಹಾರಗಳಲ್ಲಿ ಏರುಪೇರಾಗಲಿದೆ. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ಸಂತಸ ತಂದೀತು. ಹತ್ತಿರದ ಬಂಧುಗಳಿಂದ ಕಾರ್ಯಾನುಕೂಲ. ಕಾರ್ಯಕ್ಷೇತ್ರದಲ್ಲಿ ಅನೇಕ ರೀತಿಯ ಸಂಪರ್ಕ, ಸ್ನೇಹ, ವಿಶ್ವಾಸಗಳು ಮುನ್ನಡೆಗೆ ನೆರವಾಗಲಿದೆ.

ವೃತ್ತಿರಂಗದಲ್ಲಿ ನಿರಾಸಕ್ತಿ ತೋರಿ ಬಂದರೂ ಮುಂದುವರಿಯುವುದು ಅನಿವಾರ್ಯವಾದೀತು. ಕಲಾವಿದರಿಗೆ ಹಚ್ಚಿನ ಸ್ಥಾನಮಾನ ಲಭ್ಯವಾಗಲಿದೆ. ಆಸ್ತಿ ಖರೀದಿಯ ಬಗ್ಗೆ ಚಿಂತನ ಮಂಥನ ನಡೆಸಲಿದ್ದೀರಿ. ದೈನಂದಿನ ಕೆಲಸಕಾರ್ಯಗಳಲ್ಲಿ ಧೈರ್ಯ ಮತ್ತು ವಿಶ್ವಾಸದ ಕೊರತೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದವರ ಸೂಕ್ತ ಸಲಹೆಗಳು ಉಪಯುಕ್ತ. ಆರೋಗ್ಯದಲ್ಲಿ ಜಾಗ್ರತೆ.

ಹಿತೈಷಿಗಳ ಭೇಟಿಯ ಸಾಧ್ಯತೆ. ವ್ಯಾಪಾರದಲ್ಲಿ ಅಧಿಕ ಲಾಭ ಹೊಂದಲಿದ್ದೀರಿ. ಅನಾವಶ್ಯಕವಾಗಿ ಉದ್ವೇಗ ಮಾಡದಿರಿ. ಶುಭ ಕಾರ್ಯಗಳ ಚಿಂತನೆ ಸದ್ಯದಲ್ಲೇ ನೆರವೇರಲಿದೆ. ಆರ್ಥಿಕವಾಗಿ ಕಿರಿ ಇರಲಾರದು. ನಿರುದ್ಯೋಗಿಗಳಿಗೆ ಅವಕಾಶವನ್ನು ಕಾಯುವಂತಾದೀತು. ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಂದ ನೆರವು ದೊರಕಲಿದೆ. ದೂರದ ಪ್ರಯಾಣದ ಸಾಧ್ಯತೆ.

ಕನ್ಯಾಮಣಿಯವರಿಗೆ ಕಂಕಣಭಾಗ್ಯ ಒದಗಿ ಬರುತ್ತದೆ. ಕರ್ತವ್ಯ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವುದರಿಂದ ಯಶಸ್ಸನ್ನು ಸಾಧಿಸುವಿರಿ. ಸಂಶೋಧನೆಗಳಲ್ಲಿ ತೊಡಗಿದವರಿಗೆ ಉತ್ತಮ ಪ್ರೋತ್ಸಾಹ ದೊರಕಲಿದೆ. ಬರವಣಿಗೆಯಿಂದಾಗಿ ಆದಾಯ ನಿರೀಕ್ಷಿಸಬಹುದು. ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಅಚ್ಚರಿ ತರುತ್ತವೆ. ದೂರ ಸಂಚಾರದಲ್ಲಿ ಕಾರ್ಯಸಾಧನೆ ಸಂತಸ ತಂದೀತು.

ವಾಹನ ವಹಿವಾಟುದಾರರಿಗೆ ಉತ್ತಮ ಆದಾಯದ ನಿರೀಕ್ಷೆ. ಲಾಭ ಸ್ಥಾನದ ಶನಿಯು ಆರ್ಥಿಕವಾಗಿ ಅಭಿವೃದ್ಧಿಗೆ ಸಾಧಕನಾದಾನು. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಶ್ರೀದೇವತಾದರ್ಶನ ಭಾಗ್ಯಕ್ಕಾಗಿ ಸಂಚಾರ ಒದಗಿ ಬಂದೀತು. ಔದ್ಯೋಗಿಕ ವಿಷಯದಲ್ಲಿ ಅನುಕೂಲತೆಗಳು ಒದಗಿಬರುವವು. ಸಾಮಾಜಿಕ ಕಾರ್ಯಕರ್ತರಿಗೆ ಹೆಚ್ಚಿನ ಕಾರ್ಯಬಾಹುಳ್ಯ. ಸಡಗರದ ದಿನವಾಗಲಿದೆ.

ನಿರೀಕ್ಷಿತ ಕಾರ್ಯಸಾಧನೆಗಾಗಿ ಒದ್ದಾಟ ವಿರುತ್ತದೆ. ಕುಟುಂಬದ ಕ್ಲಿಷ್ಟ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸಿಕೊಳ್ಳುವುದರಿಂದ ಹಿರಿಯರ ಪ್ರಶಂಸೆಯನ್ನು ಹೊಂದಲಿದ್ದೀರಿ. ಅಧಿಕ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ. ಹೂಡಿಕೆಗಳಲ್ಲಿ ಹಣ ವಿನಿಯೋಗ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಅನುಕೂಲವಾಗಲಿದೆ. ಸಾಂಸಾರಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿರುತ್ತವೆ.

ಉದ್ಯೋಗದಲ್ಲಿ ಮಹತ್ತರ ಬದಲಾವಣೆಯಾಗುವ ವಿಚಾರವಾಗಿ ಹಿರಿಯರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಶುಭಮಂಗಲ ಕಾರ್ಯಗಳು ನೆರವೇರುತ್ತವೆ. ಮುಖ್ಯವಾಗಿ ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಸಾಂಸಾರಿಕವಾಗಿ ದಾಯಾದಿಗಳ ಕಿರಿಕಿರಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ಬೇಕು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಉತ್ತಮ ಅವಕಾಶ ನಿಮ್ಮಪಾಲಿಗೆ ಒದಗಲಿದೆ.

ಕ್ರಯವಿಕ್ರಯಗಳು ಲಾಭಕರವಾದಾವು ಸಾಂಸಾರಿಕವಾಗಿ ಸಹಕಾರ, ಸೂಕ್ತ ಸಲಹೆಗಳು ಉಪಯುಕ್ತವಾದಾವು. ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಆರಕ್ಷಕರು/ ರಕ್ಷಣಾ ಕಾರ್ಯದಲ್ಲಿ ನಿರತರಾದವರಿಗೆ ಬಿಡುವಿಲ್ಲದ ಕೆಲಸ. ವ್ಯಾಪಾರದಲ್ಲಿ ಹೆಚ್ಚಿನ ಲಾಭ. ಹಣ್ಣು, ಹೂವು, ತರಕಾರಿ ವ್ಯಾಪಾರದಲ್ಲಿ ಲಾಭ. ಕಾರ್ಯ ಒತ್ತಡಗಳಿದ್ದರೂ ಮುನ್ನಡೆ ಸಮಾಧಾನ ಸಿಗಲಿದೆ. ಮುಂದುವರಿಯಿರಿ.

ಸಾಮಾಜಿಕ ಕಾರ್ಯಚಟುವಟಿಕೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಅಯೋಜಿಸುವ ವಿಚಾರವಾಗಿ ಚರ್ಚೆ ನಡೆಸಲಿದ್ದೀರಿ. ಹಂತ ಹಂತವಾಗಿ ತೋರಿ ಬರುವ ಅಭಿವೃದ್ಧಿ ಸಮಾಧಾನ ತಂದೀತು. ಜೀವನ ನಿಮಗೆ ಪಾಠ ಕಲಿಸಲಿದೆ. ಸ್ವಂತ ಬಲದಿಂದಲೇ ಮುಂದುವರಿಯಬೇಕು. ಆರೋಗ್ಯ ಭಾಗ್ಯ ಉತ್ತಮವಿದೆ.ಭೋಜನಕೂಟದಲ್ಲಿ ಭಾಗಿಯಾಗುವ ಸಾಧ್ಯತೆ. ಮಿತ್ರರಿಂದ ಸಹಕಾರ.

ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಿ. ಬಹುದಿನಗಳ ಕಾರ್ಯಬಾಹುಳ್ಯದಿಂದಾಗಿ ದೇಹಕ್ಕೆ ಆಯಾಸದ ಅನುಭವ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ. ಮನೆಯಲ್ಲಿ ಹಬ್ಬದ ವಾತಾವರಣ. ವಿದ್ಯಾರ್ಥಿಗಳಿಗೆ ಅಚ್ಚರಿಯ ಸುದ್ಧಿ ಸಂತಸ ತರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…