ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ.

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಶ್ರೀದೇವರ ದರ್ಶನ ಭಾಗ್ಯ ಸದ್ಯದಲ್ಲೇ ನೆರವೇರಲಿದೆ. ದಿನಾಂತ್ಯ ಶುಭ.

ವೃತ್ತಿ ರಂಗದಲ್ಲಿ ಗುರಿ ಸಾಧನೆಗೆ ಹೊಸ ಹಾದಿಯೊಂದನ್ನು ಕ್ರಮಿಸಲಿದ್ದೀರಿ. ಆರ್ಥಿಕವಾಗಿ ಅಧಿಕ ಖರ್ಚುವೆಚ್ಚಗಳಿದ್ದರೂ ಧನಾಗಮನಕ್ಕೆ ಸಮಸ್ಯೆ. ವ್ಯಾಪಾರ ವ್ಯವಹಾರಗಳಲ್ಲಿ ಏರುಪೇರಾಗಲಿದೆ. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ಸಂತಸ ತಂದೀತು. ಹತ್ತಿರದ ಬಂಧುಗಳಿಂದ ಕಾರ್ಯಾನುಕೂಲ. ಕಾರ್ಯಕ್ಷೇತ್ರದಲ್ಲಿ ಅನೇಕ ರೀತಿಯ ಸಂಪರ್ಕ, ಸ್ನೇಹ, ವಿಶ್ವಾಸಗಳು ಮುನ್ನಡೆಗೆ ನೆರವಾಗಲಿದೆ.

ವೃತ್ತಿರಂಗದಲ್ಲಿ ನಿರಾಸಕ್ತಿ ತೋರಿ ಬಂದರೂ ಮುಂದುವರಿಯುವುದು ಅನಿವಾರ್ಯವಾದೀತು. ಕಲಾವಿದರಿಗೆ ಹಚ್ಚಿನ ಸ್ಥಾನಮಾನ ಲಭ್ಯವಾಗಲಿದೆ. ಆಸ್ತಿ ಖರೀದಿಯ ಬಗ್ಗೆ ಚಿಂತನ ಮಂಥನ ನಡೆಸಲಿದ್ದೀರಿ. ದೈನಂದಿನ ಕೆಲಸಕಾರ್ಯಗಳಲ್ಲಿ ಧೈರ್ಯ ಮತ್ತು ವಿಶ್ವಾಸದ ಕೊರತೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದವರ ಸೂಕ್ತ ಸಲಹೆಗಳು ಉಪಯುಕ್ತ. ಆರೋಗ್ಯದಲ್ಲಿ ಜಾಗ್ರತೆ.

ಹಿತೈಷಿಗಳ ಭೇಟಿಯ ಸಾಧ್ಯತೆ. ವ್ಯಾಪಾರದಲ್ಲಿ ಅಧಿಕ ಲಾಭ ಹೊಂದಲಿದ್ದೀರಿ. ಅನಾವಶ್ಯಕವಾಗಿ ಉದ್ವೇಗ ಮಾಡದಿರಿ. ಶುಭ ಕಾರ್ಯಗಳ ಚಿಂತನೆ ಸದ್ಯದಲ್ಲೇ ನೆರವೇರಲಿದೆ. ಆರ್ಥಿಕವಾಗಿ ಕಿರಿ ಇರಲಾರದು. ನಿರುದ್ಯೋಗಿಗಳಿಗೆ ಅವಕಾಶವನ್ನು ಕಾಯುವಂತಾದೀತು. ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಂದ ನೆರವು ದೊರಕಲಿದೆ. ದೂರದ ಪ್ರಯಾಣದ ಸಾಧ್ಯತೆ.

ಕನ್ಯಾಮಣಿಯವರಿಗೆ ಕಂಕಣಭಾಗ್ಯ ಒದಗಿ ಬರುತ್ತದೆ. ಕರ್ತವ್ಯ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವುದರಿಂದ ಯಶಸ್ಸನ್ನು ಸಾಧಿಸುವಿರಿ. ಸಂಶೋಧನೆಗಳಲ್ಲಿ ತೊಡಗಿದವರಿಗೆ ಉತ್ತಮ ಪ್ರೋತ್ಸಾಹ ದೊರಕಲಿದೆ. ಬರವಣಿಗೆಯಿಂದಾಗಿ ಆದಾಯ ನಿರೀಕ್ಷಿಸಬಹುದು. ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಅಚ್ಚರಿ ತರುತ್ತವೆ. ದೂರ ಸಂಚಾರದಲ್ಲಿ ಕಾರ್ಯಸಾಧನೆ ಸಂತಸ ತಂದೀತು.

ವಾಹನ ವಹಿವಾಟುದಾರರಿಗೆ ಉತ್ತಮ ಆದಾಯದ ನಿರೀಕ್ಷೆ. ಲಾಭ ಸ್ಥಾನದ ಶನಿಯು ಆರ್ಥಿಕವಾಗಿ ಅಭಿವೃದ್ಧಿಗೆ ಸಾಧಕನಾದಾನು. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಶ್ರೀದೇವತಾದರ್ಶನ ಭಾಗ್ಯಕ್ಕಾಗಿ ಸಂಚಾರ ಒದಗಿ ಬಂದೀತು. ಔದ್ಯೋಗಿಕ ವಿಷಯದಲ್ಲಿ ಅನುಕೂಲತೆಗಳು ಒದಗಿಬರುವವು. ಸಾಮಾಜಿಕ ಕಾರ್ಯಕರ್ತರಿಗೆ ಹೆಚ್ಚಿನ ಕಾರ್ಯಬಾಹುಳ್ಯ. ಸಡಗರದ ದಿನವಾಗಲಿದೆ.

ನಿರೀಕ್ಷಿತ ಕಾರ್ಯಸಾಧನೆಗಾಗಿ ಒದ್ದಾಟ ವಿರುತ್ತದೆ. ಕುಟುಂಬದ ಕ್ಲಿಷ್ಟ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸಿಕೊಳ್ಳುವುದರಿಂದ ಹಿರಿಯರ ಪ್ರಶಂಸೆಯನ್ನು ಹೊಂದಲಿದ್ದೀರಿ. ಅಧಿಕ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ. ಹೂಡಿಕೆಗಳಲ್ಲಿ ಹಣ ವಿನಿಯೋಗ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಅನುಕೂಲವಾಗಲಿದೆ. ಸಾಂಸಾರಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿರುತ್ತವೆ.

ಉದ್ಯೋಗದಲ್ಲಿ ಮಹತ್ತರ ಬದಲಾವಣೆಯಾಗುವ ವಿಚಾರವಾಗಿ ಹಿರಿಯರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಶುಭಮಂಗಲ ಕಾರ್ಯಗಳು ನೆರವೇರುತ್ತವೆ. ಮುಖ್ಯವಾಗಿ ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಸಾಂಸಾರಿಕವಾಗಿ ದಾಯಾದಿಗಳ ಕಿರಿಕಿರಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ಬೇಕು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಉತ್ತಮ ಅವಕಾಶ ನಿಮ್ಮಪಾಲಿಗೆ ಒದಗಲಿದೆ.

ಕ್ರಯವಿಕ್ರಯಗಳು ಲಾಭಕರವಾದಾವು ಸಾಂಸಾರಿಕವಾಗಿ ಸಹಕಾರ, ಸೂಕ್ತ ಸಲಹೆಗಳು ಉಪಯುಕ್ತವಾದಾವು. ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಆರಕ್ಷಕರು/ ರಕ್ಷಣಾ ಕಾರ್ಯದಲ್ಲಿ ನಿರತರಾದವರಿಗೆ ಬಿಡುವಿಲ್ಲದ ಕೆಲಸ. ವ್ಯಾಪಾರದಲ್ಲಿ ಹೆಚ್ಚಿನ ಲಾಭ. ಹಣ್ಣು, ಹೂವು, ತರಕಾರಿ ವ್ಯಾಪಾರದಲ್ಲಿ ಲಾಭ. ಕಾರ್ಯ ಒತ್ತಡಗಳಿದ್ದರೂ ಮುನ್ನಡೆ ಸಮಾಧಾನ ಸಿಗಲಿದೆ. ಮುಂದುವರಿಯಿರಿ.

ಸಾಮಾಜಿಕ ಕಾರ್ಯಚಟುವಟಿಕೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಅಯೋಜಿಸುವ ವಿಚಾರವಾಗಿ ಚರ್ಚೆ ನಡೆಸಲಿದ್ದೀರಿ. ಹಂತ ಹಂತವಾಗಿ ತೋರಿ ಬರುವ ಅಭಿವೃದ್ಧಿ ಸಮಾಧಾನ ತಂದೀತು. ಜೀವನ ನಿಮಗೆ ಪಾಠ ಕಲಿಸಲಿದೆ. ಸ್ವಂತ ಬಲದಿಂದಲೇ ಮುಂದುವರಿಯಬೇಕು. ಆರೋಗ್ಯ ಭಾಗ್ಯ ಉತ್ತಮವಿದೆ.ಭೋಜನಕೂಟದಲ್ಲಿ ಭಾಗಿಯಾಗುವ ಸಾಧ್ಯತೆ. ಮಿತ್ರರಿಂದ ಸಹಕಾರ.

ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಿ. ಬಹುದಿನಗಳ ಕಾರ್ಯಬಾಹುಳ್ಯದಿಂದಾಗಿ ದೇಹಕ್ಕೆ ಆಯಾಸದ ಅನುಭವ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ. ಮನೆಯಲ್ಲಿ ಹಬ್ಬದ ವಾತಾವರಣ. ವಿದ್ಯಾರ್ಥಿಗಳಿಗೆ ಅಚ್ಚರಿಯ ಸುದ್ಧಿ ಸಂತಸ ತರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…