ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…