ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…